Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಶೇ. 43 ಹಿರಿಯ ವ್ಯಕ್ತಿಗಳಿಗೆ...

ಭಾರತದಲ್ಲಿ ಶೇ. 43 ಹಿರಿಯ ವ್ಯಕ್ತಿಗಳಿಗೆ ಮಾನಸಿಕ ಸಮಸ್ಯೆ

ಏಜ್‌ವೆಲ್ ಫೌಂಡೇಶನ್ ಅಧ್ಯಯನದಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ31 July 2017 10:29 PM IST
share
ಭಾರತದಲ್ಲಿ ಶೇ. 43 ಹಿರಿಯ ವ್ಯಕ್ತಿಗಳಿಗೆ ಮಾನಸಿಕ ಸಮಸ್ಯೆ

ಹೊಸದಿಲ್ಲಿ, ಜು. 31: ಏಕಾಂಗಿತನ ಹಾಗೂ ಇತರ ಸಂಬಂಧದ ವಿಚಾರಗಳಿಂದ ಭಾರತದಲ್ಲಿ ಒಟ್ಟು 100 ಮಂದಿ ಹಿರಿಯ ವ್ಯಕ್ತಿಗಳಲ್ಲಿ 43 ಮಂದಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಈ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ದೇಶಾದ್ಯಂತ 50 ಸಾವಿರ ಹಿರಿಯ ವ್ಯಕ್ತಿಗಳಿಂದ ಪಡೆಯಲಾದ ಪ್ರತಿಕ್ರಿಯೆ ಆಧರಿಸಿ ಈ ಅಧ್ಯಯನ ನಡೆಸಲಾಗಿದೆ. ಈ ಅಧ್ಯಯನ ನಡೆಸಿರುವ ಏಜ್‌ವೆಲ್ ಫೌಂಡೇಶನ್, ಇದರಲ್ಲಿ ಅರ್ಧದಷ್ಟು ಜನರು ತಮ್ಮ ಕುಟುಂಬದಿಂದ ಕಾಳಜಿಗೆ ಒಳಗಾಗುತ್ತಿಲ್ಲ ಎಂದು ಹೇಳಿದೆ.

ಏಕಾಂಗಿತನ ಹಾಗೂ ಸಂಬಂಧದ ವಿಚಾರಗಳಲ್ಲಿ ಶೇ. 43ರಷ್ಟು ಹಿರಿಯ ವ್ಯಕ್ತಿಗಳು ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ತಮ್ಮ ಕುಟುಂಬದ ಸದಸ್ಯರು ತಮ್ಮ ಅಗತ್ಯ ಹಾಗೂ ಆಸಕ್ತಿಯ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಶೇ. 45ರಷ್ಟು ಹಿರಿಯ ವ್ಯಕ್ತಿಗಳು ಹೇಳಿದ್ದಾರೆ ಎಂದು ಅಧ್ಯಯನ ಬಹಿರಂಗಗೊಳಿಸಿದೆ.

ಹಿರಿಯ ಪ್ಯಕ್ತಿಗಳ ಸಬಲೀಕರಣ ಹಾಗೂ ಕಲ್ಯಾಣ ಗಮನದಲ್ಲಿರಿಸಿ ಸರಕಾರಿ ಯೋಜನೆಗಳಲ್ಲಿ ಅವಕಾಶ ನೀಡಬೇಕು ಎಂದು ಫೌಂಡೇಶನ್ ಸರಕಾರ ಹಾಗೂ ಇತರ ಪಾಲುದಾರರನ್ನು ಫೌಂಡೇಶನ್ ಆಗ್ರಹಿಸಿದೆ.

  ಸರಕಾರದ ಎಲ್ಲ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಹಿರಿಯ ವ್ಯಕ್ತಿಗಳನ್ನು ಒಳಗೊಳಿಸಿಕೊಳ್ಳುವ ತುರ್ತು ಅಗತ್ಯ ಇಂದು ಇದೆ. ಅವರ ಅಗತ್ಯತೆ ಹಾಗೂ ಹಕ್ಕುಗಳನ್ನು ನಿರ್ಲಕ್ಷಿಸಿ, ವಿಳಾಸರಹಿತರಾಗಿ ಜೀವಿಸುವಂತೆ ಮಾಡುವುದರಿಂದ ನಮ್ಮ ಸಾಮಾಜಿಕ ಅಭಿವೃದ್ಧಿಯ ಕಾರ್ಯಸೂಚಿಗೆ ದೊಡ್ಡ ಧಕ್ಕೆ ಉಂಟಾಗಬಹುದು. ಅವರ ಸಮಸ್ಯೆಗಳ ಬಗ್ಗೆ ಗಮನಹರಿಸುವುದು ಹಾಗೂ ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಮೂಲಕ ಅವರನ್ನು ಪ್ರಧಾನ ವಾಹಿನಿಗೆ ತರುವ ಅಗತ್ಯತೆ ಇದೆ ಎಂದು ಏಜ್‌ವೆಲ್ ಫೌಂಡೇಶನ್‌ನ ಅಧ್ಯಕ್ಷ ಹಿಮಾಂಶು ರಥ್ ಹೇಳಿದ್ದಾರೆ.

ದೇಶಾದ್ಯಂತರ ತ್ವರಿತವಾಗಿ ಬದಲಾಗುತ್ತಿರುವ ಸಮಾಜೋ-ಆರ್ಥಿಕ ಸನ್ನಿವೇಶ ಹಾಗೂ ಭೌಗೋಳಿಕ ಪರಿರ್ವತನೆಯಿಂದ ಸಮಾಜದ ಒಂದು ವರ್ಗದಿಂದ ಹಿರಿಯ ವ್ಯಕ್ತಿಗಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X