Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಅದನಿಯವರಿಗೆ ಭದ್ರತೆ ಒದಗಿಸಲು ಸರಕಾರ...

ಮಅದನಿಯವರಿಗೆ ಭದ್ರತೆ ಒದಗಿಸಲು ಸರಕಾರ ಸಿದ್ಧ: ಸಿದ್ದರಾಮಯ್ಯರಿಗೆ ಕೇರಳ ಸಿಎಂ ಪತ್ರ

ವಾರ್ತಾಭಾರತಿವಾರ್ತಾಭಾರತಿ3 Aug 2017 2:09 PM IST
share
ಮಅದನಿಯವರಿಗೆ ಭದ್ರತೆ ಒದಗಿಸಲು ಸರಕಾರ ಸಿದ್ಧ: ಸಿದ್ದರಾಮಯ್ಯರಿಗೆ ಕೇರಳ ಸಿಎಂ ಪತ್ರ

ತಿರುವನಂತಪುರಂ,ಆ.3: ಸುಪ್ರೀಂಕೋರ್ಟು ಅನುಮತಿ ನೀಡಿದ ಪ್ರಕಾರ ಪುತ್ರನ ಮದುವೆಯಲ್ಲಿ ಭಾಗವಹಿಸಲು ಬರುವ ಪಿಡಿಪಿ ನಾಯಕ ಅಬ್ದುನ್ನಾಸರ್ ಮಅದನಿಯವರಿಗೆ ಕೇರಳದಲ್ಲಿ ಭದ್ರತಾ ವ್ಯವಸ್ಥೆ ಒದಗಿಸಲು ರಾಜ್ಯಸರಕಾರ ಸಿದ್ಧವಿದೆ. ಅದಕ್ಕಾಗಿ ಕರ್ನಾಟಕ ಸರಕಾರ ಕೇಳಿದ ಮೊತ್ತವನ್ನು ಕಡಿಮೆ ಮಾಡಬೇಕೆಂದು ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ತಿಳಿಸಿದ್ದಾರೆ.

 ಬೆಂಗಳೂರಿನ ಜೈಲಿನಲ್ಲಿ ವಿಚಾರಣಾ ಕೈದಿಯಾಗಿರುವ  ಮಅದನಿಯವರಿಗೆ ವೃದ್ಧ ತಂದೆತಾಯಿಯನ್ನು ಸಂದರ್ಶಿಸಲು ಎನ್‍ಐಎ ಕೋರ್ಟು ಅನುಮತಿ ನೀಡಿತ್ತು. ಆಗಸ್ಟ್ ಒಂಬತ್ತಕ್ಕೆ ನಡೆಯುವ ಪುತ್ರನ ಮದುವೆಯಲ್ಲಿ ಭಾಗವಹಿಸಲು ಸುಪ್ರೀಂಕೋರ್ಟು ಅನುಮತಿ ನೀಡಿದೆ. ಆದರೆ, ಮಾನವೀಯ ನೆಲೆಯಲ್ಲಿ ಸುಪ್ರೀಂಕೋರ್ಟು ನೀಡಿರುವ ತೀರ್ಪನ್ನು ಬುಡಮೇಲುಗೊಳಿಸುವ ನಿಬಂಧನೆಯನ್ನು ಕರ್ನಾಟಕ ಪೊಲೀಸರು ಹೇರಿದ್ದಾರೆ. ಮಅದನಿಯ ಕೇರಳ ಯಾತ್ರೆಯ ಭದ್ರತೆಗಾಗಿ ಕರ್ನಾಟಕ ಪೊಲೀಸರು  14, 79,876 ರೂಪಾಯಿ ನಿಗದಿಗೊಳಿಸಿದ್ದಾರೆ. ಮಅದನಿ ಕೇರಳಕ್ಕೆ ಭೇಟಿ ನೀಡುವುದನ್ನು ತಡೆಯುವ ಉದ್ದೇಶ ಇದರ ಹಿಂದಿದೆಯೇ ಎನ್ನುವ ಸಂದೇಹವನ್ನು ಪತ್ರದಲ್ಲಿ ಕೇರಳ ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.

2013 ಮತ್ತು 2016ರಲ್ಲಿ ಮೂರು ಬಾರಿ ಮಅದನಿ ವಿಚಾರಣಾ ಕೈದಿಯಾಗಿದ್ದು, ಕೇರಳಕ್ಕೆ ಭೇಟಿ ನೀಡಿದ್ದಾರೆ. ಮೊದಲ ಎರಡು ಬಾರಿಯ ಭೇಟಿಯವೇಳೆ ಹಣ ಕೇಳಿಲ್ಲ. ಮೂರನೆ ಬಾರಿ ಭೇಟಿ ನೀಡಿದಾಗ ಐವತ್ತು ಸಾವಿರ ರೂಪಾಯಿ ಭರಿಸಲು ಹೇಳಲಾಯಿತು. ಆದರೆ ಈಸಲ ಕೇಳಿದ ಭಾರೀಮೊತ್ತ ಮಅದನಿಗೆ ನ್ಯಾಯ ನಿರಾಕರಿಸಿದ್ದಕ್ಕೆ ಸಮಾನವಾಗಿದೆ. ಕೇರಳದಲ್ಲಿ ಭದ್ರತೆಯ ಹೊಣೆಯನ್ನು ರಾಜ್ಯ ಸರಕಾರ ವಹಿಸಿಕೊಳ್ಳಲು ಸಿದ್ಧವಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರಿಗೆ ಹೆಚ್ಚು ಖರ್ಚುವೆಚ್ಚ ಆಗುವುದಿಲ್ಲ. ಆದ್ದರಿಂದ ಬೆಂಗಳೂರಿನ ಪೊಲೀಸ್ ಕಮಿಷನರ್ ಕೇಳಿದ ಮೊತ್ತವನ್ನು ಕಡಿಮೆ ಮಾಡಬೇಕುಮತ್ತು ಸುಪ್ರೀಂಕೋರ್ಟಿನ ತೀರ್ಪಿನ ಇಂಗಿತವನ್ನು ಅರಿತುಕೊಂಡು ಮಅದನಿಗೆ ತಂದೆತಾಯಿನ್ನುಭೇಟಿಯಾಗಲು  ಮತ್ತು ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿನಂತಿಸಿದ್ದಾರೆ.

ಮಅದನಿ ವಿಷಯದಲ್ಲಿ ಪಿಡಿಪಿ ನಾಯಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಪಿಡಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪುಂದುರ ಸಿರಾಜ್‍ರ ನೇತೃತ್ವದಲ್ಲಿ ನಿಯೋಗ ಪ್ರತಿಪಕ್ಷನಾಯಕ ರಮೇಶ್ ಚೆನ್ನಿತ್ತಲರನ್ನುಕೂಡಾ  ಭೇಟಿಯಾಗಿದೆ. ಪಿಣರಾಯಿ ವಿಜಯನ್, ಸಿದ್ದರಾಮಯ್ಯರೊಂದಿಗೆ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಫೋನ್ ಮೂಲಕ ಈ ವಿಷಯವನ್ನುಚರ್ಚಿಸಿದ್ದಾರೆ. ಮಅದನಿ ಕೇರಳಕ್ಕೆ ಬಂದಾಗ ಭದ್ರತೆ ವ್ಯವಸ್ಥೆ ಮಾಡಲು ಸಿದ್ಧವೆಂದು ಪಿಣರಾಯಿ ವಿಜಯನ್ ಚೆನ್ನಿತ್ತಲರಿಗೆ ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X