ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬ್ರಹ್ಮಾವರ, ಜು.27: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹೇರೂರು ಗ್ರಾಮದ ಕಲ್ಲುಗುಡ್ಡೆ ನಿವಾಸಿ ದಾಬ ಪೂಜಾರಿ ಎಂಬವರ ಪತ್ನಿ ಕೂಸು(77) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.26ರಂದು ರಾತ್ರಿ ಮನೆಯ ಬಳಿಯ ಆವರಣ ಇಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





