Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿ ಪರಿಷತ್‌ನಿಂದ ಜಿಲ್ಲಾ...

ವಿದ್ಯಾರ್ಥಿ ಪರಿಷತ್‌ನಿಂದ ಜಿಲ್ಲಾ ಕಾಲೇಜು ಬಂದ್ ಎಚ್ಚರಿಕೆ

ಕಾವ್ಯಾ ಪ್ರಕರಣದ ತನಿಖೆಗೆ 10 ದಿನಗಳ ಗಡುವು

ವಾರ್ತಾಭಾರತಿವಾರ್ತಾಭಾರತಿ4 Aug 2017 6:06 PM IST
share
ವಿದ್ಯಾರ್ಥಿ ಪರಿಷತ್‌ನಿಂದ ಜಿಲ್ಲಾ ಕಾಲೇಜು ಬಂದ್ ಎಚ್ಚರಿಕೆ

ಉಡುಪಿ, ಆ.4: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವು ಪ್ರಕರಣವನ್ನು ಆ.15ರೊಳಗೆ ಸತ್ಯಾಂಶ ಬಹಿರಂಗ ಪಡಿಸದಿದ್ದರೆ ಉಡುಪಿ ಜಿಲ್ಲೆಯ ಎಲ್ಲ 40 ಕಾಲೇಜುಗಳನ್ನು ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ವಿದ್ಯಾರ್ಥಿ ಪರಿಷತ್‌ನ ಸ್ಥಾಪಕ ಸಂಚಾಲಕ ಪೃಥ್ವಿರಾಜ್ ಶೆಟ್ಟಿ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಕಾವ್ಯಾಳ ಅಸಹಜ ಸಾವು ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಪರಿಷತ್ ಉಡುಪಿ ವಲಯದ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಶುಕ್ರವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಎದುರು ಹಮ್ಮಿ ಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಈ ಪ್ರಕರಣದಲ್ಲಿ ಗೊಂದಲ ಮುಂದುವರಿದಿದ್ದು, ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು. ಮೃತ ಕಾವ್ಯಾಳ ತಾಯಿ ಸಂಶಯ ವ್ಯಕ್ತಪಡಿಸಿರುವ ದೈಹಿಕ ಶಿಕ್ಷಕನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಮೃತಳ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪರಿಷತ್‌ನ ತಾಲೂಕು ಸಂಚಾಲಕ ವಿಕಾಸ್ ಶೆಟ್ಟಿ, ಜಿಲ್ಲಾಧ್ಯಕ್ಷ ವಿರಾಜ್ ರಾಮ್‌ಮೋಹನ್, ಉಡುಪಿ ವಲಯ ಸಂಚಾಲಕ ಸಂಜಯ್ ಪೂಜಾರಿ, ವಲಯಾಧ್ಯಕ್ಷ ಪ್ರತೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪೃಥ್ವಿರಾತ್ ಶೆಟ್ಟಿ, ಅಖಿಲೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಶಾಂಕ್ ಶೆಟ್ಟಿ, ಅಕ್ಷಯ್ ಪ್ರಭು, ಸಂಘಟನಾ ಕಾರ್ಯದರ್ಶಿ ಸುಶಾಂತ್ ಕುಂದರ್, ಅವಿನಾಶ್ ಪೂಜಾರಿ, ಕಾರ್ಯದರ್ಶಿ ಸಾಜನ್ ಪೂಜಾರಿ, ಆದಿತ್ಯ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X