Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. "ಇಲ್ಲಿ ಆಗದ ಮನೆ ದುಬೈಯಲ್ಲಿ ಸಿಕ್ಕಿದ್ದು...

"ಇಲ್ಲಿ ಆಗದ ಮನೆ ದುಬೈಯಲ್ಲಿ ಸಿಕ್ಕಿದ್ದು ದೇವರ ದಯೆಯಿಂದ'

ದುಬೈಯಲ್ಲಿ 87 ಲಕ್ಷದ ಮನೆ ಗೆದ್ದ ಉಬೈದುಲ್ಲಾರ ತಂದೆ ಬಿ.ಕೆ. ಅಬ್ದುಲ್ಲಾ

ವಾರ್ತಾಭಾರತಿವಾರ್ತಾಭಾರತಿ1 Aug 2017 10:31 PM IST
share
ಇಲ್ಲಿ ಆಗದ ಮನೆ ದುಬೈಯಲ್ಲಿ ಸಿಕ್ಕಿದ್ದು ದೇವರ ದಯೆಯಿಂದ

ಪುತ್ತೂರು, ಆ.1: "ಊರಿನಲ್ಲಿ ಮನೆ ನಿರ್ಮಿಸಲು ಕಷ್ಟವಾಗಿರುವ ಇಂದಿನ ಕಾಲದಲ್ಲಿ ಪುತ್ರನಿಗೆ ದುಬೈಯಲ್ಲಿ 87 ಲಕ್ಷ ರೂ. ಮೌಲ್ಯದ ಮನೆ ಸಿಕ್ಕಿರುವುದು ದೇವರ ದಯೆಯಿಂದ". ಈ ಮಾತುಗಳನ್ನು ಹೇಳಿದ್ದು  ಯುಎಇ ಎಕ್ಸ್ ಚೇಂಜ್ ಪ್ರಮೋಷನ್ ನಲ್ಲಿ ಬಂಪರ್ ಬಹುಮಾನ ಗೆದ್ದ ಮೂಲತಃ ನೇರಳಕಟ್ಟೆಯ ನಿವಾಸಿ ಉಬೈದುಲ್ಲಾರ ತಂದೆ ಬಿ.ಕೆ. ಅಬ್ದುಲ್ಲಾ.

ಪುತ್ತೂರಿನ ಪರ್ಲಡ್ಕದ ನಿವಾಸಿಗಳಾಗಿರುವ ಅಬ್ದುಲ್ಲಾ ಮತ್ತು ಜಮೀಲಾ ದಂಪತಿ ತಮ್ಮ ಪುತ್ರ ಉಬೈದುಲ್ಲಾ ಯುಎಇ ಎಕ್ಸ್ ಚೇಂಜ್ ನಿಂದ 87 ಲಕ್ಷ ರೂ. ಮೌಲ್ಯದ ಮನೆಯನ್ನು ಬಹುಮಾನವಾಗಿ ಪಡೆದಿರುವುದರಿಂದ ಸಂತಸಗೊಂಡಿದ್ದಾರೆ. "ಮಗನಿಗೆ ಬಹುಮಾನ ಬಂದಿರುವುದರಿಂದ ನಮ್ಮ ಕುಟುಂಬ ಹಾಗೂ ನೆರೆಹೊರೆಯವರಿಗೆ ಸಂತೋಷವಾಗಿದೆ. ಎಲ್ಲವೂ ಅಲ್ಲಾಹನ ಅನುಗ್ರಹ. ನನಗೆ ಐವರು ಮಕ್ಕಳು. ಈ ಪೈಕಿ ಓರ್ವ ಮಗಳಿಗೆ ಮದುವೆ ಮಾಡಿಸಿದ್ದೇನೆ. ಇನ್ನಿಬ್ಬರು ಇದ್ದು, ಒಬ್ಬಾಕೆ ಪರ್ಲಡ್ಕ ಶರೀಅತ್ ಕಾಲೇಜಿನಲ್ಲಿ ಕಲಿಯುತ್ತಿರುವುದರಿಂದ ಇಲ್ಲೇ ಮನೆ ಮಾಡಿದ್ದೇವೆ. ಇನ್ನೋರ್ವ ಪುತ್ರಿ 4ನೆ ತರಗತಿಯಲ್ಲಿ ಕಲಿಯುತ್ತಿದ್ದು, ಒಬ್ಬ ಪುತ್ರ ಊರಿನಲ್ಲಿದ್ದಾನೆ. ಉಬೈದುಲ್ಲಾ 8  ವರ್ಷಗಳಿಂದ ದುಬೈಯಲ್ಲಿದ್ದು, ಬೇರೆ ಬೇರೆ ಕೆಲಸಗಳನ್ನು ಮಾಡುತ್ತಿದ್ದ. ಕೊನೆಗೂ ಆತನ ಕನಸು ನನಸಾಗಿದೆ. ನಾನು ಸಣ್ಣ ಪುಟ್ಟ ವ್ಯವಹಾರ ಮಾಡಿ ಕುಟುಂಬವನ್ನು ಸಲಹುತ್ತಿದ್ದೆ. ಇದೀಗ ಮಗನಿಗೆ ಭಾರೀ ಬಹುಮಾನ ಸಿಕ್ಕಿರುವುದು ಎಲ್ಲರ ಪ್ರಾರ್ಥನೆಯಿಂದಾಗಿದೆ ಎಂದವರು ಹೇಳಿದರು.

ಭಾರೀ ಬಹುಮಾನ ನೀಡಿ ನನ್ನಂತಹ ಬಡವನಿಗೆ ನೆರವಾದ ಯುಎಇ ಎಕ್ಸ್ ಚೇಂಜ್ ನ ಆಡಳಿತ ಹಾಗೂ ಸಿಬ್ಬಂದಿ ವರ್ಗಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X