Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಚಿತ ಆರೋಗ್ಯ ತಪಾಸಣ ಶಿಬಿರ

ಉಚಿತ ಆರೋಗ್ಯ ತಪಾಸಣ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 July 2017 4:31 PM IST
share
ಉಚಿತ ಆರೋಗ್ಯ ತಪಾಸಣ ಶಿಬಿರ

ಹಾಸನ,ಜು.25: ಇಂದಿನ ದಿನಗಳಲ್ಲಿ ತಲೆದೂರಿರುವ ಡೆಂಗ್ ಎಂಬುದು ಮಾರಣಾಂತಿಕ ಖಾಯಿಲೆ ಆಗಿ ಪರಿಣಮಿಸಿದೆ ಎಂದು ಮಾಜಿ ಶಾಸಕ ಬಿ.ವಿ. ಕರೀಗೌಡ ಆತಂಕ ವ್ಯಕ್ತಪಡಿಸಿದರು.

 ತಾಲೂಕಿನ ನಿಡೂಡಿ ಗ್ರಾಮದಲ್ಲಿ ಜಿಲ್ಲಾ ಬಿಜೆಪಿ ಗ್ರಾಮಾಂತರ ಮಂಡಲದಿಂದ ಮಂಗಳವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣ ಶಿಬಿರವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಡೆಂಗ್ ಎಂಬುದು ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದರ ಮೂಲಕ ಗುಣಮುಖರಾಗಬಹುದು ಎಂದು ಕಿವಿಮಾತು ಹೇಳಿದರು. 

ಹಿರಿಯ ವೈದ್ಯ ನಾಗರಾಜು ಮಾತನಾಡಿ, ಮನೆಯ ಹಾಗೂ ಇತರೆ ಕಡೆಗಳಲ್ಲಿ ಇರುವ ಟೈರು, ತೊಟ್ಟಿ, ಡಬ್ಬಿ, ಇತರೆ ಸ್ಥಳಗಳಲ್ಲಿ ಮನೆ ಮುಂದೆ ನೀರು ನಿಲ್ಲಬಾರದು. ಯಾರಿಗಾದರೂ ಜ್ವರ ಬಂದಾಗ ಉದಾಸೀನ ಮಾಡದೆ ತಕ್ಷಣ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಡೆಂಗ್ ಬಗ್ಗೆ  ನೀವೆ ನಿರ್ಧಾರ ಮಾಡಿಕೊಳ್ಳಬಾರದು, ಪರೀಕ್ಷೆ ವರದಿ ಬಂದ ನಂತರ ತೀರ್ಮಾನಿಸಬೇಕು ಎಂದು ಸಲಹೆ ನೀಡಿದರು. 

ಬಿಜೆಪಿ ಹಿರಿಯ ಮುಖಂಡ ಕಮಲ್ ಕುಮಾರ್ ಮಾತನಾಡಿ, ಬಿಜೆಪಿ ಗ್ರಾಮಾಂತರ ಮಂಡಲದಿಂದ ನಗರದ ವಿವಿಧ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ. ಇದಕ್ಕೆ ಹಣವನ್ನು ಜನತೆಯಿಂದ ಕೇಳದೆ ಉಚಿತವಾಗಿ ಕೊಡಲಾಗುತ್ತಿದೆ.  ಪರಿಸರವನ್ನು ಕಾಪಾಡಿ, ಮನೆ ಸುತ್ತ ನೀರು ನಿಲ್ಲದಂತೆ ನಿಗಾವಹಿಸಿದರೇ ಡೆಂಗ್ ನಿಂದ ದೂರ ಇರಬಹುದು ಎಂದು ಹೇಳಿದರು.

ಹುಡಾ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಪ್ರಾಸ್ತವಿಕವಾಕಿ ಮಾತನಾಡಿ, ಆರೋಗ್ಯ ಎಂಬುದು ಮನುಷ್ಯನಲ್ಲಿ ಮುಖ್ಯವಾಗಬೇಕು. ಯಾವ ಆಹಾರ ಸೇವಿಸಿದರೇ ಉತ್ತಮ ಎಂಬುದನ್ನು ಅರಿವು ಅಗತ್ಯ. ಆಯಾ ಸಮಯಕ್ಕೆ ತಕ್ಕ ಆಗೇ ಆರೋಗ್ಯ ತಪಾಸಣೆ ಮಾಡಿಡಿಕೊಳ್ಳುವುದು ಸೂಕ್ತ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಅಶೋಕ್ ಮಾತನಾಡಿ, ಕೇಂದ್ರ ಸರಕಾರದ ಸಾಧನೆಯನ್ನು ಪ್ರತಿಯೊಬ್ಬರಿಗೂ ತಿಳಿಸುವ ಮೂಲಕ ಅದರ ಪ್ರಯೋಜನ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಆರೋಗ್ಯ ತಪಾಸಣೆಯನ್ನು ಏರ್ಪಡಿಸಿರುವುದು ಉತ್ತಮ ಎಂದರು.

ಜಿಲ್ಲಾ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಅಗಿಲೆ ಯೋಗೀಶ್ ಮಾತನಾಡಿ, ನಿಡೂಡಿಯಲ್ಲಿ ರಾಜಕಾರಣ ಮಾಡಲು ಮತ್ತು ಮತ ಕೇಳುವ ಉದ್ದೇಶದಲ್ಲಿ ಇಂತಹ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿಲ್ಲ. ಇದೆ ಗ್ರಾಮದ ಯುವಕರು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಒತ್ತಾಯ ಮಾಡಿದ್ದರಿಂದ ಬಡವರ ಬಗ್ಗೆ ಕಾಳಜಿ ಇಟ್ಟುಕೊಂಡು ಏರ್ಪಡಿಸಿರುವುದಾಗಿ ಹೇಳಿದರು.

ಉಚಿತ ಆರೋಗ್ಯ ತಪಾಸಣೆಯಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಜನಪ್ರಿಯ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮಂಜುನಾಥ ಶರ್ಮ, ನಗರ ಉಪಾಧ್ಯಕ್ಷ ಲೋಕೇಶ್, ಬಿಟ್ಟಗೌಡನಹಳ್ಳಿ ಸುರೇಶ್, ರೋಹನ್ ಕುಮಾರ್, ರಾಘವೇಂದ್ರ, ರಾಗು ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X