Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ಖಾನ್ ವಿರುದ್ಧ ತನಿಖೆಗೆ ವಿಶೇಷ...

ಇಮ್ರಾನ್ ಖಾನ್ ವಿರುದ್ಧ ತನಿಖೆಗೆ ವಿಶೇಷ ಸಮಿತಿ

ಪಾಕ್ ಸಂಸದೆಯ ಲೈಂಗಿಕ ಕಿರುಕುಳದ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Aug 2017 10:49 PM IST
share
ಇಮ್ರಾನ್ ಖಾನ್ ವಿರುದ್ಧ ತನಿಖೆಗೆ ವಿಶೇಷ ಸಮಿತಿ

 ಇಸ್ಲಾಮಾಬಾದ್, ಆ.5: ಪಾಕಿಸ್ತಾನದ ಪ್ರತಿಪಕ್ಷ ನಾಯಕ, ತೆಹ್ರಿಕೆ ಇನ್ಸಾಪ್ ನಾಯಕ ಇಮ್ರಾನ್ ಖಾನ್ ವಿರುದ್ಧ ಅವರದ್ದೇ ಪಕ್ಷದ ಸಂಸದೆಯೊಬ್ಬರು ಹೊರಿಸಿದ ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ತನಿಖೆಗೆ ವಿಶೇಷ ಸಮಿತಿಯೊಂದನ್ನು ರಚಿಸಲು ಪಾಕ್ ರಾಷ್ಟ್ರೀಯ ಅಸೆಂಬ್ಲಿ ಶುಕ್ರವಾರ ನಿರ್ಧರಿಸಿದೆ. ಇದರೊಂದಿಗೆ ಇಮ್ರಾನ್ ಖಾನ್ ಭಾರೀ ದೊಡ್ಡ ರಾಜಕೀಯ ಹಿನ್ನಡೆಯನ್ನು ಅನುಭವಿಸಿದ್ದಾರೆ.

ಪಾಕ್ ಪ್ರಧಾ ಶಹೀದ್ ಖಖಾನ್ ಅಬ್ಬಾಸಿ ತನ್ನ ಸಂಪುಟವು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇಮ್ರಾನ್ ಖಾನ್ ವಿರುದ್ಧ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯೆ ಅಯೇಶ್ ಗುಲಾಲಿ ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ತನಿಖೆಗೆ ಸಮಿತಿಯ ರಚನೆಯನ್ನು ಪ್ರಕಟಿಸಿದರು.

64 ವರ್ಷ ವಯಸ್ಸಿನ ಇಮ್ರಾನ್ ಖಾನ್ ತನಗೆ ಮೊಬೈಲ್ ಮೂಲಕ ಅಸಭ್ಯವಾದ ಸಂದೇಶಗಳನ್ನು ಕಳುಹಿಸಿದ್ದರು ಹಾಗೂ ತನ್ನನ್ನು ವಿವಾಹವಾಗುವಂತೆ ಪುಸಲಾಯಿಸಿದ್ದರೆಂದು ಅಯೆಷಾ ಗುಲಾಲಿ ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಇಮ್ರಾನ್ ಖಾನ್ ತಿರಸ್ಕರಿಸಿದ್ದಾರೆ ಹಾಗೂ ಆಡಳಿತಾರೂಢರೂಢ ಪಿಎಂಎಲ್‌ಎನ್ ಪಕ್ಷವು ಆಕೆಯನ್ನು ಬಳಸಿಕೊಂಡು ತನ್ನ ವರ್ಚಸ್ಸಿಗೆ ಕಳಂಕ ತರಲು ಯತ್ನಿಸುತ್ತಿದೆಯೆಂದು ದೂರಿದ್ದಾರೆ.

 ಇಮ್ರಾನ್ ವಿರುದ್ಧದ ಆರೋಪಗಳ ತನಿಖೆಯ ವರದಿಯನ್ನು ವಿಶೇಷ ಸಮಿತಿಯು ಒಂದು ತಿಂಗಳೊಳಗೆ ಸದನಕ್ಕೆ ಸಲ್ಲಿಸಬೇಕೆಂದು ಪ್ರಧಾನಿ ಅಬ್ಬಾಸಿ ಸೂಚಿಸಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ. ತನಿಖೆಯನ್ನು ಕ್ಯಾಮೆರಾದ ಎದುರಲ್ಲೇ ವಿಚಾರಣೆಯನ್ನು ನಡೆಸುವಂತೆಯೂ ಅವರು ಸೂಚಿಸಿದ್ದಾರೆಂದು ಪತ್ರಿಕೆ ಹೇಳಿದೆ.

  ಈ ವಾರದ ಆರಂಭದಲ್ಲಿ ತೆಹ್ರಿಕೆ ಇನ್ಸಾಫ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಗುಲಾಲಿ ಅವರು ಇಮ್ರಾನ್‌ಖಾನ್ ಹಾಗೂ ಅವರ ‘ಗ್ಯಾಂಗ್’ ಅನೈತಿಕವಾದ ನಡವಳಿಕೆನ್ನು ಹೊಂದಿರುವುದಾಗಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X