Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಪತ್ರದ ಹಿಂದೆ ಅಡಗಲು ಹಾಫಿಜ್ ಯತ್ನ:...

ಮತಪತ್ರದ ಹಿಂದೆ ಅಡಗಲು ಹಾಫಿಜ್ ಯತ್ನ: ಭಾರತ

ವಾರ್ತಾಭಾರತಿವಾರ್ತಾಭಾರತಿ5 Aug 2017 10:56 PM IST
share
ಮತಪತ್ರದ ಹಿಂದೆ ಅಡಗಲು ಹಾಫಿಜ್ ಯತ್ನ: ಭಾರತ

ಹೊಸದಿಲ್ಲಿ, ಆ. 4: ಲಷ್ಕರೆ ತಯ್ಯಿಬದ ನಾಯಕ ಹಾಫಿಜ್ ಸಯೀದ್ ರಾಜಕೀಯ ಪ್ರವೇಶಿಸಲು ಯೋಚಿಸುತ್ತಿದ್ದಾನೆ ಎಂಬ ಪಾಕಿಸ್ತಾನ ಮಾಧ್ಯಮದ ವರದಿ ನಡುವೆ, ಶುಕ್ರವಾರ ಭಾರತ, ಬುಲೆಟ್ ವ್ಯಾಪಾರದಲ್ಲಿ ತೊಡಗಿದ ವ್ಯಕ್ತಿ ಬ್ಯಾಲೆಟ್ (ಮತಪತ್ರ)ದ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವುದು ಹಾಸ್ಯಾಸ್ಪದ ಹಾಗೂ ಅಸಹ್ಯಕರ ಎಂದು ಹೇಳಿದೆ.

ರಕ್ತಸಿಕ್ತ ಕೈಗಳ ವ್ಯಕ್ತಿ ಚುನಾವಣಾ ಶಾಯಿಯ ಹಿಂದೆ ಅಡಗಿಸಿಕೊಳ್ಳುವುದು ಅಥವಾ ಮಾನವರ ಹತ್ಯೆಗೈಯಲು ಬುಲೆಟ್ ವ್ಯಾಪಾರ ಮಾಡಿದ ವ್ಯಕ್ತಿ ಬ್ಯಾಲೆಟ್‌ನ ಹಿಂದೆ ಅಡಗಿಕೊಳ್ಳುವುದು-ಇದೆರೆಡೂ ಹಾಸ್ಯಾಸ್ಪದ ಹಾಗೂ ಅಸಹ್ಯಕರ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಗೋಪಾಲ್ ಬಾಗ್ಲೇ ತಿಳಿಸಿದ್ದಾರೆ.

ಗೃಹ ಬಂಧನದಲ್ಲಿರುವ ಸಯೀದ್ ತನ್ನ ಸಂಘಟನೆಯ ಹೆಸರನ್ನು ಜಮಾತ್- ಉದ್-ದವಾ ಎಂದು ಬದಲಾಯಿಸಿಕೊಂಡಿದ್ದಾನೆ. ಇದನ್ನು ಮಿಲ್ಲಿ ಮುಸ್ಲಿಂ ಲೀಗ್ ಪಾಕಿಸ್ತಾನ ಪಕ್ಷ ಎಂದು ಹೆಸರು ಇರಿಸಿದ್ದಾನೆ. ಪಕ್ಷವನ್ನು ನೋಂದಣಿ ಮಾಡಲು ಪಾಕಿಸ್ತಾನ ಚುನಾವಣಾ ಆಯೋಗ ಸಂಪರ್ಕಿಸಿದ್ದಾನೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿತ್ತು.

ಸಯೀದ್ ವಿಶ್ವಸಂಸ್ಥೆಯ ನಿಲುವಳಿಯ 1267ನೇ ನಿಯಮದ ಅಡಿಯಲ್ಲಿ ಬರುವ ಅಂತಾರಾಷ್ಟ್ರೀಯ ಭಯೋತ್ಪಾದಕ ಹಾಗೂ ಆತನ ಸಂಘಟನೆಯನ್ನು ಲಷ್ಕರೆ ತಯ್ಯಿಬ ಎಂದು ಕರೆಯಿರಿ ಅಥವಾ ಜಮಾತ್ ವುದ್ ದವಾ ಎಂದು ಕರೆಯಿರಿ. ಅದು ಒಂದೇ ಎಂದು ಅವರು ಹೇಳಿದ್ದಾರೆ.

ಆತ ಭಯೋತ್ಪದಾನೆ ಚಟುವಟಿಕೆಯನ್ನು ಭಾರತದಲ್ಲಿ ಮಾತ್ರ ನಡೆಸಿರುವುದಲ್ಲ. ಇತರ ದೇಶಗಳಲ್ಲೂ ನಡೆಸಿದ್ದಾನೆ. ಆದುದರಿಂದ ಇದು ಭಾರತ ಮಾತ್ರ ಆತಂಕ ಪಡುವ ವಿಚಾರವಲ್ಲ. ಇತರ ದೇಶಗಳೂ ಆತಂಕಪಡುವ ವಿಚಾರ ಎಂದು ಗೋಪಾಲ್ ಬಾಗ್ಲೇ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X