Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನಸಂಖ್ಯೆ ಹೆಚ್ಚಳದಿಂದ ರಾಷ್ಟ್ರ ನಿರ್ಮಾಣ...

ಜನಸಂಖ್ಯೆ ಹೆಚ್ಚಳದಿಂದ ರಾಷ್ಟ್ರ ನಿರ್ಮಾಣ ಸಾದ್ಯವಿಲ್ಲ: ನಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ24 July 2017 6:06 PM IST
share
ಜನಸಂಖ್ಯೆ ಹೆಚ್ಚಳದಿಂದ ರಾಷ್ಟ್ರ ನಿರ್ಮಾಣ ಸಾದ್ಯವಿಲ್ಲ: ನಿಂಗಯ್ಯ

ಮೂಡಿಗೆರೆ, ಜು.24: ಭಾರತದಲ್ಲಿ ದಿನನಿತ್ಯ ಜನಸಂಖ್ಯೆ ಹೆಚ್ಚಾಗುತ್ತಿರುವುದು ಯಾವ ಪುರುಷಾರ್ಥಕ್ಕಾಗಿ? ಜನಸಂಖ್ಯಾ ಹೆಚ್ಚಳದಿಂದ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದರು.
 
ಅವರು ಸೋಮವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ಅತೀವೃಷ್ಟಿ ಹಾಗೂ ವಿವಿಧ ಇಲಾಖೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದರು. ನಮ್ಮ ದೇಶದಲ್ಲಿ ಯಜಮಾನ ಒಬ್ಬ ದುಡಿದರೆ ಉಳಿದವರೆಲ್ಲಾ ಕೂತು ಸೋಮಾರಿಗಳಂತೆ ತಿನ್ನುತ್ತಾರೆ. ಬಿಕ್ಷುಕರು ಹೆಚ್ಚಾಗಿದ್ದಾರೆ. ದುಡಿಯುವವರ ಸಂಖ್ಯೆ ಕಡಿಮೆಯಾಗಿದೆ. ರಾಷ್ಟ್ರ ನಿರ್ಮಾಣಕ್ಕೆ ಜನಸಂಖ್ಯೆ ಬಳಕೆಯಾಗದಿದ್ದ ಮೇಲೆ ಜನಸಂಖ್ಯೆ ಹೆಚ್ಚಳಕ್ಕೆ ಮೊದಲು ಬ್ರೇಕ್ ಹಾಕಬೇಕಿದೆ. ಇಲ್ಲವಾದರೆ ದೇಶ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿದರು.  

ತಾಲೂಕಿನಲ್ಲಿ 51 ಶಾಲೆಗಳು ಮುಚ್ಚಿದ್ದು, ಈ ವರ್ಷದಲ್ಲಿ ಗೌಡಹಳ್ಳಿಯಲ್ಲಿ ಒಂದು ಶಾಲೆಯನ್ನು ಮುಚ್ಚಲಾಗಿರುವುದು ದುರಂತ. ತಾಲೂಕಿನಲ್ಲಿ ಬಹುತೇಕ ಶಾಲೆಗೆ ಸೇರದ ಮಕ್ಕಳಿದ್ದಾರೆ. ಮಕ್ಕಳನ್ನು ಶಾಲೆಗೆ ಸೆರಿಸುವಂತೆ ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ ಶಾಲೆ ಮುಚ್ಚುತ್ತಿರುವ ಬಗ್ಗೆ ಪೂರ್ಣ ಮಾಹಿತಿ ನೀಡಬೇಕು. ತಾಲೂಕಿನಲ್ಲಿ ಎಲ್ಲಾ ತೋಟಗಳ ಮಾಲೀಕರು ಕರೆಗಳನ್ನು ನಿರ್ಮಿಸಿದ್ದಾರೆ. ಅಲ್ಲಿ ಮೀನು ಕೃಷಿ ಮಾಡಿ ಲಾಭ ಪಡೆಯುವ ಬಗ್ಗೆ ರೈತರಲ್ಲಿ ಉತ್ಸಾಹ ತುಂಬಿಸುವ ಕೆಲಸ ಮೀನುಗಾರಿಕೆ ಇಲಾಖೆಯಿಂದ ಆಗಬೇಕು ಎಂದರು.
  
 ಮಳೆಯಿಂದಾಗಿ ಪಿಡಬ್ಲೂಡಿ ಇಲಾಖೆಗೆ ಸಂಬಂಧಿಸಿದ ರಾಜ್ಯ ಹೆದ್ದಾರಿ ಮತ್ತು ಮೋರಿಗಳು ಹಾನಿ ಹಾಗೂ ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ಸುಮಾರು 40ಕ್ಕೂ ಅಧಿಕ ವಿದ್ಯುತ್ ಟ್ರಾನ್ಸ್‌ಫರ್ಮರ್ ಬಸ್ಮಗೊಂಡಿವೆ. ಕಾಡಾನೆ ಹಾವಳಿಯಿಂದ ತತ್ತರಿಸಿರುವ ಜನರಿಗೆ ಮುಕ್ತಿ ಕಾಣಬೇಕೆಂದರೆ ಎಲಿಫೆಂಟ್ ಕಾರ್ಡರ್ ಮಾಡಬೇಕಾಗಿದೆ. ಇಂತಹ ಅನೇಕ ತಾಲೂಕಿನ ಸಮಸ್ಯೆಗಳನ್ನು ಪರಿಹರಿಸಲು ಜು.25ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಜಿಲ್ಲಾ ಉಸ್ತುವಾರಿ ಸಚಿವರ ಕೆಡಿಪಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.  

ಸಭೆಯಲ್ಲಿ ತಹಸೀಲ್ದಾರ್ ನಂದಕುಮಾರ್, ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X