ಧರ್ಮಸಿಂಗ್ ನಿಧನಕ್ಕೆ ಪೇಜಾವರಶ್ರೀ ಸಂತಾಪ
ಉಡುಪಿ, ಜು.27: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ, ನಮ್ಮ ಅತ್ಯಂತ ಆತ್ಮೀಯರೂ ಆದ ಧರ್ಮಸಿಂಗರ ನಿಧನದಿಂದ ನಮಗೆ ಅತೀವ ಖೇದವಾಗಿದೆ. ಅವರ ಆತ್ಮಕ್ಕೆ ಶ್ರೀಕೃಷ್ಣ ಮುಖ್ಯಪ್ರಾಣರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ ಎಂದು ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸಂದೇಶದಲ್ಲಿ ತಿಳಿಸಿದ್ದಾರೆ.
Next Story





