Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆದಾಯ ತೆರಿಗೆ ಸಂಗ್ರಹ: ಕರ್ನಾಟಕ 3ನೇ ಅತಿ...

ಆದಾಯ ತೆರಿಗೆ ಸಂಗ್ರಹ: ಕರ್ನಾಟಕ 3ನೇ ಅತಿ ದೊಡ್ಡ ರಾಜ್ಯ: ಬಿ.ಕೆ ಪಾಂಡ

ವಾರ್ತಾಭಾರತಿವಾರ್ತಾಭಾರತಿ24 July 2017 7:25 PM IST
share
ಆದಾಯ ತೆರಿಗೆ ಸಂಗ್ರಹ: ಕರ್ನಾಟಕ 3ನೇ ಅತಿ ದೊಡ್ಡ ರಾಜ್ಯ: ಬಿ.ಕೆ ಪಾಂಡ

ತುಮಕೂರು, ಜು.24: ದೇಶದ ಅಭಿವೃದ್ದಿಗೆ ತೆರಿಗೆಗಳು ಅತ್ಯವಶ್ಯಕವಾಗಿದ್ದು, ದೇಶದಲ್ಲಿ ಕಳೆದ ವರ್ಷ 10 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದ್ದು ಕರ್ನಾಟಕದಲ್ಲಿ 1.30ಲಕ್ಷ ಕೋಟಿ ಸಂಗ್ರಹವಾಗಿತ್ತು ಎಂದು ಕರ್ನಾಟಕ ರಾಜ್ಯ ಆದಾಯ ತೆರಿಗೆ ಆಯುಕ್ತರಾದ ಬಿ.ಕೆ.ಪಾಂಡ ತಿಳಿಸಿದ್ದಾರೆ.

ನಗರದ ಸಿದ್ಧಾರ್ಥ ತಾಂತ್ರಿಕ ಕಾಲೇಜಿನಲ್ಲಿ ಆದಾಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಆದಾಯ ತೆರಿಗೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಭಾರತದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ 1860ರ ಜುಲೈ -24ರಂದು ಪ್ರಥಮ ಬಾರಿಗೆ ಸರಕಾರದ ವತಿಯಿಂದ ತೆರಿಗೆ ಸಂಗ್ರಹ ಆರಂಭವಾಯಿತು. ಇಂದು ದೇಶದ ಸರ್ವಾಂಗಿಣ ಪ್ರಗತಿಗಾಗಿ ನಾವು ಹೆಚ್ಚು ತೆರಿಗಗಳನ್ನು ಪರೋಕ್ಷಾವಾಗಿ ಹಾಗೂ ಅಪರೋಕ್ಷ ತೆರಿಗಳನ್ನು ಸಂಗ್ರಹಿಸಬೇಕಿದೆ. ದೇಶದಲ್ಲಿ ಇಂದು ಇ-ಪೈಲಿಂಗ್ ಪದ್ದತಿ ಅನುಸರಣಿಯಿಂದಾಗಿ ತೆರಿಗೆ ಪಾವತಿ ಸರಳಿಕರಣಗೊಂಡ ಕಾರಣ ಇಡೀ ವಿಶ್ವದಲ್ಲೇ ಶೇ. 100ರಷ್ಟು ಇ-ಪೈಲಿಂಗ್ ವ್ಯವಸ್ಥೆ ದೇಶಗಳಲ್ಲಿ ಭಾರತವು ಒಂದಾಗಿದೆ ಎಂದರು.
ತುಮಕೂರು ಜಿಲೆಯಲ್ಲಿ ಕಳೆದ ವರ್ಷ ರೂ.100 ಕೋಟಿ ಆದಾಯ ತೆರಿಗೆ ಸಂಗ್ರಹ ಗುರಿಯಿತ್ತು.135 ಕೋಟಿ ರೂ.ಗಳ ತೆರಿಗೆ ಸಂಗ್ರಹ ಮಾಡಿ ಗುರಿ ಮೀರಿದ ಸಾಧನೆಯಾಗಿದೆ. ಇದಕ್ಕಾಗಿ ತುಮಕೂರು ಜಿಲ್ಲೆಯ ಎಲ್ಲಾ ಆದಾಯ ತೆರಿಗೆ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.

ಲೆಕ್ಕಪರಿಶೋಧಕ ಆಂಜಿನಪ್ಪ ಮಾತನಾಡಿ, ಆದಾಯ ತೆರಿಗೆ ಇಲಾಖೆ ಬಗ್ಗೆ ಜನರಲ್ಲಿರುವ ಭೀತಿಯನ್ನು ಹೊಗಲಾಡಿಸಿದಲ್ಲಿ ಜನ ತಾವಾಗೇ ಮುಂದೆ ಬಂದು ಆದಾಯ ತೆರಿಗೆ ಪಾವತಿಸುತ್ತಾರೆ. 1973-74ರಲ್ಲಿ ದೇಶದಲ್ಲಿ ಶೇ.93ರಷ್ಟು ತೆರಿಗೆಗಳಿದ್ದವು. ಇದರಿಂದಾಗಿ ಖಾಸಗಿಯವರು ಕಾರ್ಖಾನೆ ಮತ್ತು ಉದ್ದಿಮಿಗಳನ್ನು ಸ್ಥಾಪಿಸಲು ಹಿಂಜರಿಯುತ್ತಿದ್ದರು, ಆದರೆ ಇಂದು ಕಾಲ ಬದಾಲಾಗಿದ್ದು, ಸರ ಕಾರಗಳು ತೆರಿಗೆ ನೀತಿಗಳನ್ನು ಜನ ಸ್ನೇಹಿ ಮಾಡಿರುವುದರಿಂದ ಹಾಗೂ ತೆರಿಗೆಳ ವಿನಾಯ್ತಿಯಿಂದಾಗಿ ಜನ ಇಂದು ಖಾಸಗಿಯಾಗಿ ಕಾರ್ಖಾನೆ ಮತ್ತು ಉದ್ದಿಮೆಗಳನ್ನು ಆರಂಬಿಸಿರುವುದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತಿದೆ ಎಂದರು.

ಸಮಾರಂಭದಲ್ಲಿ ತುಮಕೂರು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ನಂದಿನಿದಾಸ್ ಮತ್ತು ಭುವನೇಶ್ವರಿಯವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X