Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೀಮಿತ ವಲಸೆಗೆ ಅವಕಾಶ ನೀಡುವ ಮಸೂದೆಗೆ...

ಸೀಮಿತ ವಲಸೆಗೆ ಅವಕಾಶ ನೀಡುವ ಮಸೂದೆಗೆ ಟ್ರಂಪ್ ಸಹಿ

ವಾರ್ತಾಭಾರತಿವಾರ್ತಾಭಾರತಿ3 Aug 2017 7:59 PM IST
share
ಸೀಮಿತ ವಲಸೆಗೆ ಅವಕಾಶ ನೀಡುವ ಮಸೂದೆಗೆ ಟ್ರಂಪ್ ಸಹಿ

ವಾಶಿಂಗ್ಟನ್, ಆ. 3: ಕೆನಡ ಮತ್ತು ಆಸ್ಟ್ರೇಲಿಯದಲ್ಲಿರುವಂತೆ ಅರ್ಹತೆ ಆಧಾರಿತ ವಲಸೆ ವ್ಯವಸ್ಥೆಗೆ ಅವಕಾಶ ಮಾಡಿಕೊಡುವ ಶಾಸನಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸಹಿ ಹಾಕಿದ್ದಾರೆ.

ರಿಪಬ್ಲಿಕನ್ ಸೆನೆಟರ್‌ಗಳಾದ ಟಾಮ್ ಕಾಟನ್ ಮತ್ತು ಡೇವಿಡ್ ಪರ್ಡ್ಯೂ ಫೆಬ್ರವರಿಯಲ್ಲಿ ಮಂಡಿಸಿರುವ ಮಸೂದೆಯು ಕಾನೂನುಬದ್ಧ ವಲಸಿಗರ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸುತ್ತದೆ ಹಾಗೂ ಆ ಮೂಲಕ ಪ್ರತಿ ವರ್ಷ ನೀಡಲಾಗುವ ಹಸಿರು ಕಾರ್ಡ್‌ಗಳ ಸಂಖ್ಯೆಯೂ ಕಡಿಮೆಯಾಗಲಿದೆ.

ಮಸೂದೆಯು ಸುಮಾರು ಅರ್ಧ ಶತಮಾನದಲ್ಲೇ ನಮ್ಮ ವಲಸೆ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಸುಧಾರಣೆಯೊಂದಕ್ಕೆ ನಾಂದಿ ಹಾಡುತ್ತದೆ ಎಂದು ಶ್ವೇತಭವನದಲ್ಲಿ ಸಹಿ ಹಾಕಿದ ಬಳಿಕ ಮಾತನಾಡಿದ ಟ್ರಂಪ್ ಅಭಿಪ್ರಾಯಪಟ್ಟರು.

 ಇಂಗ್ಲಿಷ್ ಮಾತನಾಡಬಲ್ಲ, ಆರ್ಥಿಕವಾಗಿ ತಮ್ಮನ್ನು ಮತ್ತು ತಮ್ಮ ಕುಟುಂಬಗಳನ್ನು ಪೋಷಿಸಬಲ್ಲ ಹಾಗೂ ನಮ್ಮ ಆರ್ಥಿಕತೆಗೆ ದೇಣಿಗೆ ನೀಡುವ ಕೌಶಲವನ್ನು ಹೊಂದಿರುವ ವಲಸಿಗರನ್ನು ಮಾತ್ರ ಈ ಮಸೂದೆಯು ಒಳಗೆ ಬಿಡುತ್ತದೆ ಎಂದರು.

ಭಾರತೀಯರಿಗೆ ಪೂರಕವೇ?

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದಿಸಿರುವ ಅರ್ಹತೆ ಆಧಾರಿತ ವಲಸೆ ವ್ಯವಸ್ಥೆಯು ಭಾರತದಂಥ ದೇಶಗಳ ಅತ್ಯುನ್ನತ ಶಿಕ್ಷಣ ಪಡೆದ ತಾಂತ್ರಿಕ ವೃತ್ತಿಪರರಿಗೆ ಪೂರಕವಾಗಿದೆ ಎಂದು ಹೇಳಲಾಗಿದೆ.

 ನೂತನ ವ್ಯವಸ್ಥೆಯು ಅಮೆರಿಕಕ್ಕೆ ತೆರಳಲು ಈಗ ಇರುವ ಲಾಟರಿ ವ್ಯವಸ್ಥೆಯನ್ನು ತೊಡೆದುಹಾಕುತ್ತದೆ ಹಾಗೂ ಹಸಿರು ಕಾರ್ಡು (ಅಮೆರಿಕ ವಾಸ್ತವ್ಯಕ್ಕೆ ಅಗತ್ಯ) ಪಡೆಯಲು ಅಂಕ ಆಧಾರಿತ ವ್ಯವಸ್ಥೆಯೊಂದನ್ನು ಸೃಷ್ಟಿಸುತ್ತದೆ.

ಇಂಗ್ಲಿಷ್ ಭಾಷಾ ಪ್ರಾವೀಣ್ಯತೆ, ಶಿಕ್ಷಣ, ಅತ್ಯುತ್ತಮ ಸಂಬಳದ ಉದ್ಯೋಗಾವಕಾಶಗಳು ಮತ್ತು ವಯಸ್ಸು ಮುಂತಾದ ಅಂಶಗಳನ್ನು ಇಲ್ಲಿ ಪರಿಗಣಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X