Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಜ್ವಾಲಾಮುಖಿ ಸ್ಫೋಟ: 9,000 ಜನರ ಮರಣ

ಜ್ವಾಲಾಮುಖಿ ಸ್ಫೋಟ: 9,000 ಜನರ ಮರಣ

ಈ ದಿನ

ವಾರ್ತಾಭಾರತಿವಾರ್ತಾಭಾರತಿ28 July 2017 6:01 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜ್ವಾಲಾಮುಖಿ ಸ್ಫೋಟ: 9,000 ಜನರ ಮರಣ

*1783 ಜು.29ರ ಈ ದಿನ ಲಾಖಾ ದ್ವೀಪ ಪ್ರದೇಶದಲ್ಲಿ ಸಂಭವಿಸಿದ ಭೀಕರ ಸ್ಕಾಪ್ಟರ್ ಹೆಸರಿನ ಜ್ವಾಲಾಮುಖಿ ಸ್ಫೋಟದಲ್ಲಿ 9,000 ಜನ ದುರ್ಮರಣಕ್ಕೀಡಾದರು. ಆ ಪ್ರದೇಶದಲ್ಲಿದ್ದ ಸುಮಾರು 130 ಸಕ್ರಿಯ ಜ್ವಾಲಾಮುಖಿಗಳು ಒಮ್ಮೆಲೆ ಸ್ಫೋಟಿಸಿದ ಪರಿಣಾಮ ಬೃಹತ್ ಪ್ರಮಾಣದ ಲಾವಾರಸ ಚಿಮ್ಮಿತು. ಇದರಲ್ಲಿದ್ದ ಸಲ್ಫರ್ ಡೈ ಆಕ್ಸೈಡ್ ಹಾಗೂ ಹೈಡ್ರೋಪ್ಲೋರಿಕ್ ಆಮ್ಲ ಜನರ ಸಾವಿಗೆ ಕಾರಣವಾಯಿತು.

* ಸಮಾಜ ಸುಧಾರಕ ಬಂಗಾಳದ ಲೇಖಕ ಈಶ್ವರಚಂದ್ರ ವಿದ್ಯಾಸಾಗರ ಜು.29, 1891ರಂದು ತಮ್ಮ 70ನೆ ವಯಸ್ಸಿನಲ್ಲಿ ಕೋಲ್ಕತಾದಲ್ಲಿ ನಿಧನರಾದರು. ಬಂಗಾಳದಲ್ಲಿ 19ನೆ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡ ಅವರು, ಆ ಕಾಲದ ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ವಿರೋಧಿಸಿದ್ದಲ್ಲದೆ ಅವನ್ನು ತೊಡೆದುಹಾಕಲು ಹಗಲಿರುಳು ಶ್ರಮಿಸಿದರು. ವಿಶೇಷವಾಗಿ ಬಾಲ ವಿಧವೆಯರ ಮರು ಮದುವೆಯ ಕುರಿತು ಹೋರಾಟ ನಡೆಸಿದರು.

* 1802ರ ಈ ದಿನ ಬರೋಡಾದ ಗಾಯಕ್ವಾಡ್ ಮತ್ತು ಬ್ರಿಟಿಷರ ನಡುವೆ ಯುದ್ಧಒಪ್ಪಂದವಾಯಿತು.

* 1911ರ ಈ ದಿನ ಐ.ಎಫ್.ಎ. ಪದಕವನ್ನು ಗೆಲ್ಲುವ ಮೂಲಕ ಮೋಹನ್ ಬಗಾನ್ ಫುಟ್‌ಬಾಲ್ ತಂಡ ಆ ಸಾಧನೆ ಮಾಡಿದ ಮೊದಲ ತಂಡವೆನಿಸಿಕೊಂಡಿತು.

* 1949ರಲ್ಲಿ ಮಾಸ್ಕೊ ಪಶ್ಚಿಮ ಬರ್ಲಿನ್ ಮೇಲೆ ವಿಧಿಸಿದ್ದ ದಿಗ್ಬಂಧನವನ್ನು ತೆಗೆದುಹಾಕಿತು.

 * 1921ರಲ್ಲಿ ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ನ್ಯಾಶನಲ್ ಸೋಷಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ ಮುಖ್ಯಸ್ಥನಾದನು.

* 1848ರಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಐರಿಷ್ ರಾಷ್ಟ್ರೀಯವಾದಿಗಳು ನಡೆಸಿದ ದಂಗೆಯನ್ನು ಬ್ರಿಟಿಷರು ಹತ್ತಿಕ್ಕಿದರು.

* 1996ರ ಈ ದಿನವೇ ಸ್ವಾತಂತ್ರ ಹೋರಾಟಗಾರ್ತಿ ಅರುಣಾ ಅಸಫ್ ಅಲಿ ದಿಲ್ಲಿಯಲ್ಲಿ ನಿಧನ ರಾದರು. ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಸಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X