Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಶಾಲೆಗಳಲ್ಲಿ ಅರೇಬಿಕ್ ಬೋಧನೆ...

ಸರಕಾರಿ ಶಾಲೆಗಳಲ್ಲಿ ಅರೇಬಿಕ್ ಬೋಧನೆ ವಿಸ್ತರಣೆಯ ಪ್ರಸ್ತಾವನೆ ಇಲ್ಲ: ಸೌಜನ್ಯಾ

ವಾರ್ತಾಭಾರತಿವಾರ್ತಾಭಾರತಿ29 July 2017 8:31 PM IST
share

ಬೆಂಗಳೂರು, ಜು.29: ಸರಕಾರಿ ಶಾಲೆಗಳಲ್ಲಿ ಅರೇಬಿಕ್ ಬೋಧನೆಯ ವ್ಯಾಪ್ತಿಯನ್ನು ವಿಸ್ತರಿಸಲು ಯಾವುದೆ ಪ್ರಸ್ತಾವನೆ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತೆ ಸೌಜನ್ಯಾ ಸ್ಪಷ್ಟಣೆ ನೀಡಿದ್ದಾರೆ.

ಕನ್ನಡ ಮಾಧ್ಯಮವನ್ನಾಗಿ ಹೊಂದಿದ ಸುಮಾರು 40 ಸಾವಿರ ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಇದಲ್ಲದೆ, ಸುಮಾರು 4500 ಅಲ್ಪಸಂಖ್ಯಾತ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳು ಭಾಷಾ ಮಾಧ್ಯಮ ಶಾಲೆಗಳಿವೆ ಎಂದು ಅವರು ಹೇಳಿದ್ದಾರೆ. ಈ ಎಲ್ಲ ಶಾಲೆಗಳಲ್ಲಿ 1ನೆ ತರಗತಿಯಿಂದ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಲಾಗುತ್ತಿದೆ. ಹಾಗೂ ಇಂಗ್ಲಿಷ್ ಭಾಷೆಯನ್ನು ಸಾಮಾನ್ಯವಾಗಿ ದ್ವಿತೀಯ ಭಾಷೆಯನ್ನಾಗಿ ಕಲಿಸಲಾಗುತ್ತಿದೆ. ಅಲ್ಪಸಂಖ್ಯಾತ ಭಾಷಾ ಶಾಲೆಗಳಲ್ಲಿ, ಅದೇ ಭಾಷೆಯನ್ನು ಒಂದನೆ ತರಗತಿಯಿಂದ ಕಲಿಸಲಾಗುತ್ತಿದೆ ಎಂದು ಸೌಜನ್ಯಾ ತಿಳಿಸಿದ್ದಾರೆ.

ತೃತೀಯ ಭಾಷೆಯು ಸಾಮಾನ್ಯವಾಗಿ ಆರನೇ ತರಗತಿಯಿಂದ ಪ್ರಾರಂಭವಾಗುತ್ತದೆ. ಪ್ರಸ್ತುತ ಸುಮಾರು 550 ವಿದ್ಯಾರ್ಥಿಗಳು ಅರೇಬಿಕ್ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಅಧ್ಯಯನ ಮಾಡುತ್ತಿದ್ದಾರೆ. ಅರೇಬಿಕ್ ಭಾಷೆಯನ್ನು ಶಾಲೆಗಳಲ್ಲಿ ಒಂದು ಭಾಷೆಯನ್ನಾಗಿ ಬೋಧಿಸಲು ಸರಕಾರ ಪರಿಗಣಿಸುತ್ತಿದೆ ಎಂದು ಕೆಲವು ಪತ್ರಿಕೆಗಳಲ್ಲಿ ವರದಿಯಾಗಿದೆ. ಆದರೆ, ಅಂತಹ ಯಾವುದೆ ಪ್ರಸ್ತಾವನೆಯು ಇಲಾಖೆಯ ಮುಂದೆ ಇಲ್ಲ ಎಂದು ಅವರು ಹೇಳಿದ್ದಾರೆ.

ಶಿಕ್ಷಕರ ಅಭಿಪ್ರಾಯದಂತೆ, ಅವರ ಅಗತ್ಯತೆಗಳ ಅನುಸಾರ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ತಮ್ಮ ಜ್ಞಾನ ಮತ್ತು ಬೋಧನಾ ವಿಧಾನವನ್ನು ಸುಧಾರಿಸಿಕೊಳ್ಳಲು, ಶಿಕ್ಷಕರಿಗೆ ನೆರವಾಗಲು ಸೆಪ್ಟಂಬರ್ 5ರ ಶಿಕ್ಷಕರ ದಿನಾಚರಣೆಯಂದು ಗುರು-ಚೇತನ ಎಂಬ ಶಿಕ್ಷಕ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಸೌಜನ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X