Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2021ರ ವಿಶ್ವ ಬಾಕ್ಸಿಂಗ್...

2021ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ಗೆ ಭಾರತ ಆತಿಥ್ಯ

ವಾರ್ತಾಭಾರತಿವಾರ್ತಾಭಾರತಿ25 July 2017 11:56 PM IST
share

ಹೊಸದಿಲ್ಲಿ, ಜು.25: ಭಾರತೀಯ ಬಾಕ್ಸಿಂಗ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಭಾರತ 2021ರಲ್ಲಿ ಪುರುಷರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಆತಿಥ್ಯವಹಿಸಿಕೊಳ್ಳಲಿದೆ.

ಮಾಸ್ಕೊದಲ್ಲಿ ನಡೆದ ದ್ವಿದಿನ ಕಾರ್ಯಕಾರಿಣಿ ಸಮಿತಿ ಸಭೆಯ ಅಂತ್ಯದಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ(ಎಐಬಿಎ) ಈ ಮಹತ್ವದ ಘೋಷಣೆ ಮಾಡಿದೆ.

‘‘2019ರ ಪುರುಷರ ವಿಶ್ವ ಚಾಂಪಿಯನ್‌ಶಿಪ್ ಸೋಚಿಯಲ್ಲಿ ನಡೆಯಲಿದೆ ಎಂದು ಘೋಷಿಸಲು ನಮಗೆ ತುಂಬಾ ಹೆಮ್ಮೆಯಾಗುತ್ತಿದೆ. 2021ರ ವಿಶ್ವ ಚಾಂಪಿಯನ್‌ಶಿಪ್‌ನ ಆತಿಥ್ಯವನ್ನು ಹೊಸದಿಲ್ಲಿ ವಹಿಸಿಕೊಳ್ಳಲಿದೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಭಾರತದ ಬಾಕ್ಸಿಂಗ್ ಫೆಡರೇಶನ್ ಕ್ರೀಡೆಯ ಬೆಳವಣಿಗೆಗೆ ತನ್ನ ಬದ್ಧತೆಯನ್ನು ಮುಂದುವರಿಸಬೇಕು’’ ಎಂದು ಎಐಬಿಎ ಅಧ್ಯಕ್ಷ ಡಾ. ಚಿಂಗ್ ಕ್ಯೂಯೊ ವೂ ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.

ಭಾರತ ಈವರೆಗೆ ಪುರುಷರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಿಲ್ಲ. 1990ರಲ್ಲಿ ಮುಂಬೈನಲ್ಲಿ ಬಾಕ್ಸಿಂಗ್ ವಿಶ್ವಕಪ್ ಹಾಗೂ 2010ರಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಗೇಮ್ಸ್‌ನಂತಹ ಪ್ರಮುಖ ಟೂರ್ನಿಯ ಆತಿಥ್ಯವಹಿಸಿಕೊಂಡಿದೆ.

ಭಾರತ 2017ರಲ್ಲಿ ಮಹಿಳೆಯರ ವಿಶ್ವ ಚಾಂಪಿಯನ್‌ಶಿಪ್‌ನ ಆತಿಥ್ಯವಹಿಸಿಕೊಳ್ಳಲಿದ್ದು, ಇದೀಗ ಮೊದಲ ಬಾರಿ ಸತತ ಎರಡು ಪ್ರಮುಖ ಚಾಂಪಿಯನ್‌ಶಿಪ್‌ನ್ನು ಆಯೋಜಿಸುವ ಅಪೂರ್ವ ಅವಕಾಶ ಪಡೆದುಕೊಂಡಿದೆ. ಬಾಕ್ಸಿಂಗ್‌ನಲ್ಲಿ ಭಾರತ ಮುಖ್ಯ ಶಕ್ತಿಕೇಂದ್ರವಾಗುವುದನ್ನು ಎಐಬಿಎ ಬಯಸಿದೆ. ಈ ಚಾಂಪಿಯನ್‌ಶಿಪ್‌ಗಳು ಪವರ್‌ಹೌಸ್ ಆಗಲು ಪೂರಕ ಹೆಜ್ಜೆಯಾಗಿದೆ ಎಂದು ಭಾರತದ ಬಾಕ್ಸಿಂಗ್ ಫೆಡರೇಶನ್‌ನ ಅಧ್ಯಕ್ಷ ಅಜಯ್ ಸಿಂಗ್ ಹೇಳಿದ್ದಾರೆ.

ಆಡಳಿತಾತ್ಮಕ ಕಾರಣಕ್ಕೆ 2012 ಹಾಗೂ 2016ರ ನಡುವೆ ಅಮಾನತು ಗೊಂಡಿದ್ದ ಭಾರತದ ಬಾಕ್ಸಿಂಗ್ ಫೆಡರೇಶನ್ ಕಳೆದ ವರ್ಷ ಅಮಾನತಿನಿಂದ ಹೊರಬಂದಿತ್ತು.

ಭಾರತ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು ಮೂರು ಪದಕಗಳನ್ನು ಜಯಿಸಿದ್ದು, ಎಲ್ಲವೂ ಕಂಚಿನ ಪದಕಗಳಾಗಿವೆ. ವಿಜೇಂದರ್ ಸಿಂಗ್(2009),ವಿಕಾಸ್ ಕ್ರಿಶನ್(2011) ಹಾಗೂ ಶಿವ ಥಾಪ(2015) ಕಂಚಿನ ಪದಕ ಜಯಿಸಿದ್ದಾರೆ.

‘‘ಭಾರತದ ಬಾಕ್ಸಿಂಗ್‌ಗೆ ಇದು ಖಂಡಿತವಾಗಿಯೂ ಐತಿಹಾಸಿಕ ಕ್ಷಣ. ಇದು ಫೆಡರೇಶನ್‌ನ ಸಾಮರ್ಥ್ಯವನ್ನು ತೋರಿಸುತ್ತದೆ. ಇಂತಹ ಚಾಂಪಿಯನ್‌ಶಿಪ್‌ನ ಆತಿಥ್ಯವಹಿಸಿಕೊಳ್ಳುವುದು ಭಾರತಕ್ಕೆ ಅತ್ಯಂತ ಮುಖ್ಯ’’ಎಂದು ಭಾರತದ ಬಾಕ್ಸಿಂಗ್ ಕೋಚ್ ಸ್ಯಾಂಟಿಯಾಗೊ ನೀವಾ ಹೇಳಿದ್ದಾರೆ.

‘‘ಇದು ಭಾರತಕ್ಕೆ ಸಿಹಿ ಸುದ್ದಿ. ನಾನು ಫಿಟ್ ಇದ್ದರೆ 48 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುವೆ. 2006ರಲ್ಲಿ ಚಿನ್ನ ಗೆದ್ದ ಕ್ಷಣವನ್ನು ಯಾವತ್ತೂ ಮರೆಯಲಾರೆ’’ಎಂದು ಹಿರಿಯ ಬಾಕ್ಸಿಂಗ್ ತಾರೆ ಮೇರಿ ಕೋಮ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X