Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ...

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ1 Aug 2017 10:14 PM IST
share
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಪ್ರಕಟ

ಬೆಂಗಳೂರು, ಆ.1: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು 2014ನೆ ಸಾಲಿನಿಂದ 2016ವರೆಗಿನ ಪುಸ್ತಕ ಬಹುಮಾನಕ್ಕೆ ಆಯ್ಕೆ ಆದ ಲೇಖಕರ ಹೆಸರನ್ನು ಪ್ರಕಟಿಸಿದೆ.

ಮಂಗಳವಾರ ನಗರದ ಕನ್ನಡಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ನಾಡೋಜ ಬೆಳಗಲ್ಲು ವೀರಣ್ಣ ಮಾತನಾಡಿ, 2014ನೆ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರಾಗಿ ಯಕ್ಷಗಾನ ಪ್ರಸಂಗ ಪಂಚಕ ಪುಸ್ತಕದ ಲೇಖಕ ಸೇರಾಜೆ ಸೀತಾರಾಮ ಭಟ್ಟ ಹಾಗೂ ಯಕ್ಷಗಾನ ವಾಚಿಕ ಸಮಾರಾಧನೆ ಪುಸ್ತಕದ ರವಿಶಂಕರ್ ವಳಕ್ಕುಂಜ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

2015ನೆ ಸಾಲಿನ ಬಹುಮಾನಕ್ಕೆ ಡಾ.ನಾಗವೇಣಿ ಮಂಬಿ(ಬಲಿಪ ಗಾನಯಾನ), 2016ನೆ ಸಾಲಿನಲ್ಲಿ ಪುಸ್ತಕ ಬಹುಮಾನಕ್ಕೆ ಶೆಡ್ಡಿಗುಮ್ಮೆ ವಾಸುದೇವಭಟ್(ಯಕ್ಷಕುಸುಮ), ಡಾ.ಪಾದೇಕಲ್ಲು ವಿಷ್ಣುಭಟ್ಟ(ಯಕ್ಷಗಾನಾಧ್ಯಯನ), ಬೊಟ್ಟಿಕೆರೆ ಪುರುಷೋತ್ತಮ(ಅಂಬುರಹ-ಲವ) ಆಯ್ಕೆಯಾಗಿದ್ದಾರೆ.
2014ನೆ ಸಾಲಿನ ಪುಸ್ತಕ ಪ್ರಶಸ್ತಿಗಳಿಗೆ ತಲಾ 5 ಸಾವಿರ, 2015-16ನೆ ಸಾಲಿನ ಪ್ರಶಸ್ತಿಗಳು ತಲಾ 25 ಸಾವಿರ ನಗದು ಬಹುಮಾನದ ಜೊತೆಗೆ ಪ್ರಶಸ್ತಿ ಫಲಕ ಪ್ರಮಾಣಪತ್ರಗಳು ಒಳಗೊಂಡಿವೆ.

ಆ.5ಕ್ಕೆ ಬಾಗಲಕೋಟೆಯಲ್ಲಿ ಬಹುಮಾನ ಪ್ರದಾನ: ಆ.5ರಂದು ಬಾಗಲಕೋಟೆಯ ನವನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಂಜೆ 5 ಗಂಟೆಗೆ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಉಮಾಶ್ರೀ, ಬಾಗಲಕೋಟ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ವೀಣಾ, ಮಾಜಿ ಸಚಿವ ಎಚ್.ವೈ.ಮೇಟಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
 
ಸಾಕ್ಷಚಿತ್ರ ಪ್ರದರ್ಶನ: ಬಯಲಾಟ, ತೊಗಲು ಗೊಂಬೆಯಾಟ, ಯಕ್ಷಗಾನದಲ್ಲಿ ಕೀರ್ತಿ ಗಳಿಸಿರುವ ಚನ್ನಪ್ಪರಾಮಪ್ಪ ಹೆಗಡಿ, ಸಿದ್ದಪ್ಪ ಅಮ್ಮಣ್ಣ ತಳೆವಾಡ, ಮಾರೆಪ್ಪ ಮೆಟ್ರಿ, ಫಕೀರಪ್ಪ ಬಸವಣ್ಣಿಪ್ಪ ಗೌರವಕ್ಕನವರ್, ಪುಟ್ಟಸ್ವಾಮಯ್ಯ, ಎಂ.ಆರ್.ರಂಗನಾಥರಾವ್, ತಿಮ್ಮಪ್ಪಾಚಾರ್ಯ ಕುರಿತು ಅಕಾಡೆಮಿ ರಚಿಸಿರುವ ಸಾಕ್ಷಚಿತ್ರವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು ಎಂದರು.

ಸಾಕ್ಷಚಿತ್ರ ಪ್ರದರ್ಶನ: ಬಯಲಾಟ, ತೊಗಲು ಗೊಂಬೆಯಾಟ, ಯಕ್ಷಗಾನದಲ್ಲಿ ಕೀರ್ತಿ ಗಳಿಸಿರುವ ಚನ್ನಪ್ಪರಾಮಪ್ಪ ಹೆಗಡಿ, ಸಿದ್ದಪ್ಪ ಅಮ್ಮಣ್ಣ ತಳೆವಾಡ, ಮಾರೆಪ್ಪ ಮೆಟ್ರಿ, ಫಕೀರಪ್ಪ ಬಸವಣ್ಣಿಪ್ಪ ಗೌರವಕ್ಕನವರ್, ಪುಟ್ಟಸ್ವಾಮಯ್ಯ, ಎಂ.ಆರ್.ರಂಗನಾಥರಾವ್, ತಿಮ್ಮಪ್ಪಾಚಾರ್ಯ ಕುರಿತು ಅಕಾಡೆಮಿ ರಚಿಸಿರುವ ಸಾಕ್ಷಚಿತ್ರವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು ಎಂದರು. ಗೋಷ್ಠಿಯಲ್ಲಿ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ, ಸದಸ್ಯ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X