Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಮಂತೂರು ರಸ್ತೆ ತಡೆ ತೆರವು

ಶಿಮಂತೂರು ರಸ್ತೆ ತಡೆ ತೆರವು

ವಾರ್ತಾಭಾರತಿವಾರ್ತಾಭಾರತಿ27 July 2017 8:39 PM IST
share

ಮುಲ್ಕಿ,ಜು.27: ಎರಡು ವರ್ಷಗಳಿಂದ ಶಿಮಂತೂರು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ವ್ಯಕ್ತಿಯೊಬ್ಬರ ಸಂಘರ್ಷಕ್ಕೆ ಕಾರಣವಾಗಿ ಮುಚ್ಚಿದ್ದ ಶಿಮಂತೂರು ಅಂಗರಗುಡ್ಡೆ ರಸ್ತೆ ತಡೆಯನ್ನು ಸೌಹಾರ್ದ ಮೂಲಕ ತೆರವುಗೊಳಿಸಲಾಗಿದೆ.

ಪ್ರಧಾನ ಮಂತ್ರಿ ಸಡಕ್ ಯೋಜನೆಯಲ್ಲಿ ಸುಮಾರು 5.47 ಕೋಟಿ ವೆಚ್ಚದಲ್ಲಿ 6 ಕಿ.ಮೀ ಉದ್ದದ  ಶಿಮಂತೂರು - ಅಂಗರಗುಡ್ಡೆ ರಸ್ತೆ ನಿರ್ಮಾಣ ಯೋಜನೆಗೆ ಕಳೆದ ಎರಡು ವರ್ಷಗಳ ಹಿಂದೆ ಶಿಮಂತೂರು ದೇವಸ್ಥಾನದ ಸ್ಥಳೀಯ ನಿವಾಸಿ  ಸೌಭಾಗ್ಯ ರಾಜೇಶ್ ಎಂಬವರು  ಜಾಗದ ತಕರಾರು ಎತ್ತಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ಸೌಭಾಗ್ಯ ರಾಜೇಶ್ ಸಡಕ್ ಯೋಜನೆ ರಸ್ತೆಗೆ ತಮ್ಮ ಜಾಗ ಹೋಗುತ್ತದೆ ಎಂದು ಪರಿಹಾರ ಕೋರಿ ನ್ಯಾಯಾಲಯ ಮೂಲಕ ರಸ್ತೆ ತಡೆ ಮಾಡಿದ್ದರು. ಆದರೆ ಅತಿಕಾರಿಬೆಟ್ಟು ಗ್ರಾಮಪಂಚಾಯತಿ, ಶಿಮಂತೂರು ದೇವಳದ ಆಡಳಿತ ಮಂಡಳಿಯ ಉದಯ ಶೆಟ್ಟಿ ನೇತೃತ್ವದಲ್ಲಿ ಹಾಗೂ ಸ್ಥಳೀಯ ಶಾಸಕರು ಸೇರಿ ಅದಷ್ಟು ರಸ್ತೆ ತಡೆ ತೆರವು ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ.

ಕಳೆದ ಕೆಲ ತಿಂಗಳ ಹಿಂದೆ ಮಂಗಳೂರಿನ ಸಹಾಯಕ ಕಮಿಷನರ್ ಸ್ಥಳಕ್ಕೆ ಭೇಟಿ ಪೋಲೀಸ್ ಬಲವಂತದ ಮೂಲಕ ರಸ್ತೆ ತಡೆ ತೆರವುಗೊಳಿಸಲು ಪ್ರಯತ್ನಿಸಿದರೂ ರಸ್ತೆ ತಡೆ ತೆರವು ವಿಫಲಗೊಂಡಿತ್ತು.

ಆದರೆ ಮಹತ್ವದ ಬೆಳವಣಿಗೆಯಲ್ಲಿ ಗುರುವಾರ ಸಂಜೆ ವೇಳೆಗೆ ಅತಿಕಾರಿಬೆಟ್ಟು ಗ್ರಾಮಪಂಚಾಯತಿ ಉಪಾಧ್ಯಕ್ಷ ಕಿಶೋರ್ ಶೆಟ್ಟಿ, ಮುಲ್ಕಿ ಬ್ಲಾಕ್ ಕಾಂಗ್ರೆಸ್ಸ್ ಅಧ್ಯಕ್ಷ ಧನಂಜಯ ಮಟ್ಟು. ಹಾಗೂ ಶಿಮಂತೂರು ದೇವಳದ ಆಡಳಿತ ಮೊಕ್ತೇಸರ ಉದಯ ಶೆಟ್ಟಿ ,ಶಿಮಂತೂರು ಹಾಲು ಉತ್ಪಾದಕರ ಸಂಘದ ಪದ್ಮಿನಿ ಶೆಟ್ಟಿ ಮತ್ತಿತರರು ಪ್ರತಿವಾದಿಗಳಾದ ಸೌಭಾಗ್ಯ ರಾಜೇಶ್‍ನ್ನು ರಾಜಿ ಸಂಧಾನದ ಮೂಲಕ ಮನವೊಲಿಸಿ ರಸ್ತೆ ತಡೆ ಯಶಸ್ವಿಗೊಳಿಸಲು ಕಾರಣರಾಗಿದ್ದಾರೆ.

ಈ ಮೂಲಕ ಕಳೆದ 2 ವರ್ಷದಿಂದ ರಸ್ತೆ ತಡೆ ಜಂಗಿ ಕುಸ್ತಿ ಪ್ರಹಸನಕ್ಕೆ ತೆರೆಬಿದ್ದಂತಾಗಿದೆ.ರಸ್ತೆ ತಡೆ ತೆರವುಗೊಳಿಸಲು ಕಾರಣಕರ್ತರಾದ  ಶಾಸಕ ಅಭಯಚಂದ್ರ ಹಾಗೂ ಅತಿಕಾರಿಬೆಟ್ಟು ಪಂಚಾಯತಿ ಹಾಗೂ ಸ್ಥಳೀಯ ಗ್ರಾಮಸ್ಥರಿಗೆ ಉದಯ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದು ಶೀಘ್ರವೇ ರಸ್ತೆ ಡಾಮರೀಕರಣಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X