Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 5 ಮಂದಿಗೆ ಗೆಲುವು, 6 ಮಂದಿಯ ಅವಿರೋಧ...

5 ಮಂದಿಗೆ ಗೆಲುವು, 6 ಮಂದಿಯ ಅವಿರೋಧ ಆಯ್ಕೆ

ಝೀನತ್ ಭಕ್ಷ್ ಜುಮಾ ಮಸೀದಿ ಆಡಳಿತ ಸಮಿತಿಗೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ30 July 2017 9:47 PM IST
share
5 ಮಂದಿಗೆ ಗೆಲುವು, 6 ಮಂದಿಯ ಅವಿರೋಧ ಆಯ್ಕೆ

ಮಂಗಳೂರು, ಜು.30: ನಗರದ ಬಂದರ್‌ನ ಝೀನತ್ ಭಕ್ಷ್ ಮತ್ತು ಈದ್ಗಾ ಜುಮಾ ಮಸೀದಿಯ ಆಡಳಿತ ಸಮಿತಿಗೆ ರವಿವಾರ ಬದ್ರಿಯಾ ಕಾಲೇಜ್ ನಲ್ಲಿ ಮತದಾನ ನಡೆಯಿತು. ಒಟ್ಟು 11 ಸ್ಥಾನಗಳ ಪೈಕಿ 6 ಮಂದಿ ಈ ಹಿಂದೆಯೇ ಅವಿರೋಧವಾಗಿ ಆಯ್ಕೆಯಾಗಿದ್ದರೆ, ಉಳಿದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಐವರು ಗೆಲುವು ಸಾಧಿಸಿದ್ದಾರೆ.

ಕುದ್ರೋಳಿ ‘ಎ’ ವಾರ್ಡ್ 2 ಸ್ಥಾನಕ್ಕೆ ಮೂವರು ಸ್ಪರ್ಧಿಸಿದ್ದು, ಒಟ್ಟು 296 ಮತದಾರರ ಪೈಕಿ 249 ಮಂದಿ (ಶೇ.84) ಮತ ಚಲಾಯಿಸಿದರು. ಮಕ್ಬೂಲ್ ಅಹ್ಮದ್ 157 ಮತ್ತು ಯೂಸುಫ್ ಕರ್ದಾರ್ 150 ಮತ ಪಡೆದು ಗೆಲುವು ಸಾಧಿಸಿದರೆ, ಎನ್.ಕೆ. ಅಬೂಬಕರ್ 127 ಮತ ಪಡೆದರು.

ಬಂದರ್ ‘ಬಿ’ ವಾರ್ಡ್‌ನ 3 ಸ್ಥಾನಕ್ಕೆ 8 ಮಂದಿ ಸ್ಪರ್ಧಿಸಿದ್ದು, ಒಟ್ಟು 447 ಮತದಾರರ ಪೈಕಿ 337 ಮಂದಿ (ಶೇ.75) ಮತ ಚಲಾಯಿಸಿದರು. ಅಬ್ದುಲ್ ಸಮದ್ 274, ಎಸ್.ಎ. ಭಾಷಾ ತಂಙಳ್ 199, ಮುಹಮ್ಮದ್ ಅಶ್ರಫ್ 185 ಮತ ಪಡೆದು ಗೆಲುವು ಸಾಧಿಸಿದ್ದರೆ, ಮುಹಿಯುದ್ದೀನ್ 158, ಮುಹಮ್ಮದ್ ಎಂ. 69, ಜಿ. ಅಬೂಬಕರ್ 41, ಮುಹಮ್ಮದ್ ಹಸನ್ 23, ಮುಹಮ್ಮದ್ ಇಕ್ಬಾಲ್ 5 ಮತ ಪಡೆದರು.

ಅವಿರೋಧ ಆಯ್ಕೆ: ಕಂಕನಾಡಿ, ಫಳ್ನೀರ್, ಜೆಪ್ಪು, ಬೋಳಾರ, ಕಂದುಕವನ್ನು ಒಳಗೊಂಡ ‘ಸಿ’ವಾರ್ಡ್‌ನಿಂದ 5 ಮಂದಿ ನಾಮಪತ್ರ ಸಲ್ಲಿಸಿದ್ದರು. ಆ ಪೈಕಿ 1 ನಾಮಪತ್ರ ತಿರಸ್ಕೃತಗೊಂಡಿತ್ತು. ಉಳಿದಂತೆ ಹಾಜಿ ಯೆನೆಪೋಯ ಅಬ್ದುಲ್ಲಾ ಕುಂಞಿ, ಹಾಜಿ ಎಸ್.ಎಂ. ರಶೀದ್, ಹನೀಫ್ ಹಾಜಿ ಬಂದರ್, ಅದ್ದು ಹಾಜಿ ಹಾಗೂ ಬಂದರ್ ‘ಬಿ’ವಾರ್ಡ್‌ನಿಂದ ಮಾಜಿ ಮೇಯರ್ ಕೆ. ಅಶ್ರಫ್ ಮತ್ತು ಐ. ಮೊದಿನಬ್ಬ ಅವಿರೋಧವಾಗಿ ಆಯ್ಕೆಯಾಗಿದ್ದರು.

ಪೊಲೀಸ್ ಬಂದೋಬಸ್ತ್: ರವಿವಾರ ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಮತದಾನ ನಡೆಯಿತು. ಸಂಜೆ 4 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, 5:15ರ ವೇಳೆಗೆ ವಿಜೇತ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಯಿತು. ಮತದಾನ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ನಝೀರ್ ಅಹ್ಮದ್, ಸಹಾಯಕ ಚುನಾವಣಾಧಿಕಾರಿಯಾಗಿ ವಿ.ಮುಹಮ್ಮದ್ ಬಜ್ಪೆ, ವಕ್ಫ್ ಅಧಿಕಾರಿ ಹಾಜಿ ಅಬೂಬಕರ್ ಪಾಲ್ಗೊಂಡಿದ್ದರು.

ಮತದಾನದ ಕೇಂದ್ರ ಮತ್ತು ಸುತ್ತಮುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಾಕಷ್ಟು ಸಂಖ್ಯೆಯ ಕುತೂಹಲಿಗರು ಸ್ಥಳದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X