Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಯ 8 ಕ್ಷೇತ್ರಗಳಲ್ಲೂ ಕಾಂಗ್ರೇಸ್...

ಜಿಲ್ಲೆಯ 8 ಕ್ಷೇತ್ರಗಳಲ್ಲೂ ಕಾಂಗ್ರೇಸ್ ಗೆಲ್ಲಿಸಿ: ಸಚಿವ ರೋಶನ್ ಬೇಗ್

ವಾರ್ತಾಭಾರತಿವಾರ್ತಾಭಾರತಿ26 July 2017 9:32 PM IST
share
ಜಿಲ್ಲೆಯ 8 ಕ್ಷೇತ್ರಗಳಲ್ಲೂ ಕಾಂಗ್ರೇಸ್ ಗೆಲ್ಲಿಸಿ: ಸಚಿವ ರೋಶನ್ ಬೇಗ್

ಹಾಸನ, ಜು.26: ರಾಜಕೀಯ ಅಧಿಕಾರ ವಂಚಿತ ಸಮುದಾಯಕ್ಕೆ ಶಕ್ತಿ ನೀಡುವ ಕೆಲಸವನ್ನು ಕಾಂಗ್ರೇಸ್ ಪಕ್ಷ ಪ್ರಮಾಣಿಕವಾಗಿ ನಿರ್ವಹಿಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಆರ್.ರೋಶನ್ ಬೇಗ್ ಹೇಳಿದರು.

ನಗರದ ಕಾಂಗ್ರೇಸ್ ಭವನದಲ್ಲಿ ನಡೆದ ಹಾಸನ ಜಿಲ್ಲಾ ಕಾಂಗ್ರೇಸ್ ಮುಸ್ಲೀಂ ಪ್ರತಿನಿಧಿಗಳ ಸಭೆಯಲ್ಲಿ ಮಾತಾನಾಡಿದ ಅವರು, ಅಹಿಂದ ವರ್ಗಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಕಾಂಗ್ರೇಸ್ ಪಕ್ಷದ ಪಾತ್ರ ಮಹಾತ್ವವಾಗಿದೆ ಎಂದರು. ಈಲ್ಲೆಯ 8 ಕ್ಷೇತ್ರಗಳಲ್ಲೂ ಪಕ್ಷ ಗೆಲ್ಲಿಸಲು ಎಲ್ಲರೂ ಶ್ರಮಿಸುವಂತೆ ಮನವಿ ಮಾಡಿದರು. ಅಧಿಕಾರವಿಲ್ಲದೇ ಯಾವುದೇ ಸಮುದಾಯ ನಿರಿಕ್ಷೀತ ಮಟ್ಟದಲ್ಲಿ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂಬುದು ವಾಸ್ತವವಾಗಿದ್ದು, ಜಿಲ್ಲೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಉನ್ನತ ಸ್ಥಾನ ಸೀಗಬೇಕು ಎಂಬುದರಲ್ಲಿ ಅರ್ಥವಿದೆ ಎಂದರು.

ಒಂದೇ ಖುರ್ಚಿ: ವೇದಿಕೆ ಕಾರ್ಯಕ್ರಮದಲ್ಲಿ ಒಂದೇ ಒಂದು ಖುರ್ಚಿ ಇರಿಸಲಾಗಿತ್ತು. ವೇದಿಕೆ ಅಲಂಕರಿಸಿದ ಸಚಿವರು ಅಕ್ಕ ಪಕ್ಕದಲ್ಲಿ ಯಾವುದೇ ಖುರ್ಚಿ ಇಲ್ಲದಿರುವುದನ್ನು ಕಂಡು ವೇದಿಕೆಗೆ ಅಹ್ವಾನಿಸಿದರು. ಈ ಸಂದರ್ಭದಲ್ಲಿ ಒಂದೇ ಖುರ್ಚಿಯ ಬಗ್ಗೆ ವಿಶ್ಲೇಷಿಸಿದ ಕಾರ್ಯಕರ್ತರು, ನಾಯಕರಿಗೆ ಹಾಸನ ಜಿಲ್ಲೆಯಲ್ಲಿ ನಿಮ್ಮ ಮಟ್ಟದ ಯಾವ ನಾಯಕನೂ ಇಲ್ಲ. ನಿಮ್ಮ ಜೊತೆ ವೇದೀಕೆ ಹಂಚಿಕೊಳ್ಳುವ ಸರಿ ಸಮಾನದ ನಾಯಕತ್ವ ಜಿಲ್ಲೆಯಲ್ಲಿ ಯಾರು ಬೆಳೆಸಿಲ್ಲ. ಈ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆದಿದ್ದರೆ ಯು.ಟಿ. ಖಾದರ್, ಮೊಹಿದ್ದಿನ್ ಬಾವ ಇರುತ್ತಿದ್ದರು. ಚಿಕ್ಕ ಮಗಳೂರಿನಲ್ಲಿ ಸಗಿರ್ ಅಹಮ್ಮದ್ ಇರುತ್ತಿದ್ದರು. ಕೊಡಗಿನಲ್ಲಿ ಹಸನಬ್ಬ ಇರುತ್ತಿದ್ದರು. ಮೈಸೂರಿನಲ್ಲಿ ತನ್ವೀರ್ ಸೇಟ್, ತುಮಕೂರಿನಲ್ಲಿ ಉಬೇದುಲ್ಲ ಶರೀಫ್, ರೆಹಮಾನ್ ಖಾನ್ ಹೀಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಾವು ನಾಯಕರನ್ನು ಕಾಣಬಹುದು. ಆದರೆ ಹಾಸನ ಜಿಲ್ಲೆಯಲ್ಲಿ ಮಾತ್ರ ನಾಯಕತ್ವ ಇಲ್ಲದಂತಾಗಿದೆ. ಈ ಕಾರಣಕ್ಕಾಗಿ ಒಂದು ಖುರ್ಚಿಯನ್ನು ಇರಿಸಲಾಗಿದೆ ಎಂದರು.

ತಾವು ಒಬ್ಬ ನಾಯಕರನ್ನು ಬೆಳಸಿ. ನಿಮ್ಮ ಪಕ್ಕದಲ್ಲಿ ಸ್ಥಾನ ಅಲಂಕರಿಸುವ ಅವಕಾಶ ಮಾಡಿಕೊಡಬೇಕಾಗಿ ಮನವಿ ಮಾಡಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X