Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಲಿಂಗಾಯತರ ಅರ್ಹತೆಯ ಕಡೆಗಣನೆ ಸರಿಯೇ?

ಲಿಂಗಾಯತರ ಅರ್ಹತೆಯ ಕಡೆಗಣನೆ ಸರಿಯೇ?

ವಾರ್ತಾಭಾರತಿವಾರ್ತಾಭಾರತಿ26 July 2017 11:49 PM IST
share

ಮಾನ್ಯರೆ,

ಪೇಜಾವರ ಸ್ವಾಮಿಗಳು ಲಿಂಗಾಯತ ಧರ್ಮ ಹಿಂದೂ ಧರ್ಮದಿಂದ ಪ್ರತ್ಯೇಕವಾಗಬಾರದು ಎಂದು ಹೇಳುತ್ತಿದ್ದಾರೆ. ಆದರೆ ಮುಗ್ಧ ಲಿಂಗಾಯತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿರುವ ವೈದಿಕ ಪಕ್ಷದವರು ಲಿಂಗಾಯತರನ್ನು ಎಷ್ಟು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರಿಗೆ ಗೊತ್ತಿದೆಯೇ?

ನಮ್ಮ ನೆರೆಯ ಆಂಧ್ರದ ಮೂವರು ರಾಷ್ಟ್ರಪತಿ ಆಗಿದ್ದಾರೆ. ತಮಿಳುನಾಡಿನ ಇಬ್ಬರು ಹಾಗೂ ಕೇರಳ ಮತ್ತು ಮಹಾರಾಷ್ಟ್ರದ ಒಬ್ಬೊಬ್ಬರು ರಾಷ್ಟ್ರಪತಿ ಆಗಿದ್ದಾರೆ. ಆದರೆ ಕರ್ನಾಟಕದವರು ಈವರೆಗೆ ಒಬ್ಬರೂ ರಾಷ್ಟ್ರಪತಿ ಆಗಿಲ್ಲ, ಕೇವಲ ಬಿ.ಡಿ.ಜತ್ತಿ ಕೆಲವು ತಿಂಗಳು ಹಂಗಾಮಿ ರಾಷ್ಟ್ರಪತಿಯಾಗಿ ಕಾರ್ಯ ನಿರ್ವಹಿಸಿದ್ದರು ಅಷ್ಟೆ. ಹಾಗಾಗಿ ಈ ಬಾರಿ ಪ್ರಣವ್ ಮುಖರ್ಜಿಯ ನಂತರ ಕನ್ನಡಿಗರೊಬ್ಬರನ್ನು ರಾಷ್ಟ್ರಪತಿ ಹುದ್ದೆಗೆ ಆರಿಸಬೇಕು, ಮೇಲಾಗಿ ಕರ್ನಾಟಕದಲ್ಲಿ ವಿಧಾನ ಸಭಾ ಚುನಾವಣೆ ಹತ್ತಿರವಿದ್ದು ಅಲ್ಲಿ ಬಿಜೆಪಿ ಗೆಲ್ಲಬೇಕಾದರೆ ಲಿಂಗಾಯತರನ್ನು ಸಂತೃಪ್ತಿಗೊಳಿಸುವುದು ಅಗತ್ಯ, ಹಾಗಾಗಿ ಲಿಂಗಾಯತನೊಬ್ಬನನ್ನು ರಾಷ್ಟ್ರಪತಿ ಮಾಡಬೇಕು ಎಂದು ಕರ್ನಾಟಕದ ಕೆಲವು ನೇತಾರರು ಮೋದಿ ಮತ್ತು ಅಮಿತ್ ಶಾರಲ್ಲಿ ಕೇಳಿಕೊಂಡಾಗ ಅದನ್ನು ಸ್ಪಷ್ಟವಾಗಿ ನಿರಾಕರಿಸಿದರೆಂದು ಸುದ್ದಿಯಿದೆ.

ದಕ್ಷಿಣ ಭಾರತೀಯನೊಬ್ಬನನ್ನು ಉಪರಾಷ್ಟ್ರಪತಿ ಮಾಡಬೇಕೆಂಬ ಪ್ರಸ್ತಾಪ ಬಂದಾಗಲೂ ಕನ್ನಡಿಗರನ್ನು ಇವರು ಕಡೆಗಣಿಸಲು ಕಾರಣ ಕನ್ನಡಿಗರು ತುಂಬಾ ಮೃದು ಸ್ವಭಾವದವರು ಹಾಗೂ ರಾಷ್ಟ್ರಮಟ್ಟದ ಹೊಣೆಗಾರಿಕೆ ಹೊರಲು ಅನರ್ಹರು ಎಂಬ ಕಾರಣಕ್ಕಾಗಿ!

ತೆಲುಗಿನ ವೆಂಕಯ್ಯ ನಾಯ್ಡುಗೆ ಲಿಂಗಾಯತರಿಗಿಂತ ಹೆಚ್ಚು ಅದ್ಯಾವ ಅರ್ಹತೆ ಇದೆಯೋ ಗೊತ್ತಿಲ್ಲ. ಹಾಗಿರುವಾಗ ಪೇಜಾವರರೇ, ಲಿಂಗಾಯತರು ಇನ್ನೂ ವೈದಿಕ ಪಕ್ಷದ ವೋಟ್ ಬ್ಯಾಂಕಾಗಿ ಆರೆಸ್ಸೆಸ್‌ನ ಗುಲಾಮರಾಗಿ ಮುಂದುವರಿಯಬೇಕೇ?

ಲಿಂಗಾಯತರು ತಮ್ಮ ಅರ್ಹತೆ, ರಾಷ್ಟ್ರೀಯ ವರ್ಚಸ್ಸು ಹಾಗೂ ಸ್ವತಂತ್ರ ವ್ಯಕ್ತಿತ್ವ ತೋರಿಸಲು ಇದು ಸರಿಯಾದ ಸಮಯ ತಾನೇ!

-ಮಲ್ಲಿಕಾರ್ಜುನ ಶೆಟ್ಟರ್, ಬೆಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X