Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಲಿಂಗಾಯತ ಸ್ವತಂತ್ರ ಧರ್ಮ: ತೋಂಟದಾರ್ಯ...

​ಲಿಂಗಾಯತ ಸ್ವತಂತ್ರ ಧರ್ಮ: ತೋಂಟದಾರ್ಯ ಶ್ರೀ

ವೀರಶೈವಕ್ಕಿಂತ ಲಿಂಗಾಯತ ಭಿನ್ನ

ವಾರ್ತಾಭಾರತಿವಾರ್ತಾಭಾರತಿ26 July 2017 9:54 PM IST
share
​ಲಿಂಗಾಯತ  ಸ್ವತಂತ್ರ ಧರ್ಮ: ತೋಂಟದಾರ್ಯ ಶ್ರೀ

ಗದಗ, ಜು.26: ಲಿಂಗಭೇದವಿಲ್ಲದ ಸಮಾನ ಸಮಾಜ ನಿರ್ಮಾಣಕ್ಕಾಗಿ ಬಸವಣ್ಣನವರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಲಿಂಗಾಯತ ಧರ್ಮದ ತತ್ವ, ಸಿದ್ಧಾಂತಗಳು ವೀರಶೈವಕ್ಕಿಂತ ಭಿನ್ನವಾದುದು ಎಂದು ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಜರಗಿದ 2,338ನೆಯ ಶಿವಾನುಭವ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ವೀರಶೈವ ಧರ್ಮದಲ್ಲಿ ಸಂಸ್ಕೃತಕ್ಕೆ ಪ್ರಾಧಾನ್ಯತೆ ಇದೆ. ಅಲ್ಲದೇ ಬಹುದೇವೋಪಾಸನೆ, ಜಾತಿ, ವರ್ಗ ವರ್ಣ, ಲಿಂಗದಲ್ಲಿ ಭೇದ ಕಾಣಬಹುದಾಗಿದೆ. ಹೋಮ ಹವನಗಳಿವೆ. ದೇವರ ಹೆಸರಿನಲ್ಲಿ ಶೋಷಣೆ ಇದೆ. ಆದರೆ, ಇದಾವುದೂ ಲಿಂಗಾಯತ ಧರ್ಮದಲ್ಲಿಲ್ಲ. ಈ ರೀತಿಯ ಆಚಾರಗಳನ್ನು ಶರಣರು ಖಂಡಿಸುತ್ತಾರೆ. ವೀರಶೈವ ಮತ್ತು ಲಿಂಗಾಯತ ಒಂದೇ ಆಗಿರಲು ಸಾಧ್ಯವಿಲ್ಲ. ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆಯ ಅಗತ್ಯವಿದೆ ಎಂದು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಡಾ. ಎಚ್.ತಿಪ್ಪೇರುದ್ರಸ್ವಾಮಿ ರಚಿಸಿದ ‘ಕರ್ತಾರನ ಕಮ್ಮಟ’ದ ಕುರಿತು ಪ್ರವಚನವನ್ನು ನೀಡಿದ ಗಿರಿಜಕ್ಕ ಧರ್ಮರೆಡ್ಡಿ, ಉತ್ತಮ ವಿಚಾರಗಳನ್ನು, ಸಂತ ಮಹಾಂತರ ಜೀವನವನ್ನು ಶ್ರವಣ ಮಾಡುವ ಮೂಲಕ ಉತ್ತಮವಾಗಿ ಬದುಕಲು ಸಾಧ್ಯವಾಗುತ್ತದೆ. ಸತ್‌ಚಿಂತನೆ, ಸದ್ವಿಚಾರಗಳು ಮನುಷ್ಯನ ಮೇಲೆ ಪ್ರಭಾವ ಬೀರಿ, ಸಾಮಾನ್ಯನು ಅಸಾಮಾನ್ಯನಾಗಲು ಸಾಧ್ಯವಾಗಿಸುತ್ತವೆ. ಬಯಲನ್ನು ರೂಪವಾಗಿಸಿ, ರೂಪವನ್ನೇ ಬಯಲಾಗಿಸಿದ ಬಸವಣ್ಣನವರು ಜಗದ ವಿಸ್ಮಯ ಎಂದು ತಿಳಿಸಿದರು.

 ಮೃತ್ಯುಂಜಯ ಹಿರೇಮಠ, ಗುರುನಾಥ ಸುತಾರ ಮತ್ತು ನಾರಾಯಣ ಹಿರೇಕೊಳಚಿ ಅವರಿಂದ ವಚನ ಸಂಗೀತ ಕಾರ್ಯಕ್ರಮ ಜರಗಿತು. ಪಲ್ಲವಿ ಗಡಾದ ಧರ್ಮಗ್ರಂಥ ಪಠಿಸಿದರು. ಸಂಜನಾ ನಾಗರಳ್ಳಿ ಅವರು ವಚನ ಚಿಂತನೆಯನ್ನು ನೆರವೇರಿಸಿದರು. ಪರಶುರಾಮ ನಾಯ್ಕರ, ನಗರಸಭಾ ಸದಸ್ಯರಾದ ಜ್ಯೋತಿ ಇರಾಳ ವೇದಿಕೆಯಲ್ಲಿದ್ದರು.

ವಿರೂಪಾಕ್ಷಪ್ಪಬಳ್ಳೊಳ್ಳಿ, ದಾನಯ್ಯ ಗಣಾಚಾರಿ, ಅಕ್ಕಮಹಾದೇವಿ ಚೆಟ್ಟಿ, ಚೇತನ ಅಂಗಡಿ, ರಮೇಶ ಕಲ್ಲನಗೌಡ್ರ, ಸಿದ್ದಲಿಂಗೇಶ ಲಕ್ಕುಂಡಿ, ಶಿವನಗೌಡ ಗೌಡರ, ಕುಮಾರಸ್ವಾಮಿ ಹಿರೇಮಠ, ಬಸವರಾಜ ಹೆರಕಲ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

ವಿವೇಕಾನಂದಗೌಡ ಪಾಟೀಲ ಸ್ವಾಗತಿಸಿದರು. ಮಂಜುಳಾ ಹಾಸಲಕರ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X