Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಕೋಮುವಾದಕ್ಕೆ ಬಿಜೆಪಿ...

ತಮಿಳುನಾಡಿನಲ್ಲಿ ಕೋಮುವಾದಕ್ಕೆ ಬಿಜೆಪಿ ಕುಮ್ಮಕ್ಕು : ಡಿಎಂಕೆ ಆರೋಪ

ಭಗವದ್ಗೀತೆ ವಿವಾದ

ವಾರ್ತಾಭಾರತಿವಾರ್ತಾಭಾರತಿ31 July 2017 10:04 PM IST
share
ತಮಿಳುನಾಡಿನಲ್ಲಿ ಕೋಮುವಾದಕ್ಕೆ ಬಿಜೆಪಿ ಕುಮ್ಮಕ್ಕು : ಡಿಎಂಕೆ ಆರೋಪ

ತಂಜಾವೂರ್, ಜು.31: ತಮಿಳುನಾಡಿನಲ್ಲಿ ಇತ್ತೀಚೆಗೆ ಸ್ಥಾಪಿಸಲಾಗಿರುವ ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಅವರ ಪ್ರತಿಮೆಯ ಬಳಿ ಭಗವದ್ಗೀತೆ ಗ್ರಂಥದ ಚಿತ್ರ ಬಿಡಿಸುವ ಮೂಲಕ ತಮಿಳುನಾಡಿನಲ್ಲಿ ಕೋಮುವಾದಕ್ಕೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ಡಿಎಂಕೆ ಆರೋಪಿಸಿದೆ.

  ಪ್ರತಿಮೆಯ ಬಳಿ ‘ಥಿರುಕ್ಕುರೈ’(ತಮಿಳಿನ ಶ್ರೇಷ್ಠ ಗ್ರಂಥಕರ್ತೃ) ಅವರ ಚಿತ್ರ ಮೂಡಿಸಿದ್ದರೆ ತಾನು ಇದನ್ನು ಶ್ಲಾಘಿಸುತ್ತಿದ್ದೆ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಭಗವದ್ಗೀತೆಯನ್ನು ತಾನು ದ್ವೇಷಿಸುತ್ತೇನೆ ಎಂದು ಯಾರೂ ಭಾವಿಸಬಾರದು. ಆದರೆ ಯಾವುದೇ ವೈಯಕ್ತಿಕ ಧಾರ್ಮಿಕ ಅಸ್ಮಿತೆಯನ್ನು ಬಲವಂತವಾಗಿ ಹೇರಬಾರದು ಎಂದವರು ಸ್ಪಷ್ಟಪಡಿಸಿದ್ದಾರೆ.

ಭಾರತದ ಭದ್ರತೆಗಾಗಿ ಕಲಾಂ ತನ್ನ ಜೀವನವನ್ನೇ ಮುಡಿಪಾಗಿಟ್ಟವರು. ಅವರು (ಬಿಜೆಪಿ) ಕಲಾಂರನ್ನು ನಿರ್ಧಿಷ್ಟ ಧರ್ಮವೊಂದರ ಜೊತೆ ಸೇರಿಸುವ ದುರದೃಷ್ಟಕರ ಪರಿಸ್ಥಿತಿ ಗೆ ಕಾರಣವಾಗಿದ್ದಾರೆ. ಬಿಜೆಪಿ ಕೋಮುವಾದಕ್ಕೆ ನೀಡುತ್ತಿರುವ ಕುಮ್ಮಕ್ಕು ಈ ಘಟನೆಗೆ ಕಾರಣವಾಗಿದೆ ಎಂದವರು ನುಡಿದರು.

    ಕಲಾಂ ಪ್ರತಿಮೆಯ ಬಳಿ ಭಗವದ್ಗೀತೆಯ ಚಿತ್ರ ಮೂಡಿಸಿರುವ ವಿಷಯ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ವಿವಾದವನ್ನು ಶಮನಗೊಳಿಸುವ ಕ್ರಮವಾಗಿ ಕಲಾಂ ಕುಟುಂಬದವರು ಪ್ರತಿಮೆಯ ಬಳಿ ಭಗವದ್ಗೀತೆ ಮತ್ತು ಕುರ್‌ಆನ್ ಪ್ರತಿಗಳನ್ನು ಇರಿಸಿದ್ದರು. ಈ ಧರ್ಮಗ್ರಂಥಗಳನ್ನು ಪ್ರತಿಮೆಯ ಬಳಿ ಇರಿಸಲು ಅನುಮತಿ ಪಡೆದಿಲ್ಲ ಎಂದು ಹಿಂದು ಸಂಘಟನೆಯೊಂದರ ಮುಖಂಡ ಪೊಲೀಸ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಎರಡೂ ಗ್ರಂಥಗಳನ್ನು ಪ್ರತಿಮೆಯ ಸಮೀಪ ಒಂದು ಗಾಜಿನ ಪೆಟ್ಟಿಗೆ ಸ್ಥಾಪಿಸಿ ಅದರೊಳಗೆ ಇಡಲಾಗಿದೆ.

 ಈ ಕೃತ್ಯದ ಮೂಲಕ ಕೇಂದ್ರವು ಕಲಾಂ ಪ್ರತಿಷ್ಠೆಗೆ ಕುಂದು ಉಂಟುಮಾಡಿದ್ದು ಅವರ ಹೆಸರನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X