Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಕಚೇರಿಯಲ್ಲಿ ರಕ್ಷಾಬಂಧನ ಕಡ್ಡಾಯ:...

ಸರಕಾರಿ ಕಚೇರಿಯಲ್ಲಿ ರಕ್ಷಾಬಂಧನ ಕಡ್ಡಾಯ: ದಿಯು ದಾಮನ್‌ನಲ್ಲಿ ಸರಕಾರದ ಆದೇಶ

ವಾರ್ತಾಭಾರತಿವಾರ್ತಾಭಾರತಿ2 Aug 2017 9:24 PM IST
share
ಸರಕಾರಿ ಕಚೇರಿಯಲ್ಲಿ ರಕ್ಷಾಬಂಧನ ಕಡ್ಡಾಯ: ದಿಯು ದಾಮನ್‌ನಲ್ಲಿ ಸರಕಾರದ ಆದೇಶ

ಹೊಸದಿಲ್ಲಿ, ಆ.2: ಕೇಂದ್ರಾಡಳಿತ ಪ್ರದೇಶವಾದ ದಾಮನ್ ಮತ್ತು ದಿಯುವಿನಲ್ಲಿ ರಕ್ಷಾಬಂಧನ ಆಚರಣೆಯನ್ನು ಕಡ್ಡಾಯಗೊಳಿಸಲಾಗಿದ್ದು , ಅಂದು ಮಹಿಳಾ ಉದ್ಯೋಗಿಗಳು ಪುರುಷ ಸಹೋದ್ಯೋಗಿಗಳ ಕೈಗೆ ರಾಖಿ ಕಟ್ಟಬೇಕೆಂದು ಸೂಚಿಸಲಾಗಿದೆ.

ಆಗಸ್ಟ್ 7ರಂದು ರಕ್ಷಾಬಂಧನ ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ. ಅಂದು ಎಲ್ಲಾ ಸರಕಾರಿ ಕಚೇರಿ/ ಇಲಾಖೆ ತೆರೆದಿರುತ್ತದೆ. ಎಲ್ಲಾ ಸಿಬ್ಬಂದಿಗಳು ಒಟ್ಟಾಗಿ ಸೂಕ್ತ ಸಮಯದಲ್ಲಿ ಹಬ್ಬ ಆಚರಿಸಬೇಕು. ಮಹಿಳಾ ಉದ್ಯೋಗಿಗಳು ಪುರುಷ ಸಹೋದ್ಯೋಗಿಗಳಿಗೆ ರಾಖಿ ಕಟ್ಟಬೇಕು ಎಂದು ಉಪಕಾರ್ಯದರ್ಶಿ (ಸಿಬ್ಬಂದಿ) ಗುರ್‌ಪ್ರೀತ್ ಸಿಂಗ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಪ್ರಫುಲ್ ಖೋಡಭಾ ಪಟೇಲ್ ಅವರ ನಿರ್ದೇಶನದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅನ್ಯಧರ್ಮೀಯ ಉದ್ಯೋಗಿಗಳಿಗೂ ಇದು ಅನ್ವಯಿಸುತ್ತದೆಯೇ ಎಂಬುದರ ಬಗ್ಗೆ ಆದೇಶದಲ್ಲಿ ಯಾವುದೇ ಮಾಹಿತಿ ಇಲ್ಲ. ಎಲ್ಲಾ ಕಚೇರಿ, ಇಲಾಖೆಗಳ ಉದ್ಯೋಗಿಗಳ ಆ.7ರ ಹಾಜರುಪಟ್ಟಿಯನ್ನು ಮರುದಿನ ಸಂಜೆ ವೇಳೆಗೆ ಸರಕಾರಕ್ಕೆ ಸಲ್ಲಿಸಬೇಕು ಎಂದೂ ಆದೇಶದಲ್ಲಿ ತಿಳಿಸುವ ಮೂಲಕ, ಹಾಜರಾತಿಯನ್ನು ಪರೋಕ್ಷವಾಗಿ ಕಡ್ಡಾಯಗೊಳಿಸಲಾಗಿದೆ.

  ಈ ಆದೇಶ ಹಾಸ್ಯಾಸ್ಪದವಾಗಿದೆ. ಈ ವಿಷಯದಲ್ಲಿ ಸೂಕ್ಷ್ಮಭಾವನೆ ಒಳಗೊಂಡಿದೆ. ನಾನು ಯಾರಿಗೆ ರಾಖಿ ಕಟ್ಟಬೇಕೆಂದು ಸರಕಾರ ಆದೇಶಿಸಲು ಸಾಧ್ಯವೇ. ಕಾರ್ಯನಿರ್ವಹಿಸುವ ಸ್ಥಳದಲ್ಲಿ ವೃತ್ತಿಪರತೆ ಉಳಿಸಿಕೊಂಡು ಬರಬೇಕು ಎಂದು ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಮಹಿಳಾ ಉದ್ಯೋಗಿಯೋರ್ವರು ಅಸಮಾಧಾನ ಸೂಚಿಸಿದ್ದಾರೆ.

ರಕ್ಷಾಬಂಧನ ಹಬ್ಬಕ್ಕೆ ರಾಷ್ಟ್ರೀಯ ಮಹತ್ವವಿದೆ ಎಂದು ಹೇಳಿದ್ದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಹಿಂದೂ ಸಂಸ್ಕೃತಿಯನ್ನು ರಕ್ಷಿಸಲು ಮತ್ತು ಈ ಸಂಸ್ಕೃತಿ ಪ್ರತಿಷ್ಠಾಪಿಸಿರುವ ವೌಲ್ಯಗಳನ್ನು ಅಳವಡಿಸಿಕೊಳ್ಳಲು ಈ ಹಬ್ಬವನ್ನು ಎಲ್ಲೆಡೆ ಆಚರಿಸುವ ಅಗತ್ಯವಿದೆ ಎಂದಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X