Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಸಚಿವ ಸಂಪುಟ ಪ್ರಮಾಣ ವಚನ; ಖ್ವಾಜ...

ಪಾಕ್ ಸಚಿವ ಸಂಪುಟ ಪ್ರಮಾಣ ವಚನ; ಖ್ವಾಜ ಆಸಿಫ್ ವಿದೇಶ ಸಚಿವ

ವಾರ್ತಾಭಾರತಿವಾರ್ತಾಭಾರತಿ4 Aug 2017 6:50 PM IST
share
ಪಾಕ್ ಸಚಿವ ಸಂಪುಟ ಪ್ರಮಾಣ ವಚನ; ಖ್ವಾಜ ಆಸಿಫ್ ವಿದೇಶ ಸಚಿವ

ಇಸ್ಲಮಾಬಾದ್, ಆ.4: ಪಾಕಿಸ್ತಾನದ ನೂತನ ಪ್ರಧಾನಿ ಶಹೀದ್ ಖಾಖನ್ ಅಬ್ಬಾಸಿ ಅವರು ಸರಕಾರದ ಸಚಿವ ಸಂಪುಟವನ್ನು ರಚಿಸಿದ್ದು ಖ್ವಾಜ ಆಸಿಫ್ ನೂತನ ವಿದೇಶ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 2013ರ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಚಿವ ಸಂಪುಟ ಪೂರ್ಣಪ್ರಮಾಣದ ವಿದೇಶ ಸಚಿವರನ್ನು ಹೊಂದಿದಂತಾಗಿದೆ.

ಇಸ್ಲಮಾಬಾದ್‌ನಲ್ಲಿರುವ ಅಧ್ಯಕ್ಷರ ಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಕ್ ಅಧ್ಯಕ್ಷ ಮಮ್ನೂನ್ ಹುಸೈನ್ 28 ಫೆಡರಲ್ ಸಚಿವರು ಹಾಗೂ 18 ರಾಜ್ಯ ಸಚಿವರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ನವಾಝ್ ಶರೀಫ್ ಸಂಪುಟದಲ್ಲಿದ್ದ ಬಹುತೇಕರನ್ನು ಉಳಿಸಿಕೊಳ್ಳಲಾಗಿದ್ದು ಕೆಲವು ಹೊಸಬರನ್ನು ಸೇರಿಸಿಕೊಳ್ಳಲಾಗಿದೆ. ತನ್ನ ಪೂರ್ವಾಧಿಕಾರಿ ಶರೀಫ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಶಹಬಾಝ್ ಶರೀಫ್ ಅವರೊಂದಿಗೆ ಸಮಾಲೋಚಿಸಿದ ಬಳಿಕ ನೂತನ ಸಚಿವರಿಗೆ ಖಾತೆಯನ್ನು ಹಂಚಲಾಗಿದೆ.

ಶರೀಫ್ ಸಚಿವ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಆಸಿಫ್, ನೂತನ ವಿದೇಶ ವ್ಯವಹಾರ ಸಚಿವರಾಗಿರುತ್ತಾರೆ. 2013ರಲ್ಲಿ ಪಿಎಂಎಲ್-ಎನ್ ಪಕ್ಷ ಅಧಿಕಾರದಲ್ಲಿದ್ದಾಗ ಹಿನಾ ರಬ್ಬಾನಿ ಖಾರ್ ವಿದೇಶ ವ್ಯವಹಾರ ಸಚಿವರಾಗಿದ್ದರು. ಆ ಬಳಿಕ ಪಾಕಿಸ್ತಾನ ಪೂರ್ಣಪ್ರಮಾಣದ ವಿದೇಶ ವ್ಯವಹಾರ ಸಚಿವರನ್ನು ಹೊಂದಿರಲಿಲ್ಲ. ಅಹ್ಸಾನ್ ಇಕ್ಬಾಲ್‌ಗೆ ಮಹತ್ವದ ಗೃಹ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಶರೀಫ್ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಪ್ರಭಾವಶಾಲಿ ಮುಖಂಡ ನಿಸಾರ್ ಆಲಿ ಖಾನ್ ಪಕ್ಷದ ನಾಯಕರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಕಾರಣ ನೂತನ ಸಂಪುಟದಲ್ಲಿ ಸೇರ್ಪಡೆಗೊಳ್ಳಲು ನಿರಾಕರಿಸಿದ್ದಾರೆ.

ಮಾಹಿತಿ (ರಾಜ್ಯ)ಸಚಿವರಾಗಿ ಮರ್ರಿಯಂ ಔರಂಗಝೇಬ್ ಅವರೇ ಮುಂದುವರಿಯಲಿದ್ದಾರೆ. ಇಶಾಖ್ ದಾರ್ ವಿತ್ತ ಸಚಿವರಾಗಿ ಮುಂದುವರಿಯಲಿದ್ದರೆ, ಖುರ್ರಂ ದಸ್ತಗೀರ್ ಖಾನ್ ರಕ್ಷಣಾ ಸಚಿವರಾಗಿರುತ್ತಾರೆ. ಪರ್ವೇಝ್ ಮಲಿಕ್ ವಾಣಿಜ್ಯ ಸಚಿವರಾಗಿ ನೇಮಕಗೊಂಡಿದ್ದಾರೆ. ‘ಪನಾಮಾ ಪೇಪರ್ಸ್’ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಜುಲೈ 28ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ನವಾಝ್ ಶರೀಫ್ ಸರಕಾರಿ ನಿವಾಸವನ್ನು ತೊರೆದಿದ್ದು ರೆಸಾರ್ಟ್ ನಗರ ಮುರ್ರೀ ಎಂಬಲ್ಲಿ ತಂಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X