Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಕನ್ನಡ ಪತ್ರಿಕೆಗಳನ್ನು ಕೊಂಡು ಓದಿ'...

'ಕನ್ನಡ ಪತ್ರಿಕೆಗಳನ್ನು ಕೊಂಡು ಓದಿ' ಜಾಗೃತಿ ಜಾಥಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Aug 2017 7:30 PM IST
share
ಕನ್ನಡ ಪತ್ರಿಕೆಗಳನ್ನು ಕೊಂಡು ಓದಿ ಜಾಗೃತಿ ಜಾಥಾ ಕಾರ್ಯಕ್ರಮ

ಕಡೂರು, ಆ. 3: ಚಿಕ್ಕಮಗಳೂರು ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಮತ್ತು ತಾಲೂಕು ಜರ್ನಲಿಸ್ಟ್ ಯೂನಿಯನ್ ವತಿಯಿಂದ ಜಿಲ್ಲಾ ಪತ್ರಿಕಾ ದಿನಾಚರಣೆ ಪ್ರಯುಕ್ತ ಕನ್ನಡ ಪತ್ರಿಕೆಗಳನ್ನು ಕೊಂಡು ಓದಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.
 
ಪಟ್ಟಣದ ಪ್ರವಾಸಿಮಂದಿರದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾದ ನಾರಾಯಣ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾಥಾ ಕಾರ್ಯಕ್ರಮ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಛೇರಿ, ಜೈನ ಟೆಂಪಲ್ ರಸ್ತೆ, ಕೆಎಂಕೆ ವೃತ್ತ, ಬಸವೇಶ್ವರ ವೃತ್ತದ ಮೂಲಕ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ಸಮಾರಂಭ ನಡೆಯುವ ಹೋಟೆಲ್ ಸುರುಚಿಯನ್ನು ತಲುಪಿತು.  ಈ ಸಂದರ್ಭ ಅಧ್ಯಕ್ಷ ನಾರಾಯಣ್ ಮಾತನಾಡಿ, ದೊಡ್ಡ ಮಟ್ಟದ ಪತ್ರಿಕಾ ಮಾಧ್ಯಮಗಳ ನಡುವೆ ಸಣ್ಣ ಮಟ್ಟದ ಪತ್ರಿಕೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಸಲುವಾಗಿ ನಿರಂತರವಾಗಿ ಹೋರಾಡುತ್ತಲೆ ಬರುತ್ತಿವೆ. ಸರಕಾರಗಳಿಂದಲೂ ಸಹ ಸಣ್ಣ ಮಟ್ಟದ ಪತ್ರಿಕೆಗಳ ಶೋಷಣೆಗಳು ಸದಾ ನಡೆಯುತ್ತಲಿದೆಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಜಯಕುಮಾರ್ ಮಾತನಾಡಿ, ಸಮಾಜದ ಆಗು-ಹೋಗುಗಳು ಮತ್ತು ಸರ್ಕಾರದ ಆಡಳಿತ ಯೋಜನೆಗಳ ತಲುಪುವಿಕೆಯಲ್ಲಿ ಆಗುತ್ತಿರುವ ಸಾಧಕ ಭಾಧಕಗಳ ಬಗ್ಗೆ ಜನರಲ್ಲಿ ಅರಿವು ಮೂಡಬೇಕಾದರೆ ಪತ್ರಿಕೆಗಳನ್ನು ಕೊಂಡು ಓದುವ ಮನೋಭಾವವನ್ನು ಪ್ರತಿಯೋರ್ವರೂ ಅಳವಡಿಸಿಕೊಂಡಾಗ ಮಾತ್ರ ದೇಶದ ಪ್ರಗತಿ ಮತ್ತು ಜನತಂತ್ರ ವ್ಯವಸ್ಥೆಯ ಯಶಸ್ಸಿನ ಬೆಳವಣಿಗೆ ಸಾದ್ಯವಾಗಲಿದೆ ಎಂದರು.  

ಈ ಸಂದರ್ಭದಲ್ಲಿ ಕಡೂರು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಕೆ.ವಿ.ವಾಸು, ಅಧ್ಯಕ್ಷ ಸಿ.ಹೆಚ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಟಿ.ಮಂಜಪ್ಪ, ಸದಸ್ಯರಾದ ಟಿ.ಪ್ರಕಾಶ್, ಬಾಲಕೃಷ್ಣ, ಟಿ.ಜಿ.ಲೋಕೆಶ್, ಕೆ.ಎಸ್.ಸೋಮಶೇಖರ್, ಪ್ರಸನ್ನಕುಮಾರ್, ಮುರುಗೇಶಪ್ಪ, ಶಿವಸ್ವಾಮಿ, ಎನ್.ಸೋಮಶೇಖರ್, ರಾಜು, ಶ್ರೀನಿವಾಸ್, ಓಂಕಾರಮೂರ್ತಿ, ಅಂತರಂಗ ಸೋಮಶೇಖರ್, ಗಿರೀಶ್, ಅಭಿಲಾಶ್, ನವೀನ್, ಕೃಷ್ಣಪ್ಪ ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X