Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾನಪದ ಸೊಗಡನ್ನು ಉಳಿಸಿ ಬೆಳೆಸುವುದು...

ಜಾನಪದ ಸೊಗಡನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ: ಬಿ.ಬಿ.ನಿಂಗಯ್ಯ

ಕರ್ನಾಟಕ ಜಾನಪದ ಪರಿಷತ್ತಿನ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ31 July 2017 6:40 PM IST
share
ಜಾನಪದ ಸೊಗಡನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ: ಬಿ.ಬಿ.ನಿಂಗಯ್ಯ

ಮೂಡಿಗೆರೆ, ಜು.31: ನಮ್ಮ ರಾಜ್ಯದಲ್ಲಿ ಕಲೆ, ಸಾಹಿತ್ಯ ಹಾಗೂ ಕನ್ನಡದ ಸಿರಿವಂತಿಕೆ ಬಗ್ಗೆ ಬಹು ದೊಡ್ಡ ಇತಿಹಾಸವಿದೆ. ಅದನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದರು.

ಅವರು ಸೋಮವಾರ ಪಟ್ಟಣದ ತಾಪಂಸಭಾಂಗಣದಲ್ಲಿ ನೂತನವಾಗಿ ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಘಟಕವನ್ನು ಉದ್ಘಾಟನಾಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದಕ್ಷಿಣ ಕನ್ನಡದ ಜನರು ಯಕ್ಷಗಾನ ನಶಿಸಿ ಹೋಗದಂತೆ ಅದನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಕಂಬಳವನ್ನು ರದ್ದುಪಡಿಸಲು ನ್ಯಾಯಾಲಯದ ಮುಂದೆ ನಿಂತರೂ ಅದನ್ನು ಕೈಬಿಡಲಿಲ್ಲ. ನ್ಮಮ ಸಂಸ್ಕೃತಿ ಹಾಗೂ ಕಲೆಯನ್ನು ಉಳಿಸುವಂತಹ ಮನೋಭಾವನೆ ಎಲ್ಲರಲ್ಲೂ ಮೂಡಬೇಕಾಗಿದೆ.  ಬೇರೆ ಬೇರೆ ಜಿಲ್ಲೆಗಳಲ್ಲಿ ಅವರದೇ ಆದ ವಿವಿಧ ರೀತಿಯಲ್ಲಿ ಜಾನಪದ ಕಲೆಗಳಿವೆ. ನಮ್ಮ ಮಲೆನಾಡಿನ ಜಾನಪದ ಸೊಗಡನ್ನು ನಮ್ಮಲ್ಲಿರುವ ಕಲಾವಿದರನ್ನು ಹೊರತರುವ ಕೆಲಸವನ್ನು ಕರ್ನಾಟಕ ಜಾನಪದ ಪರಿಷತ್ತು ಮಾಡಬೇಕು ಎಂದು ಸಲಹೆ ನೀಡಿದರು.

ಎಂಎಲ್‌ಸಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಹಳ್ಳಿಗಳಳು ಹಾಗೂ ಅಭಿವೃದ್ಧಿ ಕಾಣದ ಕುಗ್ರಾಮಗಳಲ್ಲಿ ಮಾತ್ರ ಜಾನಪದ ಉಳಿದಿದೆ. ಮನುಷ್ಯ ಅಭಿವೃದ್ಧಿ ಹೊಂದಿದಂತೆ ಎಲ್ಲವನ್ನು ಮರೆತು ಆಧುನಿಕ ಯುಗದತ್ತ ಮುಖ ಮಾಡುತ್ತಿದ್ದಾನೆ. ಹಿಂದೆ ಇದ್ದ ದಿನನಿತ್ಯದ ಚಟುವಟಿಕೆ, ಆಹಾರ ಮತ್ತು ಆರೋಗ್ಯದ ವಾತಾವಣವನ್ನು ಇಂದು ಕಾಣಲು ಸಾಧ್ಯವಿಲ್ಲ ಎಂದಿ ಹೇಳಿದರು.

ಹಿಂದೆ ಕೃಷಿ, ಅಡುಗೆ ಸೇರಿದಂತೆ ವಿವಿಧ ರೀತಿಯ ಕೆಲಸ ಕಾರ್ಯಗಳಿಗೆ ಜಾನಪದ ಹಾಡುಗಳು ಹಾಗೂ ಪರಿಕರಗಳನ್ನು ಉಪಯೋಗಿಸುತ್ತಿರುವುದರಿಂದ ಅನಾರೋಗ್ಯಕ್ಕೆ ಬಳಲದೆ ಸುಖ ಜೀವನ ನಡೆಸುತ್ತಿದ್ದರು. ಆದರೆ ಇಂದಿನ ಯುಗದಲ್ಲಿ ಎಲ್ಲಾ ಕೆಲಸಗಳಿಗೆ ಯಂತ್ರಗಳನ್ನು ಬಳಸುವುದರಿಂದ ಹಳೆಯ ವಸ್ತುಗಳೆಲ್ಲಾ ಮಾಯವಾಗಿದೆ. ಉತ್ತಮ ಆರೋಗ್ಯ ಹಾಗೂ ನೆಮ್ಮದಿಯ ಜೀವನ ನಡೆಸಲು ಜಾನಪದ ಸೊಗಡನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೂತನ ಅಧ್ಯಕ್ಷ ಸುಭ್ರಮಣ್ಯ ವಹಿಸಿದ್ದರು.  ತಾಪಂ ಅಧ್ಯಕ್ಷ ಕೆ.ಸಿ.ರತನ್, ತಾಪಂ ಇಓಗುರುದತ್, ಹಿರಿಯ ಕಾಫಿ ಬೆಳೆಗಾರ ಬಾಲಕೃಷ್ಣೇಗೌಡ, ಪ್ರಧಾನ ಪೋಷಕ ರಘು ಮತ್ತಿತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X