Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದಿನಿಂದ ನ್ಯೂಝಿಲೆಂಡ್ ಗ್ರಾನ್‌ಪ್ರಿ...

ಇಂದಿನಿಂದ ನ್ಯೂಝಿಲೆಂಡ್ ಗ್ರಾನ್‌ಪ್ರಿ ಆರಂಭ

ಪ್ರಣಯ್, ಕಶ್ಯಪ್, ಅಜಯ್ ಜಯರಾಮ್‌ರತ್ತ ಎಲ್ಲರ ಚಿತ್ತ

ವಾರ್ತಾಭಾರತಿವಾರ್ತಾಭಾರತಿ31 July 2017 11:57 PM IST
share
ಇಂದಿನಿಂದ ನ್ಯೂಝಿಲೆಂಡ್ ಗ್ರಾನ್‌ಪ್ರಿ ಆರಂಭ

ಆಕ್ಲೆಂಡ್, ಜು.31: ನೂತನ ಯುಎಸ್ ಓಪನ್ ಚಾಂಪಿಯನ್ ಎಚ್.ಎಸ್. ಪ್ರಣಯ್ ಮಂಗಳವಾರ ಇಲ್ಲಿ ಆರಂಭವಾಗಲಿರುವ 120,000 ಯುಎಸ್ ಡಾಲರ್ ಬಹುಮಾನ ಮೊತ್ತದ ನ್ಯೂಝಿಲೆಂಡ್ ಜಿಪಿ ಗೋಲ್ಡ್ ಟೂರ್ನಿಯ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ಮುಂದುವರಿಸುವತ್ತ ಚಿತ್ತವಿರಿಸಿದ್ದಾರೆ.

ವೃತ್ತಿಜೀವನದುದ್ದಕ್ಕೂ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಣಯ್ ಯುಎಸ್ ಓಪನ್ ಜಯಿಸುವ ಮೂಲಕ ಒಂದು ವರ್ಷ, ನಾಲ್ಕು ತಿಂಗಳಿಂದ ಎದುರಿಸುತ್ತಿದ್ದ ಪ್ರಶಸ್ತಿಯ ಬರ ನೀಗಿಸಿಕೊಂಡಿದ್ದರು. ಕಳೆದ ವರ್ಷದ ಮಾರ್ಚ್‌ನಲ್ಲಿ ಕೊನೆಯ ಬಾರಿ ಸ್ವಿಸ್ ಓಪನ್ ಪ್ರಶಸ್ತಿ ಜಯಿಸಿದ್ದರು.

ಯುಎಸ್ ಓಪನ್ ಪ್ರಶಸ್ತಿ ಜಯಿಸಿದ ಬಳಿಕ ಪ್ರಣಯ್ ವಿಶ್ವ ರ್ಯಾಂಕಿಂಗ್‌ನಲ್ಲಿ 17ನೆ ಸ್ಥಾನಕ್ಕೇರಿದ್ದಾರೆ. ನ್ಯೂಝಿಲೆಂಡ್ ಓಪನ್‌ನ ಮೊದಲ ಸುತ್ತಿನಲ್ಲಿ ಇಂಡೋನೇಷ್ಯಾದ ಶೆಸಾರ್ ಹಿರೇನ್ ರುಸ್ಟಾವಿಟೊರನ್ನು ಎದುರಿಸಲಿದ್ದಾರೆ. 2015ರ ಅಕ್ಟೋಬರ್‌ನಿಂದ ಗಾಯದ ಸಮಸ್ಯೆ ಎದುರಿಸುತ್ತಿದ್ದ ಕಶ್ಯಪ್ ಎರಡು ವರ್ಷಗಳ ಬಳಿಕ ಯುಎಸ್ ಓಪನ್‌ನಲ್ಲಿ ಫೈನಲ್‌ಗೆ ತಲುಪುವ ಮೂಲಕ ಕಳಪೆ ಫಾರ್ಮ್‌ನಿಂದ ಹೊರ ಬಂದಿದ್ದಾರೆ.

ಬ್ಯಾಡ್ಮಿಂಟನ್ ರ್ಯಾಂಕಿಂಗ್‌ನಲ್ಲಿ 12 ಸ್ಥಾನ ಮೇಲಕ್ಕೇರಿ 47ನೆ ಸ್ಥಾನ ಪಡೆದಿರುವ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಕಶ್ಯಪ್ ಇಂಡೋನೇಷ್ಯಾದ ಡಿಯೊನಿಸಿಯಸ್ ಹಾಯೊಮ್ ರಂಬಕಾರನ್ನು ಎದುರಿಸಲಿದ್ದಾರೆ.

ಮುಂದಿನ ತಿಂಗಳು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲಿರುವ ಅಜಯ್ ಜಯರಾಮ್ ಮೊದಲ ಸುತ್ತಿನಲ್ಲಿ ಚೈನೀಸ್ ತೈಪೆಯ ಚಿಯಾ ಹ್ಯೂಂಗ್ ಲೂ ಅವರನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದ್ದಾರೆ. ಕಳೆದ ವರ್ಷ ಚೈನೀಸ್ ತೈಪೆ ಜಿಪಿ ಗೋಲ್ಡ್ ಪ್ರಶಸ್ತಿಯನ್ನು ಜಯಿಸಿದ್ದ ಮಾಜಿ ನ್ಯಾಶನಲ್ ಚಾಂಪಿಯನ್ ಸೌರಭ್ ವರ್ಮ ಆಸ್ಟ್ರೇಲಿಯದ ನಥಾನ್ ತಾಂಗ್‌ರನ್ನು ಮೊದಲ ಸುತ್ತಿನಲ್ಲಿ ಎದುರಿಸಲಿದ್ದಾರೆ.
ಮಹಿಳೆಯರ ಸಿಂಗಲ್ಸ್‌ನಲ್ಲಿ ತನ್ವಿ ಲಾಡ್ ಮಲೇಷ್ಯಾದ ಮೂರನೆ ಶ್ರೇಯಾಂಕದ ಗೊ ಜಿನ್ ವೀ ಅವರನ್ನು ಎದುರಿಸಲಿದ್ದಾರೆ. ಭಾರತದ ಯುವ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾನಿಕ್‌ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಮೊದಲ ಸುತ್ತಿನಲ್ಲಿ ಕ್ವಾಲಿಫೈಯರ್‌ರನ್ನು ಎದುರಿಸಲಿದೆ. ಲಾಗೊಸ್ ಇಂಟರ್‌ನ್ಯಾಶನಲ್ ಚಾಂಪಿಯನ್ ಮನು ಅತ್ರಿ ಹಾಗೂ ಬಿ.ಸುಮೀತ್ ರೆಡ್ಡಿ ಚೀನಾದ ಹೀ ಜಿಟಿಂಗ್ ಹಾಗೂ ಟಾನ್ ಕ್ವಿಯಾಂಗ್‌ರನ್ನು ಎದುರಿಸುವ ಮೂಲಕ ಟೂರ್ನಿಯಲ್ಲಿ ತಮ್ಮ ಅಭಿಯಾನ ಆರಂಭಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X