Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಜತಾಂತ್ರಿಕರ ಕಡಿತಕ್ಕೆ ರಶ್ಯ ಆದೇಶ:...

ರಾಜತಾಂತ್ರಿಕರ ಕಡಿತಕ್ಕೆ ರಶ್ಯ ಆದೇಶ: ಆಯ್ಕೆಗಳನ್ನು ಪರಿಶೀಲಿಸುತ್ತಿರುವ ವಾಶಿಂಗ್ಟನ್

ವಾರ್ತಾಭಾರತಿವಾರ್ತಾಭಾರತಿ1 Aug 2017 8:47 PM IST
share
ರಾಜತಾಂತ್ರಿಕರ ಕಡಿತಕ್ಕೆ ರಶ್ಯ ಆದೇಶ: ಆಯ್ಕೆಗಳನ್ನು ಪರಿಶೀಲಿಸುತ್ತಿರುವ ವಾಶಿಂಗ್ಟನ್

ವಾಶಿಂಗ್ಟನ್, ಆ. 1: ತನ್ನ ವಿರುದ್ಧ ಅಮೆರಿಕ ವಿಧಿಸುತ್ತಿರುವ ಆರ್ಥಿಕ ದಿಗ್ಬಂಧನಗಳಿಗೆ ಪ್ರತೀಕಾರವಾಗಿ, ದೇಶದಲ್ಲಿರುವ ಅಮೆರಿಕ ರಾಜತಾಂತ್ರಿಕರ ಸಂಖ್ಯೆಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸುವಂತೆ ರಶ್ಯ ಆದೇಶ ನೀಡಿದ ಬಳಿಕ, ಅಮೆರಿಕವು ತನ್ನ ಆಯ್ಕೆಗಳನ್ನು ಪರಿಶೀಲಿಸುತ್ತಿದೆ.

 ಅದೇ ವೇಳೆ, ಕಾಂಗ್ರೆಸ್ ಈಗಾಗಲೇ ಅನುಮೋದನೆ ನೀಡಿರುವ ದಿಗ್ಬಂಧನೆ ಮಸೂದೆಗೆ ಸಹಿ ಹಾಕುವ ಇಂಗಿತವನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ. ಅವರು ಸಹಿ ಹಾಕಿದ ಬಳಿಕ ಮಸೂದೆ ಕಾನೂನಾಗಿ ಜಾರಿಯಾಗುತ್ತದೆ.

ರಶ್ಯದಲ್ಲಿರುವ ಅಮೆರಿಕನ್ ರಾಯಭಾರ ಕಚೇರಿಯ 755 ಅಮೆರಿಕನ್ ಮತ್ತು ರಶ್ಯ ಸಿಬ್ಬಂದಿಯನ್ನು ಕಡಿತಗೊಳಿಸುವಂತೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನೀಡಿದ ಆದೇಶದ ಬಗ್ಗೆ ಕೇಳಿದ ಪ್ರಶ್ನೆಗೆ ಸೋಮವಾರ ಶ್ವೇತಭವನದ ವಕ್ತಾರೆ ಸಾರಾ ಹಕಬೀ ಸ್ಯಾಂಡರ್ಸ್ ಉತ್ತರಿಸುತ್ತಿದ್ದರು.

ವಾರಾಂತ್ಯದಲ್ಲಿ ನಡೆದ ಬೆಳವಣಿಗೆಯು ‘ವಿಷಾದನೀಯ’ ಎಂದು ವಿದೇಶ ಇಲಾಖೆಯ ಅಧಿಕಾರಿಯೊಬ್ಬರು ಬಣ್ಣಿಸಿದರು.

‘‘ಸದ್ಯಕ್ಕೆ ನಾವು ನಮ್ಮ ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಬಗ್ಗೆ ಏನಾದರೂ ಹೇಳಲು ಇದ್ದಾಗ, ನಾವು ನಿಮಗೆ ತಿಳಿಸುತ್ತೇವೆ’’ ಎಂದು ಸ್ಯಾಂಡರ್ಸ್ ನುಡಿದರು.

 ಮಸೂದೆಗೆ ಟ್ರಂಪ್ ಸಹಿ ಹಾಕುತ್ತಾರೆ ಎಂದು ವಕ್ತಾರೆ ಪುನರುಚ್ಚರಿಸಿದ್ದಾರಾದರೂ, ಯಾವಾಗ ಎಂಬುದನ್ನು ಹೇಳಲಿಲ್ಲ.

2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ನಡೆಸಿದೆಯೆನ್ನಲಾದ ಹಸ್ತಕ್ಷೇಪ ಮತ್ತು ಯುಕ್ರೇನ್‌ನ ಆಂತರಿಕ ವ್ಯವಹಾರಗಳಲ್ಲಿ ಅದು ನಡೆಸಿರುವ ಹಸ್ತಕ್ಷೇಪಗಳಿಗೆ ಪ್ರತಿಯಾಗಿ ಅದರ ವಿರುದ್ಧ ದಿಗ್ಬಂಧನ ವಿಧಿಸುವ ಮಸೂದೆಯನ್ನು ಅಮೆರಿಕ ಸೆನೆಟ್ ಗುರುವಾರ ಭಾರೀ ಬಹುಮತದಿಂದ ಅಂಗೀಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X