Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ ವಿಷಯದಲ್ಲಿ ಭಾರತಕ್ಕೆ...

ಚೀನಾ ವಿಷಯದಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ಬೆಂಬಲವಿಲ್ಲ: ಉದ್ಧವ್ ಠಾಕ್ರೆ

ವಾರ್ತಾಭಾರತಿವಾರ್ತಾಭಾರತಿ24 July 2017 7:58 PM IST
share
ಚೀನಾ ವಿಷಯದಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ಬೆಂಬಲವಿಲ್ಲ: ಉದ್ಧವ್ ಠಾಕ್ರೆ

ಮುಂಬೈ, ಜು.24: ಪ್ರಧಾನಿ ನರೇಂದ್ರ ಮೋದಿ ವಿಶ್ವದ ನಾಯಕರ ಜೊತೆ ಮಿತೃತ್ವ ಹೊಂದಿದ್ದರೂ ಚೀನಾ ಅಥವಾ ಪಾಕ್ ಕುರಿತ ವಿಷಯದಲ್ಲಿ ಭಾರತವು ಅಂತರಾಷ್ಟ್ರೀಯ ಬೆಂಬಲ ಪಡೆಯುವಲ್ಲಿ ವಿಫಲವಾಗಿದೆ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

   ಚುನಾವಣೆಗಳನ್ನು ಯಾವಾಗ ಬೇಕಾದರೂ ಗೆಲ್ಲಬಹುದು. ಆದರೆ ಯುದ್ದ ಹಾಗಲ್ಲ- ಎಂದು ಕೇಂದ್ರದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಿತ್ರಕೂಟದ ಅಂಗಪಕ್ಷವಾಗಿರುವ ಶಿವಸೇನೆಯ ತಿಳಿಸಿದೆ.

 ಕಾಶ್ಮೀರದಲ್ಲಿ ಪರಿಸ್ಥಿತಿ ವಿಷಮಗೊಳ್ಳಲು ಕಾರಣವೇನು. ಚೀನಾ ನಮ್ಮ ಶತ್ರುರಾಷ್ಟ ವಾಗಲು ಏನು ಕಾರಣ.. ನಮ್ಮಲ್ಲಿ ಏನಾದರೂ ನ್ಯೂನತೆಯಿದೆಯೇ . ವಿಶ್ವದಾದ್ಯಂತ ಸುತ್ತುತ್ತಿರುವ ಪ್ರಧಾನಿ ಹಲವು ಮಿತ್ರರನ್ನು ಸಂಪಾದಿಸಿದ್ದಾರೆ. ಹಾಗಿದ್ದರೂ, ಈ ಶತ್ರುಗಳ ವಿರುದ್ಧ ಯಾವ ದೇಶಗಳೂ ನಮಗೆ ಬಹಿರಂಗ ಬೆಂಬಲ ಯಾಕೆ ಘೋಷಿಸಿಲ್ಲ ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.

    ಶಿವಸೇನೆಯು ತನ್ನ ಮೊಟ್ಟ ಮೊದಲನೆಯ ಶತ್ರು ಎಂದು ಬಿಜೆಪಿ ಪರಿಗಣಿಸಿರಬಹುದು. ಈ ಕಾರಣದಿಂದಲೇ ಬಹುಷಃ ಚೀನಾ ಮತ್ತು ಪಾಕಿಸ್ತಾನವನ್ನು ನಿರ್ಲಕ್ಷಿಸಲಾಗಿದೆ . ಅವರು ಹಾಗೆಂದು ಭಾವಿಸಿದ್ದಲ್ಲಿ ಅದು ಸೇನೆಯ ದುರಾದೃಷ್ಟವಲ್ಲ, ಬಿಜೆಪಿಯ ದುರಾದೃಷ್ಟ ಎಂದು ಪಕ್ಷದ ಮುಖವಾಣಿ ‘ಸಾಮ್ನ’ಕ್ಕೆ ನೀಡಿರುವ ಸಂದರ್ಶನದಲ್ಲಿ ಠಾಕ್ರೆ ಹೇಳಿದರು. ಚೀನಾದ ಶಕ್ತಿಯನ್ನು ಉಪೇಕ್ಷಿಸುವಂತಿಲ್ಲ ಎಂದ ಠಾಕ್ರೆ, ಭಾರತವು ಚೀನಾದ ಶಕ್ತಿಗೆ ಸರಿಸಾಟಿಯಾಗುವ ಪ್ರಯತ್ನ ನಡೆಸಬೇಕು ಎಂದರು.

ಮಿತ್ರಕೂಟದ ಹಿರಿಯ ಪಕ್ಷವು ಚುನಾವಣೆ ಮತ್ತು ಆಂತರಿಕ ರಾಜಕೀಯಕ್ಕೇ ಸೀಮಿತಗೊಂಡರೆ ಅದು ದೇಶಕ್ಕೆ ಮಾಡುವ ಅನ್ಯಾಯವಾಗಿದೆ . ಚುನಾವಣೆಯನ್ನು ಯಾವಾಗ ಬೇಕಾದರೂ ಗೆಲ್ಲಬಹುದು. ಆದರೆ ಯುದ್ದ ಹಾಗಲ್ಲ. ಅಲ್ಲದೆ ನಮ್ಮ ಎದುರು ಇರುವುದು ಚೀನಾ ಎಂಬುದನ್ನು ಮರೆಯಬಾರದು ಎಂದು ಠಾಕ್ರೆ ಹೇಳಿದ್ದಾರೆ.

 ಒಂದೆಡೆ ಅವರು (ಬಿಜೆಪಿ) ಪಾಕಿಸ್ತಾನದಿಂದ ಕಾಶ್ಮೀರ ಪಡೆಯುವಲ್ಲಿ ಸಮರ್ಥರಾಗಿದ್ದರೂ ಇನ್ನೊಂದೆಡೆ ಚೀನಾ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದವರು ನುಡಿದರು. ಗೋರಕ್ಷಕರಿಂದ ಪ್ರೇರಿತವಾದ ಹಿಂಸಾಚಾರದ ಬಗ್ಗೆ ಉಲ್ಲೇಖಿಸಿದ ಠಾಕ್ರೆ, ದೇಶದ ಪ್ರಸಕ್ತ ಸ್ಥಿತಿ ಉತ್ತಮವಾಗಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X