Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಶ್ವತ ನೀರಾವರಿ ಯೋಜನೆ ವರದಿಯನ್ನು...

ಶಾಶ್ವತ ನೀರಾವರಿ ಯೋಜನೆ ವರದಿಯನ್ನು ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ: ದತ್ತ

ವಾರ್ತಾಭಾರತಿವಾರ್ತಾಭಾರತಿ29 July 2017 6:12 PM IST
share

ಕಡೂರು, ಜು. 29: ತಾಲೂಕಿನ ಕೆರೆಗಳನ್ನು ತುಂಬಿಸುವ ಶಾಶ್ವತ ನೀರಾವರಿ ಯೋಜನೆಯ ವಿಸೃತ ವರದಿಯನ್ನು ನೀರಾವರಿ ನಿಗಮ ಮಂಡಳಿಯ ಸಭೆಯಲ್ಲಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಶಾಸಕ ವೈ.ಎಸ್.ವಿ. ದತ್ತ ತಿಳಿಸಿದರು.

ಅವರು ಶನಿವಾರ ಪಟ್ಟಣದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಾ ತಾಲೂಕಿನ ಮದಗದಕೆರೆ, ವಿಷ್ಣು ಸಮುದ್ರಕೆರೆ ಸೇರಿದಂತೆ ಇತರೆ ಕೆರೆಗಳನ್ನು ತುಂಬಿಸಲು ತುಂಗಾನದಿಯ ಶಿವಮೊಗ್ಗ ವಲಯ ವಿಭಾಗದ ಮುಖ್ಯ ಅಭಿಯಂತರರ ಆಡಳಿತಾತ್ಮಕ ಅನುಮೋದನೆಗೆ ಶಿಫಾರಸ್ಸು ಪತ್ರವನ್ನು ಸರ್ಕಾರಕ್ಕೆ ನೀಡಲಾಗಿದೆ. ಈ ಯೋಜನೆಯ ಅನುಮೋದನೆಗಾಗಿ ತಾವು ಕಳೆದ ಹಲವು ದಿನಗಳಿಂದ ಹೋರಾಟ ಮಾಡುತ್ತಿದ್ದೇನೆ. ನೀರಾವರಿ ನಿಗಮ ಮಂಡಳಿ ಸಭೆಯಲ್ಲಿ ಚರ್ಚೆಗೆ ತರಲು ಮುಖ್ಯಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ ಎಂದರು.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ 32 ಕೆರೆ ತುಂಬಿಸಲು ರೂ. 175 ಕೋಟಿ ಅನುದಾನ ತರುವಲ್ಲಿ ಕೂಡ ತಮ್ಮ ಪ್ರಯತ್ನವೇ ಹೊರತು ಬೇರೆ ಯಾರ ಪ್ರಯತ್ನವೂ ಇಲ್ಲ. ಮಾಮೂಲಿ ಅನುದಾನವಾದರೆ ಕೇವಲ ಮೂರು ಕೆರೆ ತುಂಬಿಸಲು ರೂ. 2 ಕೋಟಿ ಅನುದಾನ ಬರುತ್ತಿತ್ತು ಎಂದ ಅವರು, ಕೌಟುಂಬಿಕ ಕಾರಣಗಳಿಂದ ಮೊಟಕಾಗಿದ್ದ ತಮ್ಮ ಪಾದಯಾತ್ರೆ ಕಾರ್ಯಕ್ರಮ ಬರುವ ಆ.4ರಿಂದ ಪ್ರಾರಂಭವಾಗಲಿದ್ದು. ಆ.12ರಂದು ಪಾದಯಾತ್ರೆ ಮುಕ್ತಾಯ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅಯ್ಯಂಗಾರ್ ಭಾಗವಹಿಸಲಿದ್ದಾರೆ ಎಂದರು.
 

ಗೋಷ್ಟಿಯಲ್ಲಿ ಪಕ್ಷದ ಮುಖಂಡರಾದ ಕೋಡಿಹಳ್ಳಿಮಹೇಶ್, ಭಂಡಾರಿಶ್ರೀನಿವಾಸ್, ಕೆ.ಎಸ್. ರಮೇಶ್, ಸೀಗೆಹಡ್ಲು ಹರೀಶ್, ಎಂ. ರಾಜಪ್ಪ, ಪಾತೇನಹಳ್ಳಿ ಚೌಡಪ್ಪ, ಎನ್.ಪಿ. ಮಂಜುನಾಥಪ್ರಸನ್ನ, ಶೂದ್ರ ಶ್ರೀನಿವಾಸ್ ಉಪಸ್ಥಿತರಿದ್ದರು. 

ಅಂತರರಾಜ್ಯ ನೀರು ಹಂಚಿಕೆ ನ್ಯಾಯ ಮಂಡಳಿಯಿಂದ ಕಡೂರು ತಾಲೂಕಿಗೆ 1.538 ಟಿ.ಎಂ.ಸಿ ನೀರಿನ ಹಕ್ಕನ್ನು ಕೃಷ್ಣ ಟ್ರಿಬುನಲ್ ಮುಂದೆ ತರುವಲ್ಲಿ ಅಂದಿನ ನೀರಾವರಿ ಸಚಿವ ಎಸ್.ಆರ್. ಬೊಮ್ಮಾಯಿ ಅವರ ಪಾತ್ರ ಬಹು ಮುಖ್ಯವಾಗಿದೆ. ಈ ನೀರು ಹಂಚಿಕೆ ಫಲಶೃತಿಗೆ ಹೆಬ್ಬೆ ತಿರುವು ಯೋಜನೆ ಚರ್ಚೆಯೇ ಕಾರಣ. ನಮಗೆ ಲಭಿಸುವ ನೀರಿನ ಹಕ್ಕು ಆಂಧ್ರಪ್ರದೇಶದ ಬಲ್ಲಾವರಂ, ಗೋದಾವರಿ ತಿರುವು ಯೋಜನೆಯಿಂದ ನಮಗೆ ಈ 1.538 ಟಿಎಂಸಿ ನೀರು ಲಭಿಸಲಿದೆ ಎಂದು ದತ್ತ ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X