Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನಸಂಖ್ಯೆ ನಿಯಂತ್ರಣಕ್ಕೆ ಅರಿವು ಅಗತ್ಯ:...

ಜನಸಂಖ್ಯೆ ನಿಯಂತ್ರಣಕ್ಕೆ ಅರಿವು ಅಗತ್ಯ: ಎಸ್.ಝಿಯಾವುಲ್ಲಾ

ವಾರ್ತಾಭಾರತಿವಾರ್ತಾಭಾರತಿ24 July 2017 7:16 PM IST
share
ಜನಸಂಖ್ಯೆ ನಿಯಂತ್ರಣಕ್ಕೆ ಅರಿವು ಅಗತ್ಯ: ಎಸ್.ಝಿಯಾವುಲ್ಲಾ

ಮಂಡ್ಯ, ಜು.24: ಜನಸಂಖ್ಯೆ ನಿಯಂತ್ರಣದ ಬಗ್ಗೆ ಜನತೆಗೆ ನಿರಂತರ ಅರಿವು ಮೂಡಿಸುವುದು ಅಗತ್ಯವಿದೆ ಜಿಲ್ಲಾಧಿಕಾರಿ ಎಸ್.ಝೀಯಾವುಲ್ಲಾ ಹೇಳಿದ್ದಾರೆ.

ನಗರದ ಕಲಾಮಂದಿರದಲ್ಲಿ ಸೋಮವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗೃತಿಯಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯವೆಂದರು. ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ. ಆಶಾ ಕಾರ್ಯೆಕರ್ತೆಯರು ಮನೆಮನೆಗಳಿಗೆ ಭೇಟಿ ನೀಡಿ ಜನಸಂಖ್ಯೆ ನಿಯಂತ್ರಣ ಕುರಿತು ಅರಿವು ಮೂಡಿಸಬೇಕು ಎಂದು ಅವರು ಸಲಹೆ ಮಾಡಿದರು.

ಜನಸಂಖ್ಯಾ ಸ್ಫೋಟದಿಂದ ಆಗುವ ದುಷ್ಪಪರಿಣಾಮಗಳ ಬಗ್ಗೆ ಜನತೆಗೆ ತಿಳಿಸುವ ಕೆಲಸವನ್ನು ಆರೋಗ್ಯ ಇಲಾಖೆಯೂ ಮಾಡಬೇಕು. ವೈದ್ಯರು ಮತ್ತು ಸಿಬ್ಬಂದಿಯೂ ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಮಂಡ್ಯ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಿದ್ಧಲಿಂಗಪ್ಪ, ಇಂದು ವಿಶ್ವದಲ್ಲಿ 700 ಕೋಟಿ ಜನಸಂಖ್ಯೆ ಇದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜನಸಂಖ್ಯೆ ನಿಯಂತ್ರಣ ಅಗತ್ಯವೆಂದರು.

ನಗರಸಭೆ ಅಧ್ಯಕ್ಷ ಎಚ್.ಸಿ.ಬೋರೆಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಹನುಮಂತ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ವಾರ್ತಾರ್ಧಿಕಾರಿ ಹರೀಶ್, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಕೆ.ಆರ್.ಶಶಿಧರ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಶಶಿಧರ್ ಬಸವರಾಜು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಜನಸಂಖ್ಯಾ ಸ್ಫೋಟದ ನಿಯಂತ್ರಣ ಕುರಿತು ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು ಹಾಗು ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X