Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುನಿವೆಫ್: 'ಶೇಖ್ ಅಹ್ಮದ್ ಸರ್ ಹಿಂದಿ...

ಯುನಿವೆಫ್: 'ಶೇಖ್ ಅಹ್ಮದ್ ಸರ್ ಹಿಂದಿ ಪ್ರಶಸ್ತಿ' ಗಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ30 July 2017 5:01 PM IST
share

ಮಂಗಳೂರು, ಜು. 30: ನಾಡು, ನುಡಿ, ಭಾಷೆ ಹಾಗೂ ಸಮುದಾಯ ಮತ್ತು ಸಮಾಜದ ಒಳಿತು ಹಾಗೂ ಪ್ರಗತಿಗಾಗಿ ಯಾವುದೇ ರೀತಿಯ ಪ್ರಶಸ್ತಿ ಹಾಗೂ ಪ್ರತಿಫಲಾಪೇಕ್ಷೆಯಿಲ್ಲದೆ ಶ್ರಮಿಸುತ್ತಿರುವ ವ್ಯಕ್ತಿಯೊಬ್ಬರಿಗೆ 'ಯುನಿವೆಫ್ ಕರ್ನಾಟಕ' ಪ್ರತಿವರ್ಷ 5,000 ರೂ. ನಗದನ್ನೊಳಗೊಂಡ 'ಶೇಖ್ ಅಹ್ಮದ್ ಸರ್ ಹಿಂದಿ ಪ್ರಶಸ್ತಿ' ಯನ್ನು ನೀಡುತ್ತಾ ಬಂದಿದ್ದು, 2017ನೆ ಸಾಲಿನ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಪ್ರಶಸ್ತಿಗೆ ಅರ್ಹನಾದ ವ್ಯಕ್ತಿ ಯಾವುದೇ ಸಂಘಟನೆಯ ಸದಸ್ಯನಾಗಿರಬಾರದು. 2014 ರಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ, 2015 ರಲ್ಲಿ ಚರಿತ್ರೆಕಾರ ಮತ್ತು ಸಾಹಿತಿ ಬಿ.ಎಂ. ಇಚ್ಲಂಗೋಡ್ ಮತ್ತು 2016 ರಲ್ಲಿ ಪತ್ರಿಕಾ ಛಾಯಾಗ್ರಾಹಕ, ಕವಿ, ಲೇಖಕ ಮರ್ಹೂಮ್ ಅಹ್ಮದ್ ಅನ್ವರ್ ರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. 

ದ.ಕ. ಜಿಲ್ಲೆಯ ಮುಸ್ಲಿಮ್ ಸಮುದಾಯದ ಇಂಥ ವ್ಯಕ್ತಿಗಳ ಪರಿಚಯವಿರುವವರು ಅದನ್ನು 'ಆಯ್ಕೆ ಸಮಿತಿ'ಯ ಗಮನಕ್ಕೆ ತರಬೇಕೆಂದು ಯುನಿವೆಫ್ ಕರ್ನಾಟಕ ಕಾರ್ಯದರ್ಶಿ ಯು. ಕೆ. ಖಾಲಿದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 
 
ಆಯ್ಕೆ ಸಮಿತಿ: ಕೆರಿಯರ್ ಗೈಡೆನ್ಸ್ & ಇನ್ಫಾರ್ಮೇಶನ್ ಸೆಂಟರ್, ಮಂಗಳೂರು ಇದರ ಅಧ್ಯಕ್ಷ ಉಮರ್ U.H. (ಮೊ. ಸಂ:- 98450 54191) ಹಾಗೂ ಮುಸ್ಲಿಮ್ ಲೇಖಕರ ಸಂಘದ ಉಪಾಧ್ಯಕ್ಷ ಬಿ. ಎ. ಮುಹಮ್ಮದ್ ಅಲಿ (ಮೊ. ಸಂ:- 9880723929) ಇವರು ಆಯ್ಕೆ ಸಮಿತಿ ಸದಸ್ಯರಾಗಿರುತ್ತಾರೆ. 

ಈ ಪ್ರಶಸ್ತಿಯನ್ನು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಫಳ್ನೀರ್ ನಲ್ಲಿರುವ ದಾರುಲ್ ಇಲ್ಮ್ ನಲ್ಲಿ ನೀಡಲಾಗುವುದು. ಆ.8ರ ಒಳಗಾಗಿ ಅರ್ಹ ಅಭ್ಯರ್ಥಿಗಳನ್ನು ಸೂಚಿಸಿ ಆಯ್ಕೆ ಸಮಿತಿಯ ವಿಳಾಸಕ್ಕೆ ಕಳುಹಿಸಬೇಕಾಗಿ ವಿನಂತಿ. ಅಧ್ಯಕ್ಷರು ಉಮರ್ U.H., ಕೆರಿಯರ್ ಗೈಡೆನ್ಸ್ & ಇನ್ಫಾರ್ಮೇಶನ್ ಸೆಂಟರ್, ಅಲ್ ರಹಬಾ ಕಾಂಪ್ಲೆಕ್ಸ್, ನೆಲ್ಲಿಕಾಯಿ ರಸ್ತೆ, ಮಂಗಳೂರು 575 001. ಹೆಚ್ಚಿನ ವಿವರಗಳಿಗಾಗಿ ಯು. ಕೆ. ಖಾಲಿದ್ 9845199931, ಸೈಫುದ್ದೀನ್ 9945913824, ಹುದೈಫ್ 9964129116 ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X