Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1,2 ಮತ್ತು 10 ರೂ.ನಾಣ್ಯಗಳನ್ನು...

1,2 ಮತ್ತು 10 ರೂ.ನಾಣ್ಯಗಳನ್ನು ಅಂಗಡಿಗಳಲ್ಲಿ ಸ್ವೀಕರಿಸುತ್ತಿಲ್ಲ

ರಾಜ್ಯಸಭೆಯಲ್ಲಿ ಜೆಡಿಯು ಸದಸ್ಯರ ದೂರು

ವಾರ್ತಾಭಾರತಿವಾರ್ತಾಭಾರತಿ24 July 2017 8:41 PM IST
share
1,2 ಮತ್ತು 10 ರೂ.ನಾಣ್ಯಗಳನ್ನು ಅಂಗಡಿಗಳಲ್ಲಿ ಸ್ವೀಕರಿಸುತ್ತಿಲ್ಲ

ಹೊಸದಿಲ್ಲಿ,ಜು.24: ದೇಶದ ಹಲವು ಭಾಗಗಳಲ್ಲಿ 1,2 ಮತ್ತು 10 ರೂ.ನಾಣ್ಯಗಳನ್ನು ಅಂಗಡಿಗಳ ಮಾಲಕರು ಸ್ವೀಕರಿಸುತ್ತಿಲ್ಲ, ಬ್ಯಾಂಕುಗಳೂ ತಿರಸ್ಕರಿಸುತ್ತಿವೆ ಎಂದು ಜೆಡಿಯು ಸದಸ್ಯ ಅಲಿ ಅನ್ವರ್ ಅನ್ಸಾರಿ ಅವರು ಸೋಮವಾರ ರಾಜ್ಯಸಭೆಯಲ್ಲಿ ದೂರಿದರು.

 ಶೂನ್ಯವೇಳೆಯಲ್ಲಿ ವಿಷಯವನ್ನೆತ್ತಿದ ಅವರು, ಈ ನಾಣ್ಯಗಳು ತಿರಸ್ಕೃತಗೊಳ್ಳುತ್ತಿರು ವುದರಿಂದ ಜನರು, ವಿಶೇಷವಾಗಿ ಬಡಜನತೆ ಬಹಳಷ್ಟು ತೊಂದರೆಗಳನ್ನು ಎದುರಿಸು ತ್ತಿದ್ದಾರೆ. ಕೆಲವು ಬ್ಯಾಂಕುಗಳು ಸ್ವತಃ ಈ ನಾಣ್ಯಗಳನ್ನು ವಿತರಿಸುತ್ತಿದ್ದರೂ ಸ್ವೀಕರಿಸಲು ಮಾತ್ರ ಹಿಂದೇಟು ಹೊಡೆಯುತ್ತಿವೆ ಎಂದು ಹೇಳಿದರು.
 ಹಳೆಯ 500 ಮತ್ತು 1,000 ರೂ.ನೋಟುಗಳನ್ನು ಅಮಾನ್ಯಗೊಳಿಸಿದ ಸರಕಾರದ 2016,ನ.8ರ ನಿರ್ಧಾರವನ್ನು ಪರೋಕ್ಷವಾಗಿ ಕುಟುಕಿದ ಅವರು,‘ನೋಟು ರದ್ದತಿಯ ಎರಡನೇ ಹಂತದಲ್ಲಿ ’ ಈ ನಾಣ್ಯಗಳನ್ನು ವಾಪಸ್ ಪಡೆಯಬೇಕೆಂದು ಹೇಳಿದರು.

ದೇಶದಲ್ಲಿಯ ಐಟಿ ಉದ್ಯಮವು 37 ಲಕ್ಷ ಉದ್ಯೋಗಗಳನ್ನು ಕಡಿತಗೊಳಿಸುವ ಹಂತದಲ್ಲಿದೆ ಎಂದು ಹೇಳಿದ ಕೆಟಿಎಸ್ ತುಲಸಿ(ನಾಮಕರಣ) ಅವರು, ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷರೊಂದಿಗೆ ತನ್ನ ಭೇಟಿಯ ಸಂದರ್ಭದಲ್ಲಿ ಎಚ್1ಬಿ ವೀಸಾದ ವಿಷಯವನ್ನು ಪ್ರಸ್ತಾಪಿಸಿಲ್ಲ ಎಂದರು.
 ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸರಕಾರದ ಕ್ರಮವನ್ನು ಪ್ರಸ್ತಾಪಿ ಸಿದ ಸಿ.ಪಿ.ನಾರಾಯಣನ್ (ಸಿಪಿಎಂ) ಅವರು, ದುರಾಡಳಿತ ಹಾಗೂ 2007ರಲ್ಲಿ ಏರ್‌ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್‌ಗಳನ್ನು ವಿಲೀನಗೊಳಿಸಿದ ಹಿಂದಿನ ಸರಕಾರದ ನಿರ್ಧಾರವು ಸಂಸ್ಥೆಯ ನಷ್ಟಕ್ಕೆ ಕಾರಣವಾಗಿದೆ ಎಂದರು.

ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸರಕಾರದ ನಿರ್ಧಾರದ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಆನಂದ ಶರ್ಮಾ ಆಗ್ರಹಿಸಿದರು.

ಝರ್ನಾ ದಾಸ್ ಬೈದ್ಯ(ಸಿಪಿಎಂ) ಅವರು ದಿಲ್ಲಿಯಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿಯ ಹಾಗು ಸೋದರಮಾವನಿಂದಲೇ 10ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಘಟನೆಗಳನ್ನು ಪ್ರಸ್ತಾಪಿಸಿದ ಅವರು,‘ಬೇಟಿ ಬಚಾವೋ,ಬೇಟಿ ಪಢಾವೊ’ಘೋಷಣೆಯ ಸ್ಥಿತಿ ಏನಾಗುತ್ತಿದೆ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X