Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರಕಾರ ನುಡಿದಂತೆ ನಡೆದಿದೆ:...

ರಾಜ್ಯ ಸರಕಾರ ನುಡಿದಂತೆ ನಡೆದಿದೆ: ವೀಣಾಅಚ್ಚಯ್ಯ

ರಸ್ತೆ ಕಾಮಗಾರಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ31 July 2017 7:44 PM IST
share
ರಾಜ್ಯ ಸರಕಾರ ನುಡಿದಂತೆ ನಡೆದಿದೆ: ವೀಣಾಅಚ್ಚಯ್ಯ

ಮಡಿಕೇರಿ, ಜು.31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ನುಡಿದಂತೆ ನಡೆದಿದ್ದು, ಅನೇಕ ಜನಪರ ಭಾಗ್ಯಗಳನ್ನು ಘೋಷಿಸಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಜನತೆಯನ್ನು ಭಾಗ್ಯಶಾಲಿಗಳನ್ನಾಗಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಬಣ್ಣಿಸಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್ಅನುದಾನದಲ್ಲಿ ಬೆಟ್ಟಗೇರಿ ಪಂಚಾಯತ್ ವ್ಯಾಪ್ತಿಯ ಗ್ರಾಮದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭವನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರ ಕೋರಿಕೆಗೆ ಸ್ಪಂದಿಸುತ್ತಿರುವ ಮುಖ್ಯಮಂತ್ರಿಗಳು ವರ್ಷಕ್ಕೆ 50 ಕೋಟಿಯಂತೆ ಇಲ್ಲಿಯವರೆಗೆ ಒಟ್ಟು 200 ಕೋಟಿ ರೂ.ಗಳನ್ನು ಕೊಡಗಿನ ಗ್ರಾಮೀಣರಸ್ತೆಗಳ ಅಭಿವೃದ್ಧಿಗೆ ನೀಡಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಕೊಡಗು ಜಿಲ್ಲೆಯ ಮೇಲಿರುವ ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ವೀಣಾಅಚ್ಚಯ್ಯ ಹೇಳಿದರು.

2016-17ರಡಿಯಅನುದಾನದಲ್ಲಿ ಬೆಟ್ಟಗೇರಿ ಪಂಚಾಯ್ತಿ ವ್ಯಾಪ್ತಿಯ ಅರ್ವತ್ತೋಕ್ಲು , ಬೆಟ್ಟಗೇರಿ, ಪಾಲೂರು, ಹೆರವನಾಡು ಮತ್ತು ಕಾರುಗುಂದ ಗ್ರಾಮಗಳ ರಸ್ತೆಗೆ ಭೂಮಿಪೂಜೆ ನೆರವೇರಿಸಿದರು.

ರಾಜ್ಯ ರೇಷ್ಮೆ ಮಾರುಕಟ್ಟೆ ನಿಗಮದ ಅಧ್ಯಕ್ಷರಾದ ಟಿ.ಪಿ.ರಮೇಶ್, ಅರೆಭಾಷೆ ಸಾಹಿತ್ಯ ಅಕಾಡಮಿ ಅಧ್ಯಕ್ಷರಾದಕೊಲ್ಯದ ಗಿರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಕಲ್ ರಮಾನಾಥ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ, ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಾಪಂಡ ಗಣೇಶ್, ಮಾಜಿ ವಲಯಾಧ್ಯಕ್ಷರಾದ ಕೇಟೋಳಿ ಮೋಹನ್ ರಾಜ್,  ಡಿಸಿಸಿ ಸದಸ್ಯೆ ಬಿದ್ದಂಡ ಸುಮಿತಾ ಮಾದಪ್ಪ,ಮಾಜಿ ಮಂಡಲ ಪ್ರಧಾನರಾದ ಚಿಕ್ಕು ಕಾರ್ಯಪ್ಪ, ಹಿರಿಯರಾದ ನೈಯಣಿರ ಗೋಪಾಲ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹನೀಫ್ ಸಂಪಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದಶಾಂತಿ, ಸದಸ್ಯರಾದ ತೆನ್ನೀರ ರಮೇಶ್ ಸರಸ್ವತಿ, ಆಶಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಅಗಲಿದ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ಸಭೆ ಸಂತಾಪ ಸೂಚಿಸಿತು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಾಪಂಡ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ತೆನ್ನಿರ ಮೈನಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತೆನ್ನಿರ ರಮೇಶ್ ವಂದಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X