ಪುತ್ತೂರು, ಜು. 29: ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ರಿಕ್ಷಾ ಚಾಲಕ ಕೊರಗಪ್ಪ ಮೂಲ್ಯ(55) ಹೃದಯಾಘಾದಿಂದ ನಿಧನರಾದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಕೌಡಿಚಾರ್ ಪೇಟೆಯಲ್ಲಿ ಅಂಗಡಿಮುಗ್ಗಟ್ಟು ಬಂದ್ ಮಾಡಿ ಗೌರವ ಸಲ್ಲಿಸಲಾಯಿತು.
ಪುತ್ತೂರು, ಜು. 29: ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ರಿಕ್ಷಾ ಚಾಲಕ ಕೊರಗಪ್ಪ ಮೂಲ್ಯ(55) ಹೃದಯಾಘಾದಿಂದ ನಿಧನರಾದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಕೌಡಿಚಾರ್ ಪೇಟೆಯಲ್ಲಿ ಅಂಗಡಿಮುಗ್ಗಟ್ಟು ಬಂದ್ ಮಾಡಿ ಗೌರವ ಸಲ್ಲಿಸಲಾಯಿತು.