Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧಿತ ಶಿವಸೇನಾ ನಾಯಕ ಅಕ್ರಮ ನಿರ್ಮಾಣ...

ಬಂಧಿತ ಶಿವಸೇನಾ ನಾಯಕ ಅಕ್ರಮ ನಿರ್ಮಾಣ ಪ್ರಕರಣಗಳ ಸರದಾರ

ಘಾಟಕೋಪರ್ ಕಟ್ಟಡ ಕುಸಿತ

ವಾರ್ತಾಭಾರತಿವಾರ್ತಾಭಾರತಿ26 July 2017 10:08 PM IST
share
ಬಂಧಿತ ಶಿವಸೇನಾ ನಾಯಕ ಅಕ್ರಮ ನಿರ್ಮಾಣ ಪ್ರಕರಣಗಳ ಸರದಾರ

ಮುಂಬೈ,ಜು.26: ಉಪನಗರ ಘಾಟಕೋಪರ್‌ನಲ್ಲಿ ಐದಂತಸ್ತಿನ ಕಟ್ಟಡ ಸಿದ್ಧಿ ಸಾಯಿ ಕುಸಿತಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಶಿವಸೇನಾ ನಾಯಕ ಸುನಿಲ ಸಿತಪ್ ಆ ಪ್ರದೇಶದಲ್ಲಿ ಆರು ಅಕ್ರಮ ನಿರ್ಮಾಣ ಪ್ರಕರಣಗಳಲ್ಲಿ ಹೆಸರಿಸಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಪ್ರವೀಣ ಛೆಡ್ಡಾ ಆರೋಪಿಸಿದ್ದಾರೆ.

ಸಿತಪ್‌ರನ್ನು ಮಂಗಳವಾರ ರಾತ್ರಿ ಬಂಧಿಸಿದ್ದು, ಬುಧವಾರ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿತ್ತು. ಅವರಿಗ ಏಳು ದಿನಗಳ ಪೊಲೀಸ್ ಕಸ್ಟಡಿಯನ್ನು ವಿಧಿಸಲಾಗಿದೆ.

ಘಾಟಕೋಪರ್‌ನ ಸಾಯಿನಾಥ ನಗರದಲ್ಲಿ ಮನೋರಂಜನಾ ಉದ್ದೇಶಗಳಿಗಾಗಿ ಮೀಸಲಿಟ್ಟಿರುವ 25,000 ಚದುರಡಿ ಜಾಗದಲ್ಲಿ ಅಕ್ರಮ ನಿರ್ಮಾಣಕ್ಕಾಗಿ ಸಿತಪ್ ಹುನ್ನಾರ ನಡೆಸಿದ್ದು, ತಾನದನ್ನು ಆಕ್ಷೇಪಿಸಿದ್ದೆ ಮತ್ತು ಆ ಬಗ್ಗೆ ಮುನಸಿಪಲ್ ಆಯುಕ್ತ ಅಜಯ ಮೆಹತಾ ಅವರ ಗಮನ ಸೆಳೆದಿದ್ದೆ ಹಾಗೂ ಅವರು ವಿಚಾರಣೆಗೆ ಆದೇಶಿಸಿದ್ದರು. ಪರಿಣಾಮವಾಗಿ ಆಗ ಸಹಾಯಕ ಆಯುಕ್ತ ಸುಧಾಂಷು ದ್ವಿವೇದಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು ಎಂದು ಛೆಡ್ಡಾ ಹೇಳಿದರು.

ಸಿತಪ್ ಭೂಕಬಳಿಕೆ ಮತ್ತು ಅಕ್ರಮ ನಿರ್ಮಾಣಗಳಲ್ಲಿ ನಿಷ್ಣಾತರಾಗಿದ್ದಾರೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸುವಲ್ಲಿ ಪಳಗಿದ್ದಾರೆ ಎಂದೂ ಛೆಡ್ಡಾ ತಿಳಿಸಿದರು.

ಮಂಗಳವಾರ ಕುಸಿದು ಬಿದ್ದ ಘಾಟಕೋಪರ್ ಕಟ್ಟಡವು 17 ಜೀವಗಳನ್ನು ಬಲಿ ತೆಗೆದುಕೊಂಡಿದೆ. 2009ರಲ್ಲಿ ಸಿತಪ್ ವಾಣಿಜ್ಯಿಕ ಬಳಕೆಗಾಗಿ ಕಟ್ಟಡದ ಪರಿವರ್ತನೆಗೆ ಮತ್ತು ಅದರ ನೆಲ ಅಂತಸ್ತಿನಲ್ಲಿ ಆಸ್ಪತ್ರೆಯ ಆರಂಭಕ್ಕೆ ಮುಂದಾದಾಗಲೇ ಕಟ್ಟಡದ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.

ಆಸ್ಪತ್ರೆಯನ್ನು ಗೆಸ್ಟ್‌ಹೌಸ್ ಆಗಿ ಪರಿವರ್ತಿಸಲು ಸಿತಪ್ ಯೋಜಿಸಿದ್ದರು ಎಂದು ನಿವಾಸಿಗಳು ತಿಳಿಸಿದ್ದಾರೆ. ಅದಕ್ಕಾಗಿ ಕೈಗೊಂಡಿದ್ದ ನವೀಕರಣ ಕಾಮಗಾರಿಯು ಕಟ್ಟಡವನ್ನು ದುರ್ಬಲಗೊಳಿಸಿದ್ದು, ಇದು ಅದು ಕುಸಿದು ಬೀಳಲು ಕಾರಣವಾಯಿತು ಎಂದು ಅವರು ಆರೋಪಿಸಿದ್ದಾರೆ. ಸಿತಪ್ ಘಾಟಕೋಪರ್ ಮತ್ತು ಪೊವಾಯಿಗಳಲ್ಲಿ ಕನಿಷ್ಠ ನಾಲ್ಕು ಮಳಿಗೆಗಳು ಮತ್ತು ಹೋಟೆಲ್‌ಗಳನ್ನು ಹೊಂದಿದ್ದಾರೆ.

ಶಿವಸೇನೆ ಸಿತಪ್‌ರಿಂದ ಅಂತರವನ್ನು ಕಾಯ್ದುಕೊಂಡಿದೆ. ಅವರು ಪಕ್ಷದಿಂದ ಪಕ್ಷಕ್ಕೆ ಹಾರುವ ವ್ಯಕ್ತಿ, ಶಿವಸೇನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ನಮಗೆ ಒಬಿಸಿ ಅಭ್ಯರ್ಥಿ ಬೇಕಾಗಿದ್ದರಿಂದ ಅವರ ಪತ್ನಿಗೆ ಟಿಕೆಟ್ ನೀಡಿದ್ದೆವು. ಚುನಾವಣೆಯ ಬಳಿಕ ಅವರು ನಮ್ಮ ಕಚೇರಿಗೆ ಭೇಟಿ ನೀಡಿಲ್ಲ, ಶಿವಸೇನೆಯೊಂದಿಗೂ ಸಂಪರ್ಕವಿಟ್ಟುಕೊಂಡಿಲ್ಲ ಎಂದು ಘಾಟಕೋಪರ್ ವಿಭಾಗ ಪ್ರಮುಖ ರಾಜೇಂದ್ರ ರಾವುತ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X