Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೌನ್ ಕೋಆಪರೇಟೀವ್ ಸೊಸೈಟಿಗೆ ನೂರು ವರ್ಷದ...

ಟೌನ್ ಕೋಆಪರೇಟೀವ್ ಸೊಸೈಟಿಗೆ ನೂರು ವರ್ಷದ ಇತಿಹಾಸವಿದೆ: ರಾಜಣ್ಣಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ2 Aug 2017 6:51 PM IST
share
ಟೌನ್ ಕೋಆಪರೇಟೀವ್ ಸೊಸೈಟಿಗೆ ನೂರು ವರ್ಷದ ಇತಿಹಾಸವಿದೆ: ರಾಜಣ್ಣಶೆಟ್ಟಿ

ಚಿಕ್ಕಮಗಳೂರು, ಆ.2: ಟೌನ್ ಕೋಆಪರೇಟೀವ್ ಸೊಸೈಟಿಗೆ ನೂರು ವರ್ಷದ ಇತಿಹಾಸವಿದ್ದು, ಈ ಸಂಸ್ಥೆ ಕೆಲವೆ ಸದಸ್ಯರೊಂದಿಗೆ ಆರಂಭವಾಗಿ ಈಗ 5 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿ 5 ಕೋಟಿ ರೂ.ಗಳ ವಹಿವಾಟು ನಡೆಸುತ್ತಿದೆ ಎಂದು ಟೌನ್ ಕೋ ಆಪರೇಟೀವ್ ಸಹಕಾರ ಸಂಘದ ಅಧ್ಯಕ್ಷ ಬಿ.ಎನ್.ರಾಜಣ್ಣಶೆಟ್ಟಿ ಹೇಳಿದರು.

ಅವರು ಬುಧವಾರ ನಗರದ ಟೌನ್ ಕೋಆಪರೆಟೀವ್ ಸಹಕಾರ ಸಂಘದಲ್ಲಿ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಸಂದಾನದ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೊದಲು ಮಾತನಾಡಿದರು. ಇಂತಹ ಸಂಸ್ಥೆಯಲ್ಲಿ ಅಧಿಕಾರಕ್ಕಾಗಿ ಸಂಘದಲ್ಲಿ ಬಿನ್ನಾಭಿಪ್ರಾಯ ಮೂಡಬಾರದು ಎಂಬ ದೃಷ್ಟಿಯಿಂದ ಸಂದಾನ ಸಭೆಯಲ್ಲಿ ರಾಜೀನಾಮೆ ನೀಡಿದ್ದೇನೆ. ಮುಂದೆ ಅಧಿಕಾರ ವಹಿಸಿಕೊಳ್ಳುವ ಯುವ ಸಮೂಹ ಸದಸ್ಯರಿಗೆ ಉತ್ತಮವಾಗಿ ಸ್ಪಂದಿಸಿ ಸಂಸ್ಥೆಯ ಏಲಿಗೆಗೆ ಶ್ರಮಿಸುವಂತೆ ಹೇಳಿದರು.

ವರಸಿದ್ದಿವೇಣುಗೋಪಾಲ್ ಮಾತನಾಡಿ, ಸಂಸ್ಥೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕಾದರೆ ಮೊದಲು ಎಲ್ಲಾ ಸದಸ್ಯರು ಒಗ್ಗೂಡಿ ಸಾಗಬೇಕಾದ ಅವಶ್ಯವಿದೆ. ಅಧ್ಯಕ್ಷಸ್ಥಾನ ಅಲಂಕರಿಸುವುದು ಮುಖ್ಯವಲ್ಲ ಸಂಸ್ಥೆಯಲ್ಲಿನ ಸದಸ್ಯರಿಗೆ ಅವಶ್ಯವಾದ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಪೂರೈಸಿ ಸಹಕರಿಸುವುದು ಅಗತ್ಯ ಎಂದರು.

 ಅವಿಶ್ವಾಸ ನಿರ್ಣಯದ ಫಲಿತಾಂಶವನ್ನು ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಸೊಸೈಟಿಯ ಹಣಕಾಸು ವ್ಯವಹಾರಕ್ಕೆ ಅನಾನುಕೂಲ ವಾಗುವುದರಿಂದ ಸಾರ್ವಜನಿಕ ದೈನಂದಿನ ಚಟುವಟಿಗೆ ತೊಡಕಾಗುತ್ತದೆ. ಈ ಸಂಬಂದ ಅಧ್ಯಕ್ಷರೊಂದಿಗೆ ಉಪಾಧ್ಯಕ್ಷೆ ಜಯಂತಿ, ನಿರ್ಧೆಶಕರಾದ ಸಿ.ಆರ್.ಕೇಶವಮೂರ್ತಿ, ಮೊಗಣ್ಣ, ವರಸಿದ್ದಿವೇಣುಗೋಪಾಲ್ ಸಂದಾನ ಸಭೆ ನಡೆಸಿ ನಂತರ ನಿರ್ಧೇಶಕರೊಂದಿಗೆ ಚರ್ಚಿಸಿ ನ್ಯಾಯಾಲಯದಲ್ಲಿರುವ ಪ್ರಕರಣ ಹಿಂಪಡೆಯುವಂತೆ ರಾಜಣ್ಣಶೆಟ್ಟಿಗೆ ಮನವಿ ಮಾಡಿದಾಗ ಒಪ್ಪಿಗೆ ಸೂಚಿಸಿ ರಾಜೀನಾಮೆ ಸಲ್ಲಿಸಿದರು.

ಉಪಾಧ್ಯಕ್ಷೆ ಜಯಂತಿಯವರು ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈ ಪತ್ರವನ್ನು ಸಹಕಾರ ಇಲಾಖೆಗೆ ಕಳುಹಿಸಿಕೊಡಲಾಗಿದೆ.
 ನಿರ್ಧೇಶಕರಾದ ಗಿರಿಧರ್ ಯತೀಶ್, ಶ್ರೀನಿವಾಸ್, ಸಿ.ವಿ.ಕುಮಾರ್, ಗುರುಮೂರ್ತಿ, ಎ.ಆರ್.ಶರೀಫ್, ಅಂಬಿಕಾಮಹೇಶ್, ಕಾರ್ಯದರ್ಶಿ ಆಲೇಶ್ ಮತ್ತಿರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X