Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 50ನೆ ಟೆಸ್ಟ್‌ನಲ್ಲಿ ಪೂಜಾರ 13ನೆ ಶತಕ

50ನೆ ಟೆಸ್ಟ್‌ನಲ್ಲಿ ಪೂಜಾರ 13ನೆ ಶತಕ

ವೇಗವಾಗಿ 4,000 ರನ್

ವಾರ್ತಾಭಾರತಿವಾರ್ತಾಭಾರತಿ3 Aug 2017 11:54 PM IST
share
50ನೆ ಟೆಸ್ಟ್‌ನಲ್ಲಿ ಪೂಜಾರ 13ನೆ ಶತಕ

ಕೊಲಂಬೊ, ಆ.3: ಐವತ್ತನೆ ಟೆಸ್ಟ್ ಆಡುತ್ತಿರುವ ಭಾರತದ ಅಗ್ರ ಸರದಿಯ ದಾಂಡಿಗ ಚೇತೇಶ್ವರ ಪೂಜಾರ ಶ್ರೀಲಂಕಾ ವಿರುದ್ಧದ ಎರಡನೆ ಟೆಸ್ಟ್‌ನಲ್ಲಿ ಶತಕ ಗಳಿಸುವ ಮೂಲಕ ತನ್ನ ಟೆಸ್ಟ್ ಶತಕಗಳ ಸಂಖ್ಯೆಯನ್ನು 13ಕ್ಕೆ ಏರಿಸಿದರು.

 ಗಾಲೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್‌ನಲ್ಲಿ ಶತಕ (153) ದಾಖಲಿಸಿದ್ದ ಪೂಜಾರ ತನ್ನ ಅಪೂರ್ವ ಫಾರ್ಮ್‌ನ್ನು ಎರಡನೆ ಟೆಸ್ಟ್‌ನಲ್ಲೂ ಮುಂದುವರಿಸಿ ದರು. 164 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ 13ನೆ ಶತಕ ದಾಖಲಿಸಿದ ಪೂಜಾರ ಸರಣಿಯಲ್ಲಿ ಸತತ ಎರಡನೆ ಶತಕ ಗಳಿಸಿದರು.
 
 29ರ ಹರೆಯದ ಪೂಜಾರ ಟೆಸ್ಟ್‌ನಲ್ಲಿ ವೇಗವಾಗಿ 4,000 ರನ್ ಪೂರ್ಣಗೊಳಿಸಿದ್ದಾರೆ. ಪೂಜಾರ 34 ರನ್ ಗಳಿಸುತ್ತಿದ್ದಂತೆ ಈ ಮೈಲುಗಲ್ಲು ತಲುಪಿದರು. ವಿರಾಟ್ ಕೊಹ್ಲಿ, ವಿವಿಎಸ್ ಲಕ್ಷ್ಮಣ್, ಕಪಿಲ್ ದೇವ್, ಸುನೀಲ್ ಗವಾಸ್ಕರ್, ಗುಂಡಪ್ಪ ವಿಶ್ವನಾಥ್ ಮತ್ತು ಪಾಲಿ ಉಮ್ರಿಗಾರ್ ತಮ್ಮ 50ನೆ ಟೆಸ್ಟ್‌ನಲ್ಲಿ ಶತಕ ದಾಖಲಿಸಿದ್ದರು. ಇದರೊಂದಿಗೆ ಪೂಜಾರ 50ನೆ ಟೆಸ್ಟ್‌ನಲ್ಲಿ ಶತಕ ದಾಖಲಿಸಿದ ಭಾರತದ ಏಳನೆ ದಾಂಡಿಗ ಎನಿಸಿಕೊಂಡರು. ಪೂಜಾರ 84ನೆ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದರು.

ಆಸ್ಟ್ರೇಲಿಯದ ಗ್ರೇಟ್ ಡಾನ್ ಬ್ರಾಡ್ಮನ್ 48 ಇನಿಂಗ್ಸ್‌ನಲ್ಲಿ ಮತ್ತು ವೆಸ್ಟ್‌ಇಂಡೀಸ್‌ನ ಹರ್ಬರ್ಟ್ ಸಟ್‌ಕ್ಲಿಫ್ 68 ಇನಿಂಗ್ಸ್‌ಗಳಲ್ಲಿ ಈ ಮೈಲುಗಲ್ಲನ್ನು ಮುಟ್ಟಿದ್ದರು. ಪೂಜಾರ 2010ರಲ್ಲಿ ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ನಲ್ಲಿ 89 ಎಸೆತಗಳಲ್ಲಿ 72 ರನ್ ಗಳಿಸಿ ಭಾರತದ ಗೆಲುವಿಗೆ ನೆರವಾಗಿದ್ದರು. ಬಳಿಕ ಗಾಯದ ಸಮಸ್ಯೆಯಿಂದಾಗಿ 20 ತಿಂಗಳುಗಳ ಕಾಲ ತಂಡದಿಂದ ಪೂಜಾರ ದೂರ ಉಳಿದಿದ್ದರು. ರಾಹುಲ್ ದ್ರಾವಿಡ್ ನಿವೃತ್ತಿಯ ಬಳಿಕ ನಂ.3 ನೆ ಕ್ರಮಾಂಕದಲ್ಲಿ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡ ಪೂಜಾರ ನ್ಯೂಝಿಲೆಂಡ್ ವಿರುದ್ಧ 159 ರನ್ ಮತ್ತು ಇಂಗ್ಲೆಂಡ್ ವಿರುದ್ಧ 206 ರನ್ ಗಳಿಸಿ ಮಿಂಚಿದ್ದರು.

 2013ರಲ್ಲಿ ಆಸ್ಟ್ರೇಲಿಯ ವಿರುದ್ಧ 204 ರನ್ ದಾಖಲಿಸಿ ಟೆಸ್ಟ್‌ನಲ್ಲಿ ವೇಗವಾಗಿ 1,000 ರನ್ ಪೂರೈಸಿದ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದರು. 2017ರ ಆರಂಭದಲ್ಲಿ ಆಸ್ಟ್ರೇಲಿಯದ ವಿರುದ್ದ ಮೂರನೆ ದ್ವಿಶತಕ ದಾಖಲಿಸಿದ್ದರು. ಇದರೊಂದಿಗೆ ಅವರು 2017ರಲ್ಲಿ ಗರಿಷ್ಠ ರನ್ ದಾಖಲಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X