Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‌ಎನ್‌ಎಲ್ ಉತ್ಸವ-2017ಕ್ಕೆ ಚಾಲನೆ

ಬಿಎಸ್‌ಎನ್‌ಎಲ್ ಉತ್ಸವ-2017ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Aug 2017 8:36 PM IST
share
ಬಿಎಸ್‌ಎನ್‌ಎಲ್ ಉತ್ಸವ-2017ಕ್ಕೆ ಚಾಲನೆ

ಹಾಸನ, ಆ.1: ಹೊಸ ಲ್ಯಾಂಡ್‌ಲೈನ್, ಬ್ರಾಂಡ್‌ಬ್ಯಾಡ್, ಎಫ್‌ಟಿಟಿಹೆಚ್ ಮತ್ತು ಮರು ಸಂಪರ್ಕ ಬಿಎಸ್‌ಎನ್‌ಎಲ್ ಉತ್ಸವ-2017ಕ್ಕೆ ಅಂಚೆ ಇಲಾಖೆ ಮುಖ್ಯ ಅಧಿಕಾರಿ ಸದಾನಂದ್ ಜ್ಯೋತಿ ಬೆಳಗುವುದರ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಹಿಂದೆ ಟೆಲಿಪೋನ್ ಎಂಬುವುದು ಹೆಚ್ಚಿನ ರೀತಿ ಚಾಲ್ತಿಯಲ್ಲಿತ್ತು. ಇಂದಿನ ದಿನಗಳಲ್ಲಿ ಬಿಎಸ್‌ಎನ್‌ಎಲ್ ಎಂಬ ಮಾತು ಬರುತ್ತಿದೆ. ಅಂದು ಸ್ಪರ್ದೆ ಎಂಬುದು ಇರಲಿಲ್ಲ. ಇಂದಿನ ದಿನಗಳಲ್ಲಿ ಅನೇಕ ನೆಟ್‌ವರ್ಕ್ ಇರುವುದರಿಂದ ಸ್ಪರ್ದೆ ಹೆಚ್ಚಾಗಿದೆ ಎಂದರು. ಅಂದಿನಿಂದ ಇಂದಿನವರೆಗೂ ಅಂಚೆ ಮತ್ತು ಬಿಎಸ್‌ಎನ್‌ಎಲ್ ಬಾಂಧ್ಯವ್ಯ ಉತ್ತಮವಾಗಿದೆ. ಅಂಚೆಯಲ್ಲಿ ಬಹುತೇಕ ಎಲ್ಲಾ ಸಂಪರ್ಕ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಆಗಿದೆ. ನಿಮಗೆ ದೊಡ್ಡ ಗ್ರಾಹಕ ಎಂದರೇ ಅಂಚೆ ಇಲಾಖೆ ಎಂದು ಕಿವಿಮಾತು ಹೇಳಿದರು. ಅಂಚೆ ಇಲಾಖೆ ಕೂಡ ಇಂದಿನ ದಿನಕ್ಕೆ ಹೊಂದಿಕೊಂಡು ಅಭಿವೃದ್ಧಿಗೊಂಡಿದೆ. 24 ಗಂಟೆಗಳ ಎಟಿಎಂ ಕೂಡ ಪ್ರಾರಂಭಿಸಲಾಗಿದೆ. ಎಲ್ಲಾ ಅಂಚೆ ಕಛೇರಿಯು ಆನ್‌ಲೈನ್ ಮೂಲಕವೇ ನಡೆಯುತ್ತಿದೆ ಎಂದು ಇದೆ ವೇಳೆ ಹಿಂದಿನ ನೆನಪನ್ನು ಇದೆ ವೇಳೆ ನೆನಪಿಸಿಕೊಂಡರು.


ನಾಗರಾಜು ಮಾತನಾಡಿ, ವಾಣಿಜ್ಯ ಪ್ರಪಂಚದಲ್ಲಿ ಸ್ಪರ್ದೆ ಎಂಬುದು ಹೆಚ್ಚು ಕಾಣಬಹುದು. ಬಿಎಸ್‌ಎನ್‌ಎಲ್ ಉತ್ಸಹದ ಉದ್ದೇಶ ಗ್ರಾಹಕರಿಗೆ ನಮ್ಮ ನೆಟ್‌ವಕ್‌ನಿಂದ ಹೆಚ್ಚಿನ ಲಾಭ ನೀಡುವುದು ಆಗಿದೆ. 15 ದಿನಗಳ ಕಾಲ ಇಂತಹ ಯೋಜನೆಯನ್ನು ಹಮ್ಮಿಕೊಂಡಿದ್ದು, ಗ್ರಾಹಕರಿಗೆ ಇದರ ಪ್ರಯೋಜನವನ್ನು ತಿಳಿಸುವ ನಿಟ್ಟಿನಲ್ಲಿ ಬಿಎಸ್‌ಎನ್‌ಎಲ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೇರೆ ಕೆಲಸ ಬಿಟ್ಟು ಸ್ಕೀಂ ಬಗ್ಗೆ ಮಾಕೇಟಿಂಗ್ ಮಾಡಬೇಕು ಎಂದು ಸಲಹೆ ನೀಡಿದರು. ಎಲ್‌ಐಟಿ ಆಸ್ತಿ ಹೆಚ್ಚು ಬಿಟ್ಟರೇ ಬಿಎಸ್‌ಎನ್‌ಎಲ್ ಬಳಿ ಇದ್ದು, ಉಳಿಸುವ ನಿಟ್ಟಿನಲ್ಲಿ ಇರುವ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಬೇರೆಯವರೆಗೂ ಅದರ ಅವಕಾಶ ಕೊಡಬೇಕು ಎಂದು ಕರೆ ನೀಡಿದರು.

ಇದೆ ವೇಳೆ ಬಿಎಸ್‌ಎನ್‌ಎಲ್‌ನ ಜೋಷಿ, ತಿರುಮಲದೇವಿ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X