Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಮ್ ಆದ್ಮಿ ಪಾರ್ಟಿ ಪದಾಧಿಕಾರಿಗಳ ನೇಮಕ

ಆಮ್ ಆದ್ಮಿ ಪಾರ್ಟಿ ಪದಾಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ3 Aug 2017 9:06 PM IST
share
ಆಮ್ ಆದ್ಮಿ ಪಾರ್ಟಿ ಪದಾಧಿಕಾರಿಗಳ ನೇಮಕ

ಹಾಸನ, ಆ.3: ನಗರದ ಕೆ.ಆರ್. ಪುರಂನಲ್ಲಿ ಇರುವ ಆಮ್ ಆದ್ಮಿ ಪಾರ್ಟಿ ಕಾರ್ಯಾಲಯದಲ್ಲಿ ನೆನ್ನೆ ಸಂಜೆ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದು ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಅವರು ನೇಮಕಾತಿ ಪತ್ರವನ್ನು ವಿತರಿಸಿದರು.

ಆಮ್ ಆದ್ಮಿ ಪಾರ್ಟಿಯ ಹಾಸನ ಜಿಲ್ಲಾ ಸಂಚಾಲಕ ಅಕ್ಮಲ್ ಜಾವೀದ್, ನಗರಸಭೆ ಸಂಚಾಲಕ ಸುಜಿತ್ ನಾರಾಯಣ್, ಹೊಳೆನರಸೀಪುರ ತಾಲೂಕು ಸಂಚಾಲಕ ಹೇಮಂತ್ ಕುಮಾರ್, ಮಹಿಳಾ ಘಟಕ ಸಂಚಾಲಕ ಇಂದ್ರಾಣಿ, ಹೊಳೆನರಸೀಪುರ ಯುವ ಘಟಕ ಸಂಚಾಲಕ ರಂಜಿತ್, ಚನ್ನರಾಯಪಟ್ಟಣ ವಿಧಾನಸಭಾ ಸಂಚಾಲಕ ತಾಂಡವೇಶ್ವರ್, ಪುರಸಭೆ ಸಂಚಾಲಕ ರಂಗಸ್ವಾಮಿ ಇವರನ್ನು ಪಾರ್ಟಿಗೆ ನೇಮಕಾತಿ ಮಾಡಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದರು.
      
ನಂತರ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನಸ್ನೇಹಿ ಪಕ್ಷಕ್ಕಾಗಿ ಇಷ್ಟಪಟ್ಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಬಗ್ಗೆ ಅಪಾರವಾದ ಬೇಸರವನ್ನು ಈ ವೇಳೆ ನಮಗೆ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ನಡೆಸಲಾಗುತ್ತಿರುವ ಸರಕಾರದಿಂದ ಕ್ರಾಂತಿಕಾರಿ ಆಡಳಿತದಿಂದ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಜನರು ಜನಪರ ಕಾರ್ಯ ಜನಸಾಮಾನ್ಯರಲ್ಲಿ ಗಮನಾರ್ಹ ಬದಲಾವಣೆ ತರಲಾಗಿದೆ. ಪ್ರತಿ ಮನೆಗೂ ಶೇಕಡ 50 ರಷ್ಟು ವಿದ್ಯುತ್ ಶುಲ್ಕ ಕಡಿತ ಮಾಡಿದೆ. ಪ್ರತಿ ಕುಟುಂಬಕ್ಕೂ 20 ಸಾವಿರ ಲೀಟರ್ ಪ್ರತಿ ತಿಂಗಳಿಗೆ ಕುಡಿಯುವ ನೀರನ್ನು ಉಚಿತ ವ್ಯವಸ್ಥೆ ಮಾಡಿದೆ. ದಿಲ್ಲಿಯಲ್ಲಿ ಡೊನೇಷನ್ ಮುಕ್ತ ಶಿಕ್ಷಣ ಪ್ರತಿ ವಿದ್ಯಾರ್ಥಿಗೂ ನೀಡಲು ಕಾನೂನು ರಚಿಸಲಾಗಿದೆ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಕಾರ್ಯವು ಮನ್ನಣೆ ಪಡೆದಿದೆ ಎಂದರು.

ಹೊಸದಾಗಿ ತಂದಂತಹ ಮೊಹಲ್ಲಾ ಚಿಕಿತ್ಸಾಲಯ ಉಚಿತವಾಗಿದೆ. ಜನತೆ ಕಟ್ಟುವ ತೆರಿಗೆ ಹಣದಲ್ಲಿ ಉಳಿತಾಯವಾಗಿ ಉಳಿದ ಹಣವನ್ನು ಜನಸಾಮಾನ್ಯರಿಗೆ ಯೋಜನೆಗಳ ಮೂಲಕ ಹಿಂದಿರುಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರದಿಂದ 10 ಸಾವಿರದವರೆಗೂ ವ್ಯತ ಖರ್ಚು ಆಗುವ ಬದಲು ಉಳಿತಾಯವಾಗುತ್ತಿದೆ ಎಂದು ಹೇಳಿದರು. ಸಾಂಪ್ರದಾಯಕ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿ ಆಮ್ ಆದ್ಮಿ ಪಾರ್ಟಿ ಬಲಿಷ್ಠ ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮುತ್ತಿದೆ. ಈಗಾಗಲೇ ಪಂಜಾಬ್ ಮತ್ತು ಗೋವಾದಲ್ಲಿ ತನ್ನ ಅಸಪತ್ವವನ್ನು ದಾಖಲಿಸಿದೆ ಎಂದರು. ಕರ್ನಾಟಕದಲ್ಲೂ ಜನ ಸಾಮಾನ್ಯರ ಮನೋ ಇಚ್ಛೆ ಇದ್ದಲ್ಲಿ ಇಲ್ಲೂ ಸಹ ಅದೆ ತರಹದ ಯೋಜನೆಯನ್ನು ತರಲಾಗಿ ಜನಸ್ನೇಹಿ ಸರಕಾರವನ್ನು ನೀಡುವಲ್ಲಿ ಬದ್ಧವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಸಹ ಸಂಚಾಲಕ ವಿಜಯಶರ್ಮಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಹುಣೇಕರ್, ಮ್ಯಾಥ್ಯೂ ಫಿಲಿಪ್, ಪರಮೇಶ್ ಹಾಗೂ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X