Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಹೇಳಲು...

ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಹೇಳಲು ರಘುನಾಥ್ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ31 July 2017 11:51 PM IST
share
ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಹೇಳಲು ರಘುನಾಥ್ ಚಿಂತನೆ

ಚೆನ್ನೈ, ಜು.31: ಸರಿಯಾಗಿ ಒಂದು ವರ್ಷದ ಹಿಂದೆ ರಿಯೋ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದ ಕನ್ನಡಿಗ ವಿ.ಆರ್. ರಘುನಾಥ್ ಕಳೆದ ಕೆಲವು ತಿಂಗಳಿಂದ ತಂಡದಿಂದ ದೂರ ಉಳಿದಿದ್ದು, ಶೀಘ್ರವೇ ವೃತ್ತಿಜೀವನಕ್ಕೆ ತೆರೆ ಎಳೆಯಲು ಗಂಭೀರ ಚಿಂತನೆ ನಡೆಸುತ್ತಿದ್ದಾರೆ.

‘‘ಮುಂದಿನ ಕೆಲವೇ ತಿಂಗಳುಗಳಲ್ಲಿ ನಾನು ಅಂತಾರಾಷ್ಟ್ರೀಯ ಹಾಕಿ ಪಂದ್ಯದಿಂದ ನಿವೃತ್ತಿಯಾಗುವೆ. ಯುವ ಆಟಗಾರರ ಉಪಸ್ಥಿತಿಯಲ್ಲಿ ಭಾರತ ಸರಿಯಾದ ಪಥದಲ್ಲಿ ಸಾಗುತ್ತಿದೆ. ನನ್ನ ಸೇವೆಯಿಂದ ತಂಡ ವಂಚಿತವಾಗಿಲ್ಲ. ಕೋಚ್ ರೊಲ್ಯಾಂಟ್ ಒಲ್ಟಮನ್ಸ್‌ರೊಂದಿಗೆ ನಾನು ಮಾತನಾಡಿಲ್ಲ. ಪ್ರಬುದ್ಧ ಆಟಗಾರನಾಗಿ ನನಗೆ ಎಲ್ಲವೂ ಅರ್ಥವಾಗುತ್ತದೆ. ನಿವೃತ್ತಿಯಾಗಲು ಮಾನಸಿಕವಾಗಿ ಸಂಪೂರ್ಣ ಸಜ್ಜಾಗಿದ್ದೇನೆ’’ ಎಂದು ‘ಕೊಡಗಿನ ಕುವರ’ ರಘುನಾಥ್ ಹೇಳಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ 28ರ ಹರೆಯದ ರಘುನಾಥ್ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಆ ನಂತರ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ತಂಡದಿಂದ ದೂರ ಉಳಿದಿದ್ದರು.

‘‘ವಿರಾಮ ಪಡೆದಿರುವುದು ನನ್ನ ವೈಯಕ್ತಿಕ ನಿರ್ಧಾರವಾಗಿತ್ತು. ನಾನು ಭಾರತದ ಪರ ಒಂದು ದಶಕಕ್ಕೂ ಅಧಿಕ ಕಾಲ ಆಡಿದ್ದೇನೆ. ವರ್ಷದಲ್ಲಿ 8-10 ತಿಂಗಳು ಬಿಡುವು ಸಿಗುತ್ತಿರಲಿಲ್ಲ. ನನ್ನ ಕುಟುಂಬದೊಂದಿಗೆ ಸಮಯ ಕಳೆಯಲು ಬಯಸಿದ್ದೆ. ಕಳೆದ ವರ್ಷ ಒಲಿಂಪಿಕ್ಸ್‌ನ ಬಳಿಕ ವಿಶ್ರಾಂತಿ ಪಡೆಯಲು ಯೋಚಿಸಿದ್ದೆ’’ ಎಂದು ಪ್ರಸ್ತುತ ಬೆಂಗಳೂರು ಹಾಕಿ ಅಸೋಸಿಯೇಶನ್ ಪರ ಆಡುತ್ತಿರುವ ರಘುನಾಥ್ ಹೇಳಿದ್ದಾರೆ.

‘‘ರಾಷ್ಟ್ರೀಯ ತಂಡದಲ್ಲಿ ತನಗೆ ಸಾಧ್ಯವಿರುವ ಕೊಡುಗೆ ನೀಡಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೀರ್ಘ ಸಮಯ ಆಡಿದ್ದೇನೆ. ಯುವ ಆಟಗಾರರೊಂದಿಗೆ ದೇಶೀಯ ಹಾಕಿ ಹಾಗೂ ವಿದೇಶಿ ಲೀಗ್‌ಗಳಲ್ಲಿ ಆಡಲು ಇದು ಸರಿಯಾದ ಸಮಯವೆಂದು ಭಾವಿಸಿದ್ದೇನೆ. ಒಂದು ವೇಳೆ ನಾನು ಹಾಕಿಯಲ್ಲಿ ಮುಂದುವರಿದರೆ ಮುಂಬರುವ 2020ರ ಒಲಿಂಪಿಕ್ಸ್ ತನಕ ಆಡುವ ಬಯಕೆಯಿದೆ’’ ಎಂದು ರಘುನಾಥ್ ಹೇಳಿದರು.
ಒಂದು ದಶಕದ ಹಿಂದೆ ಭಾರತದ ಪರ ಚೊಚ್ಚಲ ಪಂದ್ಯವನ್ನು ಆಡಿದ್ದ ರಘುನಾಥ್ ಎರಡು ಒಲಿಂಪಿಕ್ಸ್ ಹಾಗೂ 2014ರಲ್ಲಿ ಹಾಲೆಂಡ್‌ನಲ್ಲಿ ನಡೆದಿದ್ದ ಹಾಕಿ ವಿಶ್ವಕಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X