Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾವು ಅರುಣಾಚಲ ಬೇಕೆನ್ನುವುದರಲ್ಲಿ...

ಚೀನಾವು ಅರುಣಾಚಲ ಬೇಕೆನ್ನುವುದರಲ್ಲಿ ಅರ್ಥವಿಲ್ಲ: ಚೀನಾ ವಿಶ್ಲೇಷಕ

ವಾರ್ತಾಭಾರತಿವಾರ್ತಾಭಾರತಿ4 Aug 2017 7:38 PM IST
share
ಚೀನಾವು ಅರುಣಾಚಲ ಬೇಕೆನ್ನುವುದರಲ್ಲಿ ಅರ್ಥವಿಲ್ಲ: ಚೀನಾ ವಿಶ್ಲೇಷಕ

ಬೀಜಿಂಗ್, ಆ. 4: ಅರುಣಾಚಲಪ್ರದೇಶದ ಬಗ್ಗೆ ಚೀನಾ ತೋರಿಸುತ್ತಿರುವ ಮೋಹವನ್ನು ಪ್ರಶ್ನಿಸುವ ಮೂಲಕ ಆ ದೇಶದ ರಕ್ಷಣಾ ವಿಶ್ಲೇಷಕರೊಬ್ಬರು ಅಚ್ಚರಿ ಹುಟ್ಟಿಸಿದ್ದಾರೆ.

ಈ ರಾಜ್ಯ ‘ಕೋಳಿಯ ಪಕ್ಕೆಲುಬು’ ಮಾತ್ರ, ದೇಶಕ್ಕೆ ಅದೊಂದು ‘ಆಸ್ತಿ’ಯಾಗಲಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅರುಣಾಚಲಪ್ರದೇಶವು ‘ದಕ್ಷಿಣ ಟಿಬೆಟ್’ ಎಂಬುದಾಗಿ ಚೀನಾ ಹೇಳಿಕೊಳ್ಳುತ್ತಿದೆ. ಎಪ್ರಿಲ್‌ನಲ್ಲಿ ಅಲ್ಲಿಗೆ ದಲಾಯಿ ಲಾಮಾ ಭೇಟಿ ನೀಡಿರುವುದಕ್ಕೆ ಪ್ರತಿಯಾಗಿ, ಚೀನಾವು ರಾಜ್ಯದ ಆರು ನಗರಗಳ ಚೀನೀ ಹೆಸರುಗಳನ್ನು ಬಿಡುಗಡೆ ಮಾಡಿತ್ತು.

ರಾಜ್ಯದ ಮೇಲಿನ ಚೀನಾದ ಹಕ್ಕನ್ನು ಮತ್ತೆ ಪ್ರತಿಪಾದಿಸುವುದು ನಗರಗಳ ಮರುನಾಮಕರಣದ ಉದ್ದೇಶವಾಗಿದೆ ಎಂದು ಚೀನಾ ಸರಕಾರಿ ಮಾಧ್ಯಮಗಳು ವರದಿ ಮಾಡಿದ್ದವು.

‘‘ಈ ವಿವಾದಾಸ್ಪದ ಭೂಭಾಗವು ಹಲವು ವರ್ಷಗಳಿಂದ ಚೀನಾ ಮತ್ತು ಭಾರತಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆಯಾದರೂ, ಅದೊಂದು ಚೀನಾಕ್ಕೆ ಆಸ್ತಿಯಾಗಲಾರದು’’ ಎಂದು ಚೀನಾ ವಿಶ್ಲೇಷಕ ವಾಂಗ್ ತಾವೊ ತಾವೊ ಹೇಳಿದರು.

‘‘ವಾಸ್ತವವಾಗಿ, ಅದು ಚೀನಾದ ಪಾಲಿಗೆ ಕೋಳಿಯ ಪಕ್ಕೆಲುಬು ಅಷ್ಟೆ’’ ಎಂದು ಅವರು ಚೀನಾದ ಪ್ರಸಿದ್ಧ ವೆಬ್‌ಸೈಟ್  zhihu.com ನಲ್ಲಿ ಬರೆದ ಲೇಖನವೊಂದರಲ್ಲಿ ವಾಂಗ್ ಹೇಳಿದ್ದಾರೆ.

‘‘ಈ ರಾಜ್ಯಕ್ಕಾಗಿ ಚೀನಾ ಮತ್ತು ಭಾರತ ನಡುವೆ ನೆಲೆಸಿರುವ ವಿವಾದ ಅರ್ಥಹೀನವಾಗಿದೆ. ಯಾಕೆಂದರೆ, ಈ ವಿವಾದಾಸ್ಪದ ರಾಜ್ಯವನ್ನು ಅಭಿವೃದ್ಧಿಪಡಿಸುವುದು ಕಷ್ಟ ಮಾತ್ರವಲ್ಲ, ಆರ್ಥಿಕ, ರಾಜಕೀಯ ಮತ್ತು ನಿರ್ವಹಣಾ ವೆಚ್ಚಗಳು ತುಂಬಾ ಅಧಿಕವಾಗಿರುತ್ತವೆ’’ ಎಂದು ವಾಂಗ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X