Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎ ಶಿಕ್ಷಣದ ಹೊಸ ಯೋಜನೆಯ ಕೋರ್ಸ್...

ಸಿಎ ಶಿಕ್ಷಣದ ಹೊಸ ಯೋಜನೆಯ ಕೋರ್ಸ್ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ29 July 2017 6:46 PM IST
share

ಬಳ್ಳಾರಿ, ಜು.29: ಲೆಕ್ಕ ಪರಿಶೋಧಕರ(ಸಿಎ) ಕೋರ್ಸ್‌ನ ಶಿಕ್ಷಣ ಮತ್ತು ತರಬೇತಿಗೆ ಹೊಸ ಯೋಜನೆಯು ಜುಲೈ 1 ರಿಂದ ಜಾರಿಗೆ ಬಂದಿದೆ. ಪ್ರಸ್ತುತ ಇರುವ ಸಿಪಿಟಿ ಕೋರ್ಸ್ ಬದಲಿಗೆ ಹೊಸ ಕೋರ್ಸ್ ಫೌಂಡೇಷನ್ ಜಾರಿಗೆ ತರಲಾಗಿದೆ.

ಸಿಎಗಳ ಸಂಘದ ದಕ್ಷಿಣ ಭಾರತೀಯ ಅಧ್ಯಕ್ಷರಾದ ಕೋತಾ ಎಸ್.ಶ್ರೀನಿವಾಸ್, ಕಾರ್ಯದರ್ಶಿ ಡುಂಗರ್ ಚಂದ್ ಜೈನ್ ಹಾಗೂ ಖಜಾಂಚಿಗಳಾದ ಬಳ್ಳಾರಿಯ ಸಿಎ ಸಿರಿಗೇರಿ ಪನ್ನಾರಾಜ್ ಮತ್ತಿತರರು ಬಳ್ಳಾರಿಯ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಅರ್ಹತೆ ನೀಡುವ ಸವಾಲುಗಳನ್ನೆದುರಿಸಲು, ಶೈಕ್ಷಣಿಕ ಮತ್ತು ಎಲ್ಲಾ ಅಡೆತಡೆಗಳನ್ನು ಮೀರಿ ಈ ವಿದ್ಯಾರ್ಥಿಗಳಿಗೆ ಗೋಬಲ್ ಸಿಎ ಎಂದು ಅರ್ಹತೆ ನೀಡುವ ದಿಸೆಯಲ್ಲಿ ವ್ಯಾಪಕವಾದ ಬದಲಾವಣೆಗಳನ್ನು ಮಾಡಲಾಗಿದೆ ಎಂದರು.

ಈ ಹಿಂದೆ ಹತ್ತನೆ ತರಗತಿ ಪಾಸಾದವರಿಗೆ ಸಿಪಿಟಿ ಮಾಡಲು ಅವಕಾಶವಿತ್ತು. ಅದರ ಬದಲಿಗೆ ಈಗ ಕನಿಷ್ಠ ಪಿಯುಸಿ (12ನೇ ತರಗತಿ) ಪಾಸಾದವರಿಗೆ ಮಾತ್ರವೇ ಫೌಂಡೇಷನ್ ಕೋರ್ಸ್‌ಗೆ ಪ್ರವೇಶ ಲಭ್ಯವಿರುತ್ತದೆ. ಇಲ್ಲಿ ನಾಲ್ಕು ತಿಂಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದ್ದು ಆನಂತರ ಇಂಟರ್ ಮೀಡಿಯೆಟ್ ಪರೀಕ್ಷೆ ಬರೆಯಲು ಹಿರಿಯ ಸಿಎ ಒಬ್ಬರ ಬಳಿ 3 ವರ್ಷಗಳ ಕಾಲ ತರಬೇತಿ ಪಡೆಯಬೇಕು. ಈ ಅವಧಿಯಲ್ಲಿಯೂ ಉತ್ತೀರ್ಣರಾದ ನಂತರ 4 ತಿಂಗಳಲ್ಲಿ ಫೈನಲ್ ಪರೀಕ್ಷೆ ಬರೆಯಬಹುದಾಗಿದೆ. ಹೊಸ ಪದ್ಧತಿಯ ಪ್ರಕಾರ ವಿದ್ಯಾರ್ಥಿಗಳು ಮೂರುವರೆ ವರ್ಷಗಳಿಂದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಸಿಎ ಕೋರ್ಸ್ ಪಾಸು ಮಾಡಬಹುದಾಗಿದೆ ಎಂದು ವಿವರಿಸಿದರು.

ಇಂಟರ್ ಮೀಡಿಯೆಟ್ ಹಂತದಲ್ಲಿ ಸಿಎ ವಿದ್ಯಾರ್ಥಿಗಳಿಗೆ ಹಣಕಾಸು ಅರ್ಥಶಾಸ್ತ್ರ ವಿಷಯವನ್ನು ಪರಿಚಯಿಸಲಾಗಿದೆ. ಈ ಹಿಂದೆ ಇಂಟರ್ ಮೀಡಿಯೆಟ್ ಕೋರ್ಸ್ ನಲ್ಲಿ ಏಳು ವಿಷಯಗಳಿದ್ದರೆ, ಈಗ 8 ವಿಷಯಗಳಾಗಿವೆ. ಅಂತೆಯೇ ಅಂತಿಮ ಹಂತದಲ್ಲಿ ಈ ಹಿಂದಿನಂತೆಯೇ 8 ವಿಷಯಗಳನ್ನು ಅಭ್ಯಸಿಸಬೇಕಾಗುತ್ತದೆ. ಇಂಟರ್ ಮೀಡಿಯೆಟ್‌ಗೆ ಪ್ರವೇಶ ಗಿಟ್ಟಿಸುವ ವಿದ್ಯಾರ್ಥಿಗಳಿಗೆ ತುಲನಾತ್ಮಕವಾಗಿ ಹೆಚ್ಚು ಕಠಿಣಗೊಳಿಸಲಾಗಿದೆ ಎಂದು ಕೋತಾ ಶ್ರೀನಿವಾಸ್, ಡುಂಗರ್ ಚಂದ್ ಹಾಗೂ ಪನ್ನಾರಾಜ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X