Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾರಣಾಂತಿಕವಾಗುತ್ತಿರುವ ಕೀಟನಾಶಕಯುಕ್ತ...

ಮಾರಣಾಂತಿಕವಾಗುತ್ತಿರುವ ಕೀಟನಾಶಕಯುಕ್ತ ಹಣ್ಣುಗಳು!

ಬಿಹಾರದಲ್ಲಿ ನೂರಕ್ಕೂ ಅಧಿಕ ಲಿಚೀ ಹಣ್ಣು ಸೇವನೆಯ ಸಾವುಗಳಿಗೆ ಕಾರಣವಾಗಿದ್ದೇ ಕೀಟನಾಶ

-ಎನ್.ಕೆ.-ಎನ್.ಕೆ.28 July 2017 11:38 PM IST
share
ಮಾರಣಾಂತಿಕವಾಗುತ್ತಿರುವ ಕೀಟನಾಶಕಯುಕ್ತ ಹಣ್ಣುಗಳು!

2014ರಲ್ಲಿ ಬಿಹಾರದ ಮುಝಫ್ಫರ್‌ಪುರದ ಗ್ರಾಮವೊಂದರಲ್ಲಿ ಲಿಚೀ ಹಣ್ಣುಗಳನ್ನು ತಿಂದು ನೂರಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿದಾಗ ಇಡೀ ದೇಶವೇ ತಲ್ಲಣಿಸಿತ್ತು. ಈ ಸಾವುಗಳಿಗೆ ಲಿಚೀ ಹಣ್ಣು ಕಾರಣವಲ್ಲ, ಕೀಟನಾಶಕ ಎಂಡೊಸಲ್ಫಾನ್ ಎನ್ನುವುದನ್ನು ‘ದಿ ಅಮೆರಿಕನ್ ಜರ್ನಲ್ ಆಫ್ ಟ್ರಾಪಿಕಲ್ ಮೆಡಿಸಿನ್ ಆ್ಯಂಡ್ ಹೈಜೀನ್’ನಲ್ಲಿ ಇತ್ತೀಚೆಗೆ ಪ್ರಕಟವಾಗಿರುವ ಅಧ್ಯಯನ ವರದಿಯೊಂದು ಬಹಿರಂಗಗೊಳಿಸಿದೆ.

ಎಂಡೊಸಲ್ಫಾನ್ ಸೇರಿದಂತೆ 2011ರಿಂದ ನಿಷೇಧಿಸ ಲ್ಪಟ್ಟಿರುವ ಹಲವಾರು ಕೀಟನಾಶಕಗಳು ಈ ಮಕ್ಕಳಲ್ಲಿ ಮಿದುಳಿನ ಊತಕ್ಕೆ ಕಾರಣವಾಗಿದ್ದವು ಎಂದು ವರದಿಯು ಹೇಳಿದೆ.

ಅಧ್ಯಯನದ ಸಂದರ್ಭ ಸಂಶೋಧಕರು ಲಿಚೀ ಹಣ್ಣಿನ ತೋಟಗಳಲ್ಲಿ ಕೆಲಸ ಮಾಡುವ ಕುಟುಂಬಗಳ ಸಂದರ್ಶನ ನಡೆಸಿದ್ದರು. ಹೆಚ್ಚಿನ ಮಕ್ಕಳು ತೋಟಗಳಲ್ಲಿ ಉದುರಿ ಬಿದ್ದಿದ್ದ ಹಣ್ಣುಗಳನ್ನು ತಿಂದಿದ್ದರು ಮತ್ತು ಹೀಗೆ ಮಾಡುವಾಗ ಅವುಗಳ ಸಿಪ್ಪೆಯನ್ನು ತಮ್ಮ ಹಲ್ಲುಗಳಿಂದ ತೆಗೆದಿದ್ದರು. ಹೆಚ್ಚಿನ ಕೀಟನಾಶಕ ಸಿಪ್ಪೆಗಳಲ್ಲಿ ಸಂಗ್ರಹವಾಗಿದ್ದು, ಈ ಕೀಟನಾಶಕವೇ ಮಕ್ಕಳ ಜೀವಗಳನ್ನು ಬಲಿ ತೆಗೆದುಕೊಂಡಿತ್ತು. ಈ ಮಕ್ಕಳಲ್ಲಿ ಮಿದುಳಿನ ಊತ ಕಾಣಿಸಿಕೊಂಡಿದ್ದು, ಇದು ತೀವ್ರ ಮಿದುಳು ಜ್ವರದ ಲಕ್ಷಣಗಳನ್ನು ಹೋಲುತ್ತಿತ್ತು ವುತ್ತು ಅವರ ಸಾವಿಗೆ ಕಾರಣವಾಗಿತ್ತು.

