ಶುದ್ಧ ಕುಡಿಯುವ ನೀರು ಘಟಕ ಉದ್ಘಾಟನೆ

ಉಡುಪಿ, ಆ.6: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ಟಿ, ರವಿವಾರ ಉದ್ಘಾಟಿಸಿದರು.
ಈ ಸಂದರ್ದಲ್ಲಿ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಧೀಶೆ ಲತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿ ಯರ್ ಡಿ.ವಿ.ಹೆಗ್ಡೆ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ವಿಜಯಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.
Next Story





