Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐದು ವರ್ಷಗಳ ಬಳಿಕ ಡಬ್ಲ್ಯುಟಿಎ ಟೂರ್ನಿ...

ಐದು ವರ್ಷಗಳ ಬಳಿಕ ಡಬ್ಲ್ಯುಟಿಎ ಟೂರ್ನಿ ಆಯೋಜನೆಗೆ ಭಾರತ ಸಜ್ಜು

ವಾರ್ತಾಭಾರತಿವಾರ್ತಾಭಾರತಿ25 July 2017 11:34 PM IST
share
ಐದು ವರ್ಷಗಳ ಬಳಿಕ ಡಬ್ಲ್ಯುಟಿಎ ಟೂರ್ನಿ ಆಯೋಜನೆಗೆ ಭಾರತ ಸಜ್ಜು

ಹೊಸದಿಲ್ಲಿ, ಜು.25:ಭಾರತ ಐದು ವರ್ಷಗಳ ಬಳಿಕ ಮುಂಬೈ ನಗರದಲ್ಲಿ ಡಬ್ಲ್ಯುಟಿಎ ಟೂರ್ನಮೆಂಟ್‌ನ್ನು ಆಯೋಜಿಸಲಿದೆ. 125,000 ಡಾಲರ್ ಬಹುಮಾನ ಮೊತ್ತದ ಟೂರ್ನಿಯು ಮುಂಬೈನಲ್ಲಿ ನಡೆಯಲಿದ್ದು, ಭಾರತದ ಆಟಗಾರ್ತಿಯರಿಗೆ ವಿಶ್ವದ ಅಗ್ರ-50 ಆಟಗಾರ್ತಿಯರ ವಿರುದ್ಧ ಆಡುವ ಅವಕಾಶ ಲಭಿಸಲಿದೆ.

ಮತ್ತೊಮ್ಮೆ ಮಹಾರಾಷ್ಟ್ರ ರಾಜ್ಯ ಲಾನ ಟೆನಿಸ್ ಸಂಸ್ಥೆ(ಎಂಎಸ್‌ಎಲ್‌ಟಿಎ) ದೇಶಕ್ಕೆ ಅತ್ಯಂತ ಅಗತ್ಯವಿರುವ ಟೂರ್ನಿಯ ಆತಿಥ್ಯವಹಿಸಿಕೊಳ್ಳಲು ಮುಂದೆ ಬಂದಿದೆ.

ಎಂಎಸ್‌ಎಲ್‌ಟಿಎ ಇತ್ತೀಚೆಗೆ ಭಾರತದ ಏಕೈಕ ಎಟಿಪಿ ವರ್ಲ್ಡ್ ಟೂರ್ ಇವೆಂಟ್ ಚೆನ್ನೈ ಓಪನ್‌ನ್ನು ಪುಣೆಯಲ್ಲಿ ನಡೆಸುವ ಹಕ್ಕನ್ನು ಗೆದ್ದುಕೊಂಡಿತ್ತು.

 ‘‘ಅಂಕಿತ್ ರಾಣಾ, ಕರ್ಮಾನ್ ಕೌರ್, ರುತುಜಾ ಭೋಂಸ್ಲೆ ಹಾಗೂ ಇತರರಿಗೆ ವಿಶ್ವದ ಅಗ್ರ ಆಟಗಾರ್ತಿಯರೊಂದಿಗೆ ಆಡುವ ಅವಕಾಶ ಲಭಿಸಲಿದೆ. ಆಟಗಾರರ ಹಿತದೃಷ್ಟಿಯಿಂದ ಈ ಟೂರ್ನಿಯನ್ನು ಮುಂಬೈನಲ್ಲಿ ಆಯೋಜಿಸಲಾಗುತ್ತದೆ ಎಂದು ಎಂಎಸ್‌ಎಲ್‌ಟಿಎ ಕಾರ್ಯದರ್ಶಿ ಸುಂದರ್ ಅಯ್ಯರ್ ಹೇಳಿದ್ದಾರೆ.

ಭಾರತ 2012ರಲ್ಲಿ ಪುಣೆಯಲ್ಲಿ ರಾಯಲ್ ಇಂಡಿಯಾ ಓಪನ್ ಹೆಸರಿನಲ್ಲಿ ಡಬ್ಲುಟಿಎ ಟೂರ್ನಿಯಲ್ಲಿ ಆಯೋಜಿಸಿತ್ತು. ಹಾಲಿ ವಿಶ್ವದ ನಂ.5ನೆ ಆಟಗಾರ್ತಿ ಎಲಿನಾ ಸ್ವಿಟೋಲಿನಾ ಜಪಾನ್‌ನ ಹಿರಿಯ ಆಟಗಾರ್ತಿ ಕಿಮಿಕೊ ಡಾಟ್‌ರನ್ನು ಮಣಿಸಿ ಸಿಂಗಲ್ಸ್ ಪ್ರಶಸ್ತಿ ಜಯಿಸಿದ್ದರು.

ಭಾರತ ಈ ತನಕ ಎರಡು ಬಾರಿ 15,000 ಡಾಲರ್ ಬಹುಮಾನ ಮೊತ್ತದ ಟೂರ್ನಮೆಂಟ್‌ನ್ನು ಆಯೋಜಿಸಿತ್ತು, ಗ್ವಾಲಿಯರ್ ಹಾಗೂ ಅಹ್ಮದಾಬಾದ್‌ನಲ್ಲಿ ಈ ಟೂರ್ನಿ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X