Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಥಿತಿವಂತರು ಬಡಮಕ್ಕಳ ಶಿಕ್ಷಣಕ್ಕೆ...

ಸ್ಥಿತಿವಂತರು ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡಲು ಮುಂದೆ ಬರಬೇಕು: ವಿ.ಎಂ.ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ30 July 2017 5:15 PM IST
share
ಸ್ಥಿತಿವಂತರು ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡಲು ಮುಂದೆ ಬರಬೇಕು: ವಿ.ಎಂ.ನಾಯ್ಕ್

ಭಟ್ಕಳ, ಜು.30: ಸಮಾಜದಲ್ಲಿರುವ ಸ್ಥಿತಿವಂತರು ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದ ಬಡ ವರ್ಗದ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವಂತಾಗಬೇಕು ಎಂದು ನಿವೃತ್ತ ತಹಶೀಲ್ದಾರ ವಿ.ಎಂ. ನಾಯ್ಕ ಹೇಳಿದರು.

ಅವರು ರವಿವಾರದಂದು ಬೆಳಿಗ್ಗೆ ನಗರದ ಆಸರಕೇರಿ ನಾಮಧಾರಿ ಸಮಾಜದ ಸಬಾಭವನದಲ್ಲಿ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ನಾಮಧಾರಿ ಅಭಿವೃದ್ದಿ ಸಂಘದಿಂದ ನೀಡಲ್ಪಡುವ ಪ್ರತಿಭಾ ಪುರಸ್ಕಾರಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಹಿಂದಿನ ಕಾಲದಲ್ಲಿ ನಾವೆಲ್ಲರೂ ವಿದ್ಯೆ ಪಡೆಯಲು ಬಹಳ ಕಷ್ಟಪಟ್ಟಿದ್ದು, ಇಂದಿನ ವಿದ್ಯಾರ್ಥಿಗಳಿಗೆ ಎಲ್ಲ ಬಗೆಯ ಸೌಲಭ್ಯಗಳಿದ್ದರೂ ವಿದ್ಯೆಯಲ್ಲಿ ಹಿಂದುಳಿಯುತ್ತಾರೆ. ಸಮಾಜದಕಟ್ಟ ಕಡೆಯ ವ್ಯಕ್ತಿಗಳ ಮಕ್ಕಳೂ ವಿದ್ಯಾವಂತರಾಗಿ ಮುಂದೆ ಬರಲು ಎಲ್ಲರ ಸಹಕಾರ ಅಗತ್ಯ ಎಂದರಲ್ಲದೇ, ಪಾಲಕರು ಸಹ ತಮ್ಮ ಮಕ್ಕಳ ವಿದ್ಯಾಬ್ಯಾಸದ ಕಡೆಗೆ ಗಮನ ನೀಡಿ ಅವರನ್ನುಗುರಿ ಮುಟ್ಟಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಹೆಸ್ಕಾಂ ಇಲಾಖೆಯ ಸಹಾಯಕ ಅಭಿಯಂತರ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆ ಬಿಟ್ಟು ವಿಶಾಲ ಮನೋಭಾವ ಹೊಂದಿವಂತಾಗಬೇಕು ಎಂದರಲ್ಲದೇ, ನಾವು ನಮ್ಮ ಮನೆ ಊರು ಬಿಟ್ಟು ಹೊರಗಡೆ ಕೆಲಸ ಮಾಡಿದಾಗಲೇ ಹೊರ ಜಗತ್ತಿನ ಅರಿವಾಗುತ್ತದೆ. ಸತತ ಪರಿಶ್ರಮದಿಂದ ವಿದ್ಯೆಯನ್ನುಗೆಲ್ಲಲು ಸಾಧ್ಯಎಂದರು.

ವೇದಿಕೆಯಲ್ಲಿ ನಾಮಧಾರಿ ಅಭಿವೃದ್ದಿ ಸಂಘದ ಮಾಜಿಅಧ್ಯಕ್ಷಎಲ್.ಎಸ್. ನಾಯ್ಕ, ಉಪಾಧ್ಯಕ್ಷ ಮೋಹನ ನಾಯ್ಕ, ರಾಜೇಶ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಶಿಲ್ಪ.ಟಿ. ನಾಯ್ಕ, ಕ್ರೀಡಾಪಟು ನವೀನ ನಾಯ್ಕರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ. ಪಿ.ಯುಸಿ. ಹಾಗೂ ಪದವಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಂಜುನಾಥ ನಾಯ್ಕ ಪ್ರಾರ್ಥಿಸಿದರು.ಕೆ.ಆರ್. ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ ನಾಯ್ಕ ಸ್ವಾಗತಿಸಿದರು. ತಲಗೆಡು ವೆಂಕಟೇಶ ನಾಯ್ಕ ವಂದಿಸಿದರು. ಮಂಜುನಾಥ ಮುಂಡಳ್ಳಿ ನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X