ಇದಕ್ಕೂ ಮೊದಲು 2017, ಜನವರಿಯಲ್ಲಿ ದಿ ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್ ಸಂಸ್ಥೆಯು ಪ್ರಕಟಿಸಿದ್ದ ತನ್ನ ಅಧ್ಯಯನ ವರದಿಯಲ್ಲಿ ಮಕ್ಕಳ ಸಾವುಗಳಿಗೆ ಲಿಚೀ ಹಣ್ಣುಗಳು ಕಾರಣವೆಂದು ಹೇಳಿತ್ತು. ಲಿಚೀಹಣ್ಣುಗಳನ್ನು ತಿಂದಿದ್ದ ಮಕ್ಕಳು ಸಂಜೆಯ ಊಟವನ್ನು ಮಾಡಿರಲಿಲ್ಲ ಮತ್ತು ಇದರಿಂದಾಗಿ ರಕ್ತದಲ್ಲಿ ಸಕ್ಕರೆ ಮಟ್ಟವು ತಗ್ಗಿತ್ತು ಹಾಗೂ ತೀವ್ರ ಮಿದುಳು ಜ್ವರವು ಹೆಚ್ಚಿನ ಪ್ರಕರಣಗಳಲ್ಲಿ ಸೆಳೆತ ಮತ್ತು ಕೋಮಾಕ್ಕೆ ಕಾರಣವಾಗಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ಅದು ಅಭಿಪ್ರಾಯ ವ್ಯಕ್ತಪಡಿಸಿತ್ತು.

ಹಣ್ಣುಗಳನ್ನು ತಿನ್ನುವ ಮುನ್ನ ಅವುಗಳಲ್ಲಿಯ ಕೀಟನಾಶಕ ಅಂಶಗಳನ್ನು ತೊಲಗಿಸುವುದು ಮುಖ್ಯವಾಗಿದೆ ಎನ್ನುವುದನ್ನು ಮುಝಫ್ಫರ್‌ಪುರ ಘಟನೆಯು ತೋರಿಸಿದೆ. ಅದಕ್ಕಾಗಿ ಈ ಕ್ರಮಗಳನ್ನು ಅನುಸರಿಸಬಹುದಾಗಿದೆ.

*ಉಪ್ಪು ಬೆರಸಿದ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಬೇಕು.ಇದು ಹಣ್ಣುಗಳ ಹೊರಮೈಯಲ್ಲಿರುವ ಕೀಟನಾಶಕ ಅಂಶಗಳನ್ನು ಹೋಗಲಾಡಿಸಲು ನೆರವಾಗುತ್ತದೆ. ತರಕಾರಿಗಳಿಗೂ ಈ ಕ್ರಮವನ್ನು ಅನುಸರಿಸಬಹುದಾಗಿದೆ.

*ಪಾತ್ರೆಯೊಂದರಲ್ಲಿ ಬಿಸಿನೀರು ತೆಗೆದುಕೊಂಡು ಸುಮಾರು 10-15 ನಿಮಿಷಗಳ ಕಾಲ ಹಣ್ಣುಗಳನ್ನು ಹಾಕಿಟ್ಟರೆ ಕೀಟನಾಶಕ ಅಂಶವು ತೊಲಗುತ್ತದೆ.

*ವಿನೆಗರ್ ಬೆರೆಸಿದ ನೀರಿನಲ್ಲಿ ಹಣ್ಣುಗಳನ್ನು ತೊಳೆದರೂ ಕೀಟನಾಶಕ ಅಂಶ ನಿವಾರಣೆಯಾಗುತ್ತದೆ.

share
-ಎನ್.ಕೆ.
-ಎನ್.ಕೆ.
Next Story
X