Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಾವುದೇ ಸವಾಲು ಎದುರಿಸಲು ಸೇನಾಪಡೆ...

ಯಾವುದೇ ಸವಾಲು ಎದುರಿಸಲು ಸೇನಾಪಡೆ ಸನ್ನದ್ಧ : ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ28 July 2017 6:54 PM IST
share
ಯಾವುದೇ ಸವಾಲು ಎದುರಿಸಲು ಸೇನಾಪಡೆ ಸನ್ನದ್ಧ : ಜೇಟ್ಲಿ

ಹೊಸದಿಲ್ಲಿ, ಜು.28: ಯಾವುದೇ ಸಂದರ್ಭದಲ್ಲಿ ಎದುರಾಗುವ ಸವಾಲನ್ನು ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಜೇಟ್ಲಿ, ಯಾವುದೇ ಆಕಸ್ಮಿಕ ಘಟನೆಯನ್ನೂ ಎದುರಿಸಲು ಸೇನಾಪಡೆಗಳು ಸನ್ನದ್ಧವಾಗಿವೆ. ಶಸ್ತ್ರಾಸ್ತ್ರಗಳ ಕೊರತೆ ಕಂಡುಬಂದರೆ ಕೂಡಲೇ ಅದನ್ನು ಸರಿದೂಗಿಸಲಾಗುವುದು ಎಂದರು.

 ಭಾರತದ ಸೇನೆಗೆ ಶಸ್ತ್ರಾಸ್ತ್ರಗಳ ಕೊರತೆಯಿದೆ ಎಂದು ನಿಯಂತ್ರಕರು ಮತ್ತು ಮಹಾಲೆಕ್ಕಪಾಲರು ವರದಿ ನೀಡಿರುವ ಬಗ್ಗೆ ಉಲ್ಲೇಖಿಸಿದ ಅವರು, ಈ ವರದಿ ಯಾವುದೇ ನಿರ್ಧಿಷ್ಟ ಅವಧಿಗೆ ಸಂಬಂಧಿಸಿದ್ದಲ್ಲ ಎಂದರು.

 ಸಿಎಜಿ ವರದಿಯಲ್ಲಿ ಬೊಟ್ಟು ಮಾಡಲಾಗಿರುವ ಅಂಶಗಳ ಕುರಿತು ಯಾವುದೇ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜೇಟ್ಲಿ, ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿದ್ದರೆ ತಕ್ಷಣ ಕೈಗೊಳ್ಳಲಾಗುವುದು ಎಂದರು. ದೇಶದ ಭದ್ರತೆಗೆ ಅಗತ್ಯವಿರುವ ಶಸ್ತ್ರಾಸ್ತ್ರದ ವಿವರ ನೀಡುವಂತೆ ಸದಸ್ಯರು ಕೇಳಿದಾಗ, ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ವಿವರವನ್ನು ನೀಡಲಾಗದು ಎಂದು ಸಚಿವರು ಉತ್ತರಿಸಿದರು.

   ಯಾವುದೇ ಯುದ್ದೋಪಕರಣಗಳ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಮತ್ತು ಯಾರನ್ನೂ ನಿರುದ್ಯೋಗಿಯನ್ನಾಗಿ ಮಾಡುವುದಿಲ್ಲ ಎಂದು ಸಹಾಯಕ ರಕ್ಷಣಾ ಸಚಿವ ಸುಭಾಷ್ ಭಾಮ್ರೆ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು. ರಕ್ಷಣಾ ಕ್ಷೇತ್ರದಲ್ಲಿ ಯುದ್ಧನೀತಿಯ  ಭಾಗೀದಾರಿಕೆಯ ಕುರಿತು ತಿಳಿಸಿದ ಜೇಟ್ಲಿ, ಪಾರದರ್ಶಕ, ವಾಸ್ತವಿಕ ಮತ್ತು ಕ್ರಿಯಾತ್ಮಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಮೂಲಕ ಯುದ್ದೋಪಕರಣಗಳ ಉತ್ಪಾದನೆಯಲ್ಲಿ ಖಾಸಗಿ ಕ್ಷೇತ್ರದ ಕಾರ್ಖಾನೆಗಳ ಸಹಭಾಗಿತ್ವವನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು. ಅಲ್ಲದೆ ಭಾರತೀಯ ಕೈಗಾರಿಕೆಗಳು ರಕ್ಷಣಾ ಪಡೆಗೆ ಅಗತ್ಯವಿರುವ ಯುದ್ದೋಪಕರಣಗಳನ್ನು ಉತ್ಪಾದಿಸುವ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿದೆ ಎಂದವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X