Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ವಿಶ್ವಕಪ್ ತಂಡಕ್ಕೆ ಮಿಥಾಲಿ ನಾಯಕಿ

ಐಸಿಸಿ ವಿಶ್ವಕಪ್ ತಂಡಕ್ಕೆ ಮಿಥಾಲಿ ನಾಯಕಿ

ವಾರ್ತಾಭಾರತಿವಾರ್ತಾಭಾರತಿ24 July 2017 11:52 PM IST
share
ಐಸಿಸಿ ವಿಶ್ವಕಪ್ ತಂಡಕ್ಕೆ ಮಿಥಾಲಿ ನಾಯಕಿ

ಲಂಡನ್, ಜು.24: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಮಹಿಳೆಯರ ಐಸಿಸಿ ವಿಶ್ವಕಪ್ ತಂಡಕ್ಕೆ ಭಾರತದ ಮಿಥಾಲಿ ರಾಜ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ರವಿವಾರ ಕೊನೆಗೊಂಡಿರುವ ಮಹಿಳೆಯರ ವಿಶ್ವಕಪ್‌ನಲ್ಲಿ ಭಾರತದ ನಾಯಕಿಯಾಗಿದ್ದ 34ರ ಹರೆಯದ ಮಿಥಾಲಿ ಐಸಿಸಿ ಮಹಿಳಾ ತಂಡಕ್ಕೆ ಸೋಮವಾರ ನಾಯಕಿಯಾಗಿ ಆಯ್ಕೆಯಾದರು. ಲಾರ್ಡ್ಸ್‌ನಲ್ಲಿ ನಡೆದಿದ್ದ ಫೈನಲ್‌ನಲ್ಲಿ ಭಾರತ 9 ರನ್‌ಗಳಿಂದ ಸೋತಿತ್ತು. 30 ದಿನಗಳ ಕಾಲ ನಡೆದಿದ್ದ ಟೂರ್ನಮೆಂಟ್‌ನಲ್ಲಿ ತಂಡವನ್ನು ಮಾದರಿಯಾಗಿ ಮುನ್ನಡೆಸಿದ್ದ ಮಿಥಾಲಿ ಒಟ್ಟು 409 ರನ್ ಗಳಿಸಿದ್ದರು.

ನ್ಯೂಝಿಲೆಂಡ್ ವಿರುದ್ಧದ ಅಂತಿಮ ಲೀಗ್ ಪಂದ್ಯದಲ್ಲಿ 109 ರನ್ ಗಳಿಸಿ ತಂಡವನ್ನು ಸೆಮಿ ಫೈನಲ್‌ಗೆ ತಲುಪಿಸಿದ್ದ ಮಿಥಾಲಿ ಇಂಗ್ಲೆಂಡ್ ವಿರುದ್ದ ಟೂರ್ನಿಯ ಮೊದಲ ಪಂದ್ಯದಲ್ಲಿ 71 ರನ್ ಗಳಿಸಿದ್ದರು. ವಿಂಡೀಸ್ ವಿರುದ್ಧ 46, ಶ್ರೀಲಂಕಾ ವಿರುದ್ಧ 53 ಹಾಗೂ ಆಸ್ಟ್ರೇಲಿಯ ವಿರುದ್ಧ ಸೆಮಿಫೈನಲ್‌ನಲ್ಲಿ 69 ರನ್ ಗಳಿಸಿದ್ದರು. ಮಿಥಾಲಿಯವರಲ್ಲದೆ ಭಾರತದ ಹರ್ಮನ್‌ಪ್ರೀತ್ ಕೌರ್ ಹಾಗೂ ದೀಪ್ತಿ ಶರ್ಮ ಐಸಿಸಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಮಿಥಾಲಿ, ಟೇಲರ್ ಹಾಗೂ ಶ್ರುಬ್ಸೊಲ್ 2ನೆ ಬಾರಿ ಐಸಿಸಿ ತಂಡಕ್ಕೆ ಆಯ್ಕೆಯಾಗಿದ್ದಾರೆ. 

ಐಸಿಸಿ ಮಹಿಳಾ ತಂಡ(ಬ್ಯಾಟಿಂಗ್ ಕ್ರಮಾಂಕ): ತಮ್ಸಿನ್ ಬಿವೌಂಟ್ (ಇಂಗ್ಲೆಂಡ್, 410 ರನ್), ಲೌರಾ ವಾಲ್ವಾರ್ಡ್(ದ. ಆಫ್ರಿಕ-324 ರನ್), ಮಿಥಾಲಿ ರಾಜ್(ನಾಯಕಿ, 409 ರನ್), ಎಲ್ಸಿ ಪೆರ್ರಿ(ಆಸ್ಟ್ರೇಲಿಯ, 404 ರನ್, 9 ವಿಕೆಟ್), ಸಾರಾ ಟೇಲರ್(ವಿಕೆಟ್‌ಕೀಪರ್, ಇಂಗ್ಲೆಂಡ್, 396 ರನ್), ಹರ್ಮನ್‌ಪ್ರೀತ್ ಕೌರ್(ಭಾರತ,359 ರನ್, 5 ವಿಕೆಟ್), ದೀಪ್ತಿ ಶರ್ಮ(ಭಾರತ, 216 ರನ್, 12 ವಿಕೆಟ್), ಮರಿಝಾನ್ ಕಾಪ್(ದ.ಆಫ್ರಿಕ, 13 ವಿಕೆಟ್), ಡೇನ್ ವ್ಯಾನ್ ನೀಕಿರ್ಕ್(ದ.ಆಫ್ರಿಕ, 99 ರನ್, 15 ವಿಕೆಟ್), ಅನಿಯಾ ಶ್ರುಬ್ಸೊಲ್(ಇಂಗ್ಲೆಂಡ್, 12 ವಿಕೆಟ್), ಅಲೆಕ್ಸ್ ಹಾರ್ಟ್ಲಿ(ಇಂಗ್ಲೆಂಡ್, 10 ವಿಕೆಟ್), ನಟಾಲಿ ಸಿವೆರ್(ಇಂಗ್ಲೆಂಡ್, 369 ರನ್, 7 ವಿಕೆಟ್).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X