Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ...

ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ವರಮಹಾಲಕ್ಷ್ಮಿ ಪೂಜೆ ಆಚರಣೆ

ವಿಶೇಷ ವರಕ್ಕಾಗಿ ಮಹಿಳೆಯರಿಂದ ವರಮಹಾಲಕ್ಷ್ಮಿಗೆ ಪೂಜೆ

ವಾರ್ತಾಭಾರತಿವಾರ್ತಾಭಾರತಿ4 Aug 2017 6:09 PM IST
share
ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ವರಮಹಾಲಕ್ಷ್ಮಿ ಪೂಜೆ ಆಚರಣೆ

ಬಣಕಲ್, ಆ.4: ಕೊಟ್ಟಿಗೆಹಾರ ಮತ್ತು ಬಣಕಲ್ ಸುತ್ತಮುತ್ತ ವರಮಹಾಲಕ್ಷ್ಮಿಗೆ ಊರಿನ ಮಹಿಳೆಯರು ವಿಶೇಷ ಪೂಜೆ ಸಲ್ಲಿಸಿದರು. ಬಣಕಲ್‌ನ ಚೌಡೇಶ್ವರಿ ದೇವಿ ಅಮ್ಮನವರ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮಿ ಪೂಜೆಯ ಪ್ರಯುಕ್ತ ಸಾಮೂಹಿಕ ವಿಶೇಷ ವೃತ ಪೂಜೆಯನ್ನು ನಡೆಸಲಾಯಿತು.

ವರಮಹಾಲಕ್ಷ್ಮಿಯ ಪೂಜೆಯಂದು ಬಣಕಲ್ ಚೌಡೇಶ್ವರಿ ದೇವಿ ಅಮ್ಮನವರ ದೇವಸ್ಥಾನದಲ್ಲಿ ಪದ್ಮಾಸನೇ ಪದ್ಮಕರೇ ಶ್ರೀಲಕ್ಷ್ಮಿ, ಹರಿದ್ರ ಕುಂಕುಮ ಶೋಭಿತೇ ಶ್ರೀಮಹಾಲಕ್ಷ್ಮಿ, ಸರ್ವಲಂಕಾರ ಭೂಷಿತೆ ಶ್ರೀಮಹಾಲಕ್ಷ್ಮಿ, ಸುಲಕ್ಷಣ ಸಂಪನ್ನೇ ಶ್ರೀ ಮಹಾಲಕ್ಷ್ಮಿ, ಸಕಲಲೈಶ್ವರ್ಯ ಕರುಣಿಸೋ ಭಾಗ್ಯಧಾತೆ ಶ್ರೀ ಮಹಾಲಕ್ಷ್ಮಿ, ಸಕಲರಿಗೂ ಸುಖಶಾಂತಿ ಸಮೃಧ್ದಿ ಸನ್ಮಂಗಳವ ನೀಡಲು ವಿವಿಧ ಅಲಂಕಾರಗಳಲ್ಲಿ ಲಕ್ಷ್ಮಿಯನ್ನು ಸ್ಮರಿಸಿ ಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಲಾಯಿತು.

ಕೊಟ್ಟಿಗೆಹಾರದ ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿಗೆ ಹಣ, ಹೂವು ಹಣ್ಣು, ಕಳಶ, ಸೀರೆ, ಬಳೆ, ವಿವಿಧ ಸಿಹಿ ಪದಾರ್ಥಗಳಾದ ಸಿಹಿಲಾಡು. ಕೀರು, ಗರ್ಜಿಕಾಯಿ ತಿಂಡಿ, ನೈವೇಧ್ಯವಾಗಿ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದಲ್ಲಿ ಸಕಲ ಆಯುರಾರೋಗ್ಯ, ಐಶ್ವರ್ಯ ಮಹಾಲಕ್ಷ್ಮಿಯು ಕರುಣಿಸಲೆಂದು ಮಹಿಳೆಯರು ಒಂದೆಡೆ ಸೇರಿ ಪ್ರಾರ್ಥಿಸಿದರು.

 ಕೊಟ್ಟಿಗೆಹಾರದ ಅನ್ನಪೂರ್ಣೇಶ್ವರಿ ನಿಲಯದಲ್ಲಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸಮೀಪ ಇರುವ ಅಪೂರ್ವ ಬ್ಯೂಟಿ ಪಾರ್ಲರ್‌ನಲ್ಲೂ ಕೂಡ ಮಹಿಳೆಯರು ಸೇರಿ ವರಮಹಾಲಕ್ಷ್ಮಿಗೆ ಹೂವು ಹಣ್ಣು ಅರ್ಪಿಸಿ, ತಾಂಬೂಲ ಅರ್ಪಿಸಿ ವಿಶೇಷ ವರಕ್ಕಾಗಿ ಪ್ರಾರ್ಥಿಸಿದರು. ಹೆಣ್ಣು ಮಕ್ಕಳು ವಿಶೇಷವಾಗಿ ಮಹಾಲಕ್ಷ್ಮಿ ಪೂಜೆಯಲ್ಲಿ ವಿಶೇಷ ವರಕ್ಕಾಗಿ ಆರತಿ ಬೆಳಗಿದರು.

 ಪೂಜೆಗೆ ಬಂದ ಮುತ್ತೈದೆಯರಿಗೆ ಬಳೆ,ಅರಿಶಿಣ,ಕುಂಕುಮ,ತಾಂಬೂಲ ಕೊಟ್ಟು ಮುತ್ತೈದೆ ಭಾಗ್ಯ ಉಳಿಸುವಂತೆ ವರಮಹಾಲಕ್ಷ್ಮಿ ಅಮ್ಮನವರಲ್ಲಿ ಬೇಡಿಕೊಂಡು ಗೌರವ ನೀಡಿದರು.ಪೂಜೆಗೆ ಜಮಾಯಿಸಿದವರಿಗೆ ಸಿಹಿ ತಿಂಡಿಯನ್ನು ವಿತರಿಸಿದರು.
 ವರಮಹಾಲಕ್ಷ್ಮಿ ಪೂಜೆಯಲ್ಲಿ ಅನ್ನಪೂರ್ಣೇಶ್ವರಿ ನಿಲಯದ ಸಾವಿತ್ರಿ, ಜ್ಯೋತಿ, ಅಮೃತ ಹಾಗೂ ಅಪೂರ್ವ ಪಾರ್ಲರ್‌ನಲ್ಲಿ ಸುರೇಖ, ಆಶಾಶಂಕರ್, ಸೌಮ್ಯಅಶೋಕ್, ಸುಧಾ, ಶಶಿಕಲಾ ಮುಂತಾದವರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